• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಮರೇಶ್ವರದಿಂದ ಬೆಂಗಳೂರಿಗೆ ದರ್ಶನ್‌ ಅಭಿಮಾನಿ ಪಾದಯಾತ್ರೆ

Feb 07 2024, 01:48 AM IST
ನೆಚ್ಚಿನ ನಟನ ಹುಟ್ಟುಹಬ್ಬಆಚರಿಸಲು ಲಿಂಗಸುಗೂರಿನ ಭದ್ರಿ ಎಂಬುವವರಿಂದ 500 ಕಿ.ಮೀ. ಕಾಲ್ನಡಿಗೆ. ಗುರುಗುಂಟಾ ಅಮರೇಶ್ವರ ದೇವರಿಗೆ ರುದ್ರಾಭಿಷೇಕ ಕೈಗೊಂಡು ಪಾಡಯಾತ್ರೆ ಶುರು.

ಸವಿತ ಸಮುದಾಯ ಎಲ್ಲ ವರ್ಗ, ಜಾತಿ, ಧರ್ಮದ ಜನರ ಸೇವೆ ಮಾಡುತ್ತಿದೆ: ಶಾಸಕ ದರ್ಶನ್‌ ಪುಟ್ಟಣ್ಣಯ್ಯ

Feb 07 2024, 01:47 AM IST
ಸವಿತ ಸಮುದಾಯ ಸಮಾಜದಲ್ಲಿ ಯಾವುದೇ ಜಾತಿ ಭೇದವಿಲ್ಲದೆ ಎಲ್ಲ ಸಮುದಾಯಗಳ ಜನರ ಸೇವೆ ಮಾಡಿಕೊಂಡು ಬರುತ್ತಿದ್ದೇವೆ. ಆದರೆ, ಈ ಸಮುದಾಯ ಸಾಕಷ್ಟು ನಿರ್ಲಕ್ಷ್ಯಗೆ ಒಳಗಾಗಿದೆ. ಹಾಗಾಗಿ ಸರ್ಕಾರಗಳು ಹಾಗೂ ಶಾಸಕರು ಸಮುದಾಯದ ಅಭಿವೃದ್ಧಿಗೆ ಸಹಕಾರ ನೀಡಬೇಕು. ಪಟ್ಟಣದಲ್ಲಿ ಇರುವ ಸಮುದಾಯದ ರಾಮಮಂದಿರದ ಬಳಿ ಸವಿತ ಸಮುದಾಯ ಹಾಗೂ ಮಂಗಳವಾಧ್ಯ ಕಲಾವಿದರಿಗೆ ಸಮುದಾಯ ಭವನ ನಿರ್ಮಿಸಿಕೊಡುವಂತೆ ಮನವಿ ಸಲ್ಲಿಸಿದ್ದೀರಿ. ಆ ಬಗ್ಗೆ ಪ್ರಯತ್ನಿಸಲಾಗುವುದು.

93 ಲಕ್ಷ ರು. ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಭೂಮಿ ಪೂಜೆ

Feb 07 2024, 01:46 AM IST
ಬನಘಟ್ಟ ಗ್ರಾಮದಲ್ಲಿ ₹42 ಲಕ್ಷ ಹಾಗೂ ಬಳೇಅತ್ತಿಗುಪ್ಪೆ ಗ್ರಾಮದಲ್ಲಿ ₹51 ಲಕ್ಷ ವೆಚ್ಚದಲ್ಲಿ ಕುಡಿಯುವ ನೀರಿನ ಪೈಪ್‌ಲೈನ್ ಅಳವಡಿಕೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಗಿದೆ. ತಾಲೂಕಿನಲ್ಲಿ ಸರ್ಕಾರಿ ಜಮೀನು ಒತ್ತುವರಿಗಳ ತೆರವು ಮಾಡುವುದಕ್ಕೆ ಸೂಕ್ತ ಕ್ರಮವಹಿಸಲಾಗುವುದು. ಮುಂದಿನ ದಿನಗಳಲ್ಲಿ ಪ್ರತಿ ಪಂಚಾಯ್ತಿ ಮಟ್ಟದಲ್ಲಿ ಎರಡು ದಿನಗಳ ಕಾಲ ಸಭೆ ನಡೆಸಿ ಸರ್ವೇ ನಡೆಸಲಾಗುವುದು.

