ಸವಿತ ಸಮುದಾಯ ಎಲ್ಲ ವರ್ಗ, ಜಾತಿ, ಧರ್ಮದ ಜನರ ಸೇವೆ ಮಾಡುತ್ತಿದೆ: ಶಾಸಕ ದರ್ಶನ್ ಪುಟ್ಟಣ್ಣಯ್ಯ
Feb 07 2024, 01:47 AM ISTಸವಿತ ಸಮುದಾಯ ಸಮಾಜದಲ್ಲಿ ಯಾವುದೇ ಜಾತಿ ಭೇದವಿಲ್ಲದೆ ಎಲ್ಲ ಸಮುದಾಯಗಳ ಜನರ ಸೇವೆ ಮಾಡಿಕೊಂಡು ಬರುತ್ತಿದ್ದೇವೆ. ಆದರೆ, ಈ ಸಮುದಾಯ ಸಾಕಷ್ಟು ನಿರ್ಲಕ್ಷ್ಯಗೆ ಒಳಗಾಗಿದೆ. ಹಾಗಾಗಿ ಸರ್ಕಾರಗಳು ಹಾಗೂ ಶಾಸಕರು ಸಮುದಾಯದ ಅಭಿವೃದ್ಧಿಗೆ ಸಹಕಾರ ನೀಡಬೇಕು. ಪಟ್ಟಣದಲ್ಲಿ ಇರುವ ಸಮುದಾಯದ ರಾಮಮಂದಿರದ ಬಳಿ ಸವಿತ ಸಮುದಾಯ ಹಾಗೂ ಮಂಗಳವಾಧ್ಯ ಕಲಾವಿದರಿಗೆ ಸಮುದಾಯ ಭವನ ನಿರ್ಮಿಸಿಕೊಡುವಂತೆ ಮನವಿ ಸಲ್ಲಿಸಿದ್ದೀರಿ. ಆ ಬಗ್ಗೆ ಪ್ರಯತ್ನಿಸಲಾಗುವುದು.