• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೇಣುಕಾಸ್ವಾಮಿ ಹತ್ಯೆ: ದರ್ಶನ್‌ ಬ್ಯಾನ್‌ಗೆ ಆಗ್ರಹಿಸಿ ಪ್ರತಿಭಟನೆ

Jun 14 2024, 01:09 AM IST
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್‌ ಅವರನ್ನು ಕನ್ನಡ ಚಲನಚಿತ್ರರಂಗದಿಂದಲೇ ನಿಷೇಧಿಸಬೇಕೆಂದು ಆಗ್ರಹಿಸಿ ಮಂಡ್ಯ, ದಾವಣಗೆರೆ ಹಾಗೂ ಚನ್ನಪಟ್ಟಣದಲ್ಲಿ ರೈತ ಸಂಘ ಹಾಗೂ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು.

ಚಿತ್ರರಂಗದಿಂದ ದರ್ಶನ್‌ ಬ್ಯಾನ್ ಮಾಡಿ

Jun 14 2024, 01:04 AM IST
ಚನ್ನಪಟ್ಟಣ: ಅಭಿಮಾನಿಗಳೆ ದೇವರು ಎಂದು ಬಾಳಿದ ಡಾ. ರಾಜ್‌ಕುಮಾರ್‌ ಅವರಂತ ಮೇರುನಟರು ಜೀವಿಸಿದ ಚಿತ್ರರಂಗಕ್ಕೆ 75 ವರ್ಷಗಳ ಇತಿಹಾಸವಿದ್ದು, ಇಂತಹ ಚಿತ್ರರಂಗದ ಇತಿಹಾಸಕ್ಕೆ ಅಭಿಮಾನಿಯನ್ನು ವಿಕೃತವಾಗಿ ಹಿಂಸೆ ಮಾಡಿ ಕೊಲೆಗೈದಿರುವ ನಟ ದರ್ಶನ್‌ರನ್ನು ಕನ್ನಡ ಚಿತ್ರರಂಗದಿಂದ ಬ್ಯಾನ್ ಮಾಡಬೇಕು ಎಂದು ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ರಾಜ್ಯಾಧ್ಯಕ್ಷ ರಮೇಶ್‌ಗೌಡ ಆಗ್ರಹಿಸಿದರು.

ಇನ್‌ಸ್ಟಾ ಖಾತೆ ಡಿಲೀಟ್‌ ಮಾಡಿದ ದರ್ಶನ್‌ ಪತ್ನಿ

Jun 14 2024, 01:04 AM IST
ಪತಿ ದರ್ಶನ್‌ರನ್ನು ಇನ್‌ಸ್ಟಾಗ್ರಾಂನಲ್ಲಿ ಅನ್‌ಫಾಲೋ ಮಾಡಿದ್ದ ವಿಜಯಲಕ್ಷ್ಮೀ ಅವರು ಇದೀಗ ತಮ್ಮ ಇನ್‌ಸ್ಟಾ ಖಾತೆಯನ್ನೇ ಡಿಲೀಟ್‌ ಮಾಡಿದ್ದಾರೆ.

ದರ್ಶನ್‌ ಬ್ಯಾನ್‌ ಉದ್ದೇಶ ಇಲ್ಲ: ಫಿಲಂ ಚೇಂಬರ್‌

Jun 14 2024, 01:03 AM IST
‘ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್‌ ಅವರನ್ನು ಚಿತ್ರರಂಗದಿಂದ ಬ್ಯಾನ್‌ ಮಾಡುವ ಉದ್ದೇಶ ಸದ್ಯಕ್ಕೆ ನಮ್ಮ ಮುಂದೆ ಇಲ್ಲ’ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್‌ ಎಂ ಸುರೇಶ್‌ ಹೇಳಿದರು.

ದರ್ಶನ್‌ ಇರುವ ಠಾಣೆ ಸುತ್ತ ನಿಷೇಧಾಜ್ಞೆ

Jun 14 2024, 01:02 AM IST
ನಟ ದರ್ಶನ್ ಅಭಿಮಾನಿಗಳ ಜಮಾವಣೆ ನಿಯಂತ್ರಿಸುವ ಉದ್ದೇಶದಿಂದ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳ ವಿಚಾರಣೆ ನಡೆದಿರುವ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣಾ ಸುತ್ತ ಐದು ದಿನಗಳ ಕಾಲ 144 ಸೆಕ್ಷನ್‌ ಅಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಹೊಡೆದು ಕೊಂದ ದರ್ಶನ್‌ ಗ್ಯಾಂಗ್‌ನಲ್ಲಿ ಇನ್ನೂ ನಾಲ್ವರು ನಾಪತ್ತೆ: ತೀವ್ರ ತಲಾಶ್‌