200 ಕೋಟಿ ಕ್ಲಬ್‌ನತ್ತ ದರ್ಶನ್‌ ನಟನೆಯ ಕಾಟೇರ ಸಿನಿಮಾ

Jan 19 2024, 01:45 AM IST

ದರ್ಶನ್‌ ನಟನೆಯ ‘ಕಾಟೇರ’ ಸಿನಿಮಾ ದಾಖಲೆಯ 200 ಕೋಟಿ ರು. ಗಳಿಕೆಯತ್ತ ಹೆಜ್ಜೆ ಹಾಕಿದೆ ಎನ್ನಲಾಗಿದೆ.

ಬೆಳಗಿನವರೆಗೆ ಪಾರ್ಟಿ ಮಾಡಿದ ದರ್ಶನ್‌ & ಟೀಂ ವಿಚಾರಣೆ

Jan 13 2024, 01:30 AM IST
ಹೊಸ ವರ್ಷದಂದು ದಿನಬೆಳಗಾಗುವ ವರೆಗೆ ಪಾರ್ಟಿ ಮಾಡಿದ ಆರೋಪದ ಮೇಲೆ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಹಾಗೂ ಇತರೆ ನಟರು ಶುಕ್ರವಾರ ಪೊಲೀಸ್‌ ಠಾಣೆಗೆ ಆಗಮಿಸಿ ವಿಚಾರಣೆ ಎದುರಿಸಿದರು.

ನಮ್ಮೂರಲ್ಲಿ ನಮ್ಮ ಸಿನಿಮಾ ಬಿಡುಗಡೆ ಮಾಡಕ್ಕೆ ನಾವ್ಯಾಕೆ ಹೆದರಬೇಕು: ದರ್ಶನ್‌

Dec 16 2023, 02:00 AM IST

ಬೇರೆ ಸಿನಿಮಾಗಳೂ ಬರುತ್ತಿವೆ ಎಂದು ನಾವು ಯಾಕೆ ಹೆದರಬೇಕು? ಹುಬ್ಬಳ್ಳಿ ನಮ್ಮೂರು. ನಾವು ಮಾಡಿರೋದು ಕನ್ನಡ ಸಿನಿಮಾ. ಹೀಗಾಗಿ ನಮ್ಮೂರಿನ ಸಿನಿಮಾವನ್ನು ನಮ್ಮ ನೆಲದಲ್ಲಿ ಬಿಡುಗಡೆ ಮಾಡಲು ನಾವು ಯಾರಿಗೆ, ಯಾಕೆ ಹೆದರಬೇಕು? 

ನನ್ನ ದರ್ಶನ್‌ ಮಧ್ಯೆ ಭಿನ್ನಾಭಿಪ್ರಾಯ ಇಲ್ಲ: ಶಿವಣ್ಣ

Oct 11 2023, 12:45 AM IST
ಕೆಲವೊಮ್ಮೆ ಏನೋ ಭಿನ್ನಾಭಿಪ್ರಾಯಗಳು ಮೂಡುತ್ತವೆ. ಹಾಗಂತ ಅದೇನು ವೈರತ್ವವಾ? ಬರೀ ಮಿಸ್‌ ಕಮ್ಯುನಿಕೇಷನ್ ಅಷ್ಟೆ. ಅದನ್ನೇ ವೈರತ್ವ ಎಂದುಕೊಳ್ಳಬಾರದು. ದರ್ಶನ್ ಹಾಗೂ ನನ್ನ ನಡುವೆ ಸದ್ಯ ಯಾವುದೇ ಭಿನ್ನಾಭಿಪ್ರಾಯ ಇಲ್ಲ, ವೈರತ್ವ ಇಲ್ಲವೇ ಇಲ್ಲ’ ಎಂದು ಶಿವರಾಜ್‌ ಕುಮಾರ್‌ ಹೇಳಿದ್ದಾರೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved