ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ನಟ ದರ್ಶನ್ ಹಾಗೂ ನಟಿ ಪವಿತ್ರಾಗೌಡ ಸೇರಿ ಇತರೆ ಆರೋಪಿಗಳು ಸಲ್ಲಿಸಿರುವ ಜಾಮೀನು ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್ ಡಿ.3ಕ್ಕೆ ಮುಂದೂಡಿದೆ.
ಬೆನ್ನುಹುರಿ ಊತದ ಹಿನ್ನೆಲೆಯಲ್ಲಿ ವೈದ್ಯಕೀಯ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ನಟ ದರ್ಶನ್ ಅವರ ರಕ್ತದೊತ್ತಡದಲ್ಲಿ ಏರಿಳಿತವಾಗುತ್ತಿದೆ. ಇದರಿಂದ ಅವರಿಗೆ ಶಸ್ತ್ರಚಿಕಿತ್ಸೆ ಮಾಡುವ ಬಗ್ಗೆ ವೈದ್ಯರು ಇನ್ನೂ ನಿರ್ಧರಿಸಿಲ್ಲ ಎಂದು ಹಿರಿಯ ವಕೀಲ ಸಿ.ವಿ. ನಾಗೇಶ್ ಹೈಕೋರ್ಟ್ಗೆ ಗುರುವಾರ ಮಾಹಿತಿ ನೀಡಿದರು.
ರೇಣುಕಾ ಸ್ವಾಮಿ ಕೊಲೆಯಾದ ಘಟನಾ ಸ್ಥಳದಲ್ಲಿ ನಟ ದರ್ಶನ್ ಇದ್ದ ಬಗ್ಗೆ ಫೋಟೋ ಸಿಕ್ಕಿದ್ದು ಅದನ್ನು ಎಫ್ಎಸ್ಎಲ್ ಪರೀಕ್ಷೆಗಾಗಿ ಹೈದರಾಬಾದ್ಗೆ ಕಳುಹಿಸಲಾಗಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಪ್ರಮುಖ ಆರೋಪಿ ನಟ ದರ್ಶನ್ ಹಾಗೂ ಗ್ಯಾಂಗ್ ವಿರುದ್ಧ ಸುಮಾರು 1200ಕ್ಕೂ ಅಧಿಕ ಪುಟಗಳ ಹೆಚ್ಚುವರಿ ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್ ಆರೋಗ್ಯಕ್ಕೆ ಸಂಬಂಧಿಸಿದಂತೆ ವೈದ್ಯಕೀಯ ವರದಿಯನ್ನು ಗುರುವಾರ ಹೈಕೋರ್ಟ್ಗೆ ಸಲ್ಲಿಸಲಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್ ಬೆನ್ನುಹುರಿ ಹಾಗೂ ಕಾಲಿಗೆ ಚಿಕಿತ್ಸೆ ಪಡೆಯುವ ಸಲುವಾಗಿ ಶುಕ್ರವಾರ ಬೆಂಗಳೂರಿನ ಬಿಜಿಎಸ್ ಗ್ಲೆನೆಗಲ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್ ಅವರು ಜಾಮೀನು ಪಡೆದು ಬಿಡುಗಡೆಯಾದ ಮರುದಿನವಾದ ಗುರುವಾರ ತಮ್ಮ ಪತ್ನಿ, ಪುತ್ರ ಹಾಗೂ ಆತ್ಮೀಯರೊಂದಿಗೆ ರಾಜ್ಯ ರಾಜಧಾನಿಯ ಹೊಸಕೆರೆಹಳ್ಳಿಯ ಅಪಾರ್ಟ್ಮೆಂಟ್ನ ಫ್ಲ್ಯಾಟ್ನಲ್ಲೇ ಕಾಲ ಕಳೆದರು.