ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್ ಬೆನ್ನುಹುರಿ ಹಾಗೂ ಕಾಲಿಗೆ ಚಿಕಿತ್ಸೆ ಪಡೆಯುವ ಸಲುವಾಗಿ ಶುಕ್ರವಾರ ಬೆಂಗಳೂರಿನ ಬಿಜಿಎಸ್ ಗ್ಲೆನೆಗಲ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್ ಅವರು ಜಾಮೀನು ಪಡೆದು ಬಿಡುಗಡೆಯಾದ ಮರುದಿನವಾದ ಗುರುವಾರ ತಮ್ಮ ಪತ್ನಿ, ಪುತ್ರ ಹಾಗೂ ಆತ್ಮೀಯರೊಂದಿಗೆ ರಾಜ್ಯ ರಾಜಧಾನಿಯ ಹೊಸಕೆರೆಹಳ್ಳಿಯ ಅಪಾರ್ಟ್ಮೆಂಟ್ನ ಫ್ಲ್ಯಾಟ್ನಲ್ಲೇ ಕಾಲ ಕಳೆದರು.
ಬೆಂಗಳೂರಿನಲ್ಲಿ ನನ್ನ ಮನೆ ಹಾಗೂ ಚಲನಚಿತ್ರ ನಟ ದರ್ಶನ್ ಅವರ ಮನೆ ಸಮೀಪದಲ್ಲಿಯೇ ಇದೆ. ಈ ಹಿಂದೆ ದರ್ಶನ್ ಅವರ ಜನ್ಮದಿನಾಚರಣೆ ವೇಳೆ ಅವರ ಅಭಿಮಾನಿಗಳು ಪಟಾಕಿ ಸಿಡಿಸಿದ್ದರು.
ಚಿತ್ರದುರ್ಗದ ರೇಣುಕಾಸ್ವಾಮಿ ಅಪಹರಣ ಮತ್ತು ಕೊಲೆ ಪ್ರಕರಣದಲ್ಲಿ ಕಳೆದ ನಾಲ್ಕು ತಿಂಗಳಿಂದ ಜೈಲಿನಲ್ಲಿರುವ ನಟ ದರ್ಶನ್ ಹಾಗೂ ನಟಿ ಪವಿತ್ರಾಗೌಡ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನಗರದ 57ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ವಜಾಗೊಳಿಸಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದ ಸಂಬಂಧ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ಹಾಗೂ ಗೆಳತಿ ಪವಿತ್ರಾಗೌಡ ಸೇರಿದಂತೆ ಆರು ಆರೋಪಿಗಳ ಜಾಮೀನು ಅರ್ಜಿಯ ಭವಿಷ್ಯ ಸೋಮವಾರ ನಿರ್ಧಾರವಾಗಲಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ತುಮಕೂರು ಜೈಲಿನಲ್ಲಿರುವ ನಟ ದರ್ಶನ್ನ ಮೂವರು ಸಹಚರರಿಗೆ ಜಾಮೀನು ಮಂಜೂರಾದರೂ ಬುಧವಾರ ಬಿಡುಗಡೆ ಭಾಗ್ಯ ಸಿಗಲಿಲ್ಲ.