Jun 13 2024, 01:52 AM IST
ರೇಣುಕಾಸ್ವಾಮಿ ಕೊಲೆ ಕೇಸಲ್ಲಿ 17 ಮಂದಿ ಭಾಗಿಯಾಗಿದ್ದು ಈವರೆಗೆ 13 ಜನರ ಸೆರೆ ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ದರ್ಶನ್‌ ಬಚಾವ್ ಮಾಡಲು ನಾಲ್ವರಿಗೆ ₹30 ಲಕ್ಷ ಡೀಲ್‌!

Jun 13 2024, 01:45 AM IST
ಪ್ರಿಯತಮೆ ಪವಿತ್ರಾ, ಆಪ್ತರಿಂದ ಮಾತುಕತೆ ನಡೆಸಿದ್ದು, ಇಬ್ಬರಿಗೆ 10 ಲಕ್ಷ ನಗದನ್ನೂ ಕೊಟ್ಟಿದ್ದ ಗ್ಯಾಂಗ್ ಪ್ರಕರಣದಲ್ಲಿ ದರ್ಶನ್‌ ಹೆಸರು ಹೇಳದಂತೆ ಸೂಚಿಸಿತ್ತು.

ಬಂಟರನ್ನು ಶರಣಾಗಲು ಹೇಳಿ ಖೆಡ್ಡಾಗೆ ಬಿದ್ದ ದರ್ಶನ್‌!

Jun 12 2024, 12:38 AM IST
ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ತನ್ನ ಸಹಚರರನ್ನು ಶರಣಾಗತಿ ಮಾಡಿಸಲು ಯತ್ನಿಸಿ ದರ್ಶನ್‌ ತಾವಾಗಿಯೇ ಪೊಲೀಸರ ಗಾಳಕ್ಕೆ ಸಿಲುಕಿರುವ ಕುತೂಹಲಕಾರಿ ಸಂಗತಿ ನಡೆದಿದೆ.

ರೇಣುಕಾಸ್ವಾಮಿ ಮೇಲೆ ದರ್ಶನ್‌ ಗ್ಯಾಂಗ್‌ ರೌದ್ರಾವತಾರ

Jun 12 2024, 12:36 AM IST
ನಟಿ ಪವಿತ್ರಾ ಗೌಡ ಕುರಿತು ಸೋಷಿಯಲ್‌ ಮೀಡಿಯಾ ಅವಹೇಳನಕಾರಿ ಕಾಮೆಂಟ್ ವಿಚಾರವಾಗಿ ಚಿತ್ರದುರ್ಗದಿಂದ ಅಪಹರಿಸಿಕೊಂಡು ನಗರಕ್ಕೆ ಕರೆತಂದ ರೇಣುಕಾಸ್ವಾಮಿ ಮೇಲೆ ನಟ ದರ್ಶನ್‌ ಗ್ಯಾಂಗ್‌, ಕೊಲೆಗೂ ಮುನ್ನ ಭಾರಿ ರೋಷಾವೇಷ ತೋರಿಸಿದೆ.

ದರ್ಶನ್‌ ವಿವಾದಿತ ಜೀವನದ ಪ್ರಮುಖ ಪಾತ್ರಧಾರಿ ಪವಿತ್ರಾ!

Jun 12 2024, 12:34 AM IST
ನಟ ದರ್ಶನ್‌ ಅವರ ವೈಯಕ್ತಿಕ ಜೀವನದ ಏನೇ ಗಲಾಟೆ, ವಿವಾದ ಹುಟ್ಟಿಕೊಂಡರೂ ಮೊದಲು ಕೇಳಿಬರುತ್ತಿದ್ದ ಹೆಸರು ಪವಿತ್ರಾ ಗೌಡ. ಕಳೆದ ಎರಡು ವರ್ಷಗಳಿಂದ ದರ್ಶನ್‌ ಅವರ ಜತೆಗೆ ಪವಿತ್ರಾ ಗೌಡ ಅವರ ಹೆಸರು ಬಹಿರಂಗವಾಗಿ ಕೇಳಲಾರಂಭಿಸಿತು. ಇಷ್ಟಕ್ಕೂ ಯಾರು ಈ ಪವಿತ್ರಾ ಗೌಡ? ಆಕೆಯ ಬಗ್ಗೆ ತಿಳಿದುಕೊಳ್ಳಲು ಸಾಕಷ್ಟು ವಿಷಯ ಇವೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved