• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಟ ದರ್ಶನ್‌ ಭೇಟಿ ಮಾಡಿದ ಸಂಗೀತ ನಿರ್ದೇಶಕ ಹರಿಕೃಷ್ಣ

Oct 11 2024, 11:49 PM IST
ಕೊಲೆ ಪ್ರಕರಣದಲ್ಲಿ ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನ್‌ ಅವರನ್ನು ಖ್ಯಾತ ಸಂಗೀತ ನಿರ್ದೇಶಕ ವಿ.ಹರಿಕೃಷ್ಣ ಹಾಗೂ ಐವರು ಕುಟುಂಬ ಸದಸ್ಯರು ಗುರುವಾರ ಜೈಲಿಗೆ ಭೇಟಿ ನೀಡಿ, ನಟ ದರ್ಶನ್‌ ಆರೋಗ್ಯ ವಿಚಾರಿಸಿದರು.

ತೆಂಗಿನ ಸಸಿ ನೆಟ್ಟು ಶಾಸಕ ದರ್ಶನ್‌ ಹುಟ್ಟುಹಬ್ಬ ಆಚರಣೆ

Oct 09 2024, 01:34 AM IST
ಮದ್ದೂರು ತಾಲೂಕು ರೈತ ಸಂಘವು ಮದ್ದೂರು ತಾಲೂಕಿನ ವಳಗೆರೆಹಳ್ಳಿ ಗ್ರಾಮದ ಸಕಾ೯ರಿ ಆಸ್ಪತ್ರೆ ಹಾಗೂ ಸಹಕಾರ ಸಂಘದ ಆವರಣದಲ್ಲಿ ತೆಂಗಿನ ಸಸಿಗಳನ್ನು ನೆಡುವ ಕಾರ್ಯಕ್ರಮ ಹಮ್ಮಿಕೊಂಡಿತ್ತು.

ರೇಣುಕಾಸ್ವಾಮಿ ಕೊಲೆ ಪ್ರಕರಣ : ನಟ ದರ್ಶನ್‌ ನ ಮೂವರು ಸಹಚರರಿಗೆ ಜಾಮೀನು- ಬಿಡುಗಡೆ ಇಂದು

Sep 26 2024, 09:50 AM IST

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ತುಮಕೂರು ಜೈಲಿನಲ್ಲಿರುವ ನಟ ದರ್ಶನ್‌ನ ಮೂವರು ಸಹಚರರಿಗೆ ಜಾಮೀನು ಮಂಜೂರಾದರೂ ಬುಧವಾರ ಬಿಡುಗಡೆ ಭಾಗ್ಯ ಸಿಗಲಿಲ್ಲ.

ನಟ ದರ್ಶನ್‌ ಭೇಟಿ ಮಾಡಿದ ವಕೀಲರು: ಜಾಮೀನು ಕುರಿತು ಚರ್ಚೆ

Sep 25 2024, 01:04 AM IST
ನಟ ದರ್ಶನ್ ಅವರನ್ನು ಭೇಟಿ ಮಾಡಲು ಮಂಗಳವಾರ ಜೈಲಿಗೆ ಆಗಮಿಸಿದ್ದ ಮೂವರು ವಕೀಲರು, ಸುಮಾರು ಅರ್ಧಗಂಟೆ ಕಾಲ ಚರ್ಚಿಸಿದರು.

ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜೈಲು ಸೇರಿರುವ ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಇಂದು ವಿಚಾರಣೆ

Sep 23 2024, 12:44 PM IST

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಬೆಂಗಳೂರಿನ 57ನೇ ಸಿಟಿ ಸಿವಿಲ್ ನ್ಯಾಯಾಲಯ ಇಂದು ನಡೆಸಲಿದೆ.  

ರೇಣುಕಾಸ್ವಾಮಿ ಕೊಲೆ ಕೇಸ್‌: ಬಂಧನಕ್ಕೊಳಗಾದ 103 ದಿನಗಳ ಬಳಿಕ ಜಾಮೀನಿಗೆ ದರ್ಶನ್‌ ಅರ್ಜಿ

Sep 22 2024, 10:43 AM IST

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿ, ನಟ ದರ್ಶನ್ ತಮ್ಮ ಬಂಧನವಾದ 103 ದಿನಗಳ ಬಳಿಕ ಶನಿವಾರ 57ನೇ ಸಿಸಿಎಚ್‌ ನ್ಯಾಯಾಲಯಕ್ಕೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.

ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದ ಮೇಲೆ ದಿಢೀರ್‌ ದಾಳಿ : ದರ್ಶನ್‌ ಫ್ರೆಂಡ್‌ ಬಳಿ ಡ್ರಗ್ಸ್‌ ಪತ್ತೆ

Sep 16 2024, 01:48 AM IST

 ಜೈಲಿನಲ್ಲಿ ದರ್ಶನ್‌ ಜತೆ ‘ಟೀ ಪಾರ್ಟಿ’ಯಲ್ಲಿ ಕಾಣಿಸಿಕೊಂಡಿದ್ದ ರೌಡಿ ವಿಲ್ಸನ್ ಗಾರ್ಡನ್‌ ನಾಗರಾಜ್‌ ಪಡೆಯಿಂದ ಮೊಬೈಲ್ ಹಾಗೂ ಡ್ರಗ್ಸ್, 25 ಸಾವಿರ ನಗದು, ಪೆನ್‌ಡ್ರೈವ್‌ ಸೇರಿದಂತೆ ಇತರೆ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣ - ಸಹವಾಸ ದೋಷದಿಂದ ದರ್ಶನ್‌ ಕೆಟ್ಟ : ನವರಸನಾಯಕ ಜಗ್ಗೇಶ್‌

Sep 13 2024, 01:49 AM IST
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಬಂಧಿತರಾಗಿರುವ ಬಗ್ಗೆ ರಾಜ್ಯಸಭಾ ಸದಸ್ಯ, ನವರಸನಾಯಕ ಜಗ್ಗೇಶ್‌ ಅವರು ಕನ್ನಡಪ್ರಭದೊಂದಿಗೆ ಮುಖಾಮುಖಿಯಾಗಿದ್ದಾರೆ.

ಯಾರೇ ಮಾಡಿದರೂ ತಪ್ಪಿಗೆ ಶಿಕ್ಷೆ ಆಗಬೇಕು: ಶಾಸಕ ದರ್ಶನ್‌ ಪುಟ್ಟಣ್ಣಯ್ಯ

Sep 12 2024, 01:51 AM IST
ದರ್ಶನ್‌ಗೆ ಪರಪ್ಪನ ಅಗ್ರಹಾರ ಜೈಲಲ್ಲಿ ರಾಜಾತಿಥ್ಯ ವಿಚಾರವಾಗಿ ಕೇಳಿದಾಗ, ನಾನು ಯಾವತ್ತೂ ಜೈಲಿನ ಒಳಗೆ ಹೋಗಿರಲಿಲ್ಲ. ಮೊದಲ ಬಾರಿಗೆ ದರ್ಶನ್ ನೋಡಲು ಹೋಗಿದ್ದೆ. ನಮ್ಮನ್ನು ಒಳಗೆ ಕರೆದುಕೊಂಡೂ ಹೋಗಲಿಲ್ಲ. ಹೊರಗಿನಿಂದಲೇ ಮಾತನಾಡಿದೆವು.

ರೇಣುಕಾಸ್ವಾಮಿ ತಲೆ, ಎದೆಗೆ ಒದ್ದೆ, ಮರದಕೊಂಬೆ ಕಿತ್ತು ಬಡಿದೆ: ದರ್ಶನ್‌

Sep 10 2024, 01:50 AM IST
‘ಪವಿತ್ರಾಗೌಡಳಿಗೆ ಅಶ್ಲೀಲ ಸಂದೇಶ ಕಳುಹಿಸಿದ್ದಕ್ಕೆ ಪಟ್ಟಣಗೆರೆ ಯಾರ್ಡ್‌ನಲ್ಲಿ ರೇಣುಕಾಸ್ವಾಮಿಗೆ ಕಾಲಿನಿಂದ ಒದ್ದು, ಕೈಯಿಂದ ಗುದ್ದಿ ಮನೆಗೆ ಮರಳಿದೆ. ಕೆಲ ಹೊತ್ತಿನ ಬಳಿಕ ರೇಣುಕಾಸ್ವಾಮಿ ಮೃತಪಟ್ಟಿದ್ದಾನೆ ಎಂಬುದು ಗೊತ್ತಾಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved