• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದರ್ಶನ್‌ ಬಳ್ಳಾರಿ ಕಾರಾಗೃಹಕ್ಕೆ ದಾಖಲಿಸುವ ವೇಳೆ ಕೂಲಿಂಗ್‌ ಗ್ಲಾಸ್‌ : ಸಿಬ್ಬಂದಿಯ ಕರ್ತವ್ಯ ಲೋಪ

Aug 30 2024, 09:16 AM IST

ದರ್ಶನ್‌  ಬಳ್ಳಾರಿ ಕಾರಾಗೃಹಕ್ಕೆ ದಾಖಲಿಸುವ ವೇಳೆ ಕೂಲಿಂಗ್‌ ಗ್ಲಾಸ್‌ ಧರಿಸಿರುವ ಹಿನ್ನೆಲೆ ಕರ್ತವ್ಯಲೋಪ ಎಸಗಿದ  ಅಧಿಕಾರಿ, ಸಿಬ್ಬಂದಿ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವಂತೆ ಕಾರಾಗೃಹ ಮತ್ತು ಸುಧಾರಣೆ ಸೇವೆ ಉತ್ತರ ವಲಯದ ಡಿಐಜಿ ಟಿ.ಪಿ.ಶೇಷ ಅವರು ಇಲಾಖೆಗೆ ಮಹಾನಿರ್ದೇಶಕರಿಗೆ ಪತ್ರ ಬರೆದಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣ : ಬಳ್ಳಾರಿ ಜೈಲಿನ 10*10 ಸೆಲ್‌ನಲ್ಲಿ ದರ್ಶನ್‌ ಏಕಾಂಗಿ ಕೈದಿ

Aug 30 2024, 01:11 AM IST
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ನಟ ದರ್ಶನ್‌ರನ್ನು ಬಳ್ಳಾರಿಯ ಕೇಂದ್ರ ಕಾರಾಗೃಹಕ್ಕೆ ಗುರುವಾರ ಬೆಳಗ್ಗೆ ಕರೆತರಲಾಯಿತು.

ಸಿನಿಮೀಯ ಶೈಲಿಯಲ್ಲಿ ಬೆಳ್ಳಂಬೆಳಗ್ಗೆ ಕಿಲ್ಲಿಂಗ್‌ ಸ್ಟಾರ್‌ ಸ್ಥಳಾಂತರ, ದರ್ಶನ್‌ ಈಗ ಬಳ್ಳಾರಿ ಕೈದಿ

Aug 30 2024, 01:01 AM IST

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್ ಹಾಗೂ ಅವರ ನಾಲ್ವರು ಆಪ್ತರನ್ನು ಸಿನಿಮೀಯ ಶೈಲಿಯಲ್ಲಿ ಗುರುವಾರ ನಸುಕಿನಲ್ಲಿ ಬಿಗಿ ಭದ್ರತೆಯೊಂದಿಗೆ ಪೊಲೀಸರು ಸ್ಥಳಾಂತರಿಸಿ ನಿಟ್ಟುಸಿರು ಬಿಟ್ಟಿದ್ದಾರೆ.

ಜೈಲಿನಲ್ಲಿ ರಾಜಾತಿಥ್ಯ ಪ್ರಕರಣದ ಹಿನ್ನೆಲೆ : ಬಳ್ಳಾರಿ ಜೈಲಿಗೆ ಇಂದು ದರ್ಶನ್‌ ಸ್ಥಳಾಂತರ?

Aug 29 2024, 12:45 AM IST
ಜೈಲಿನಲ್ಲಿ ರಾಜಾತಿಥ್ಯ ಪ್ರಕರಣದ ತನಿಖೆ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬೇರೆಡೆಗೆ ನಟ ದರ್ಶನ್‌ ಹಾಗೂ ಅವರ 9 ಮಂದಿ ಆಪ್ತರನ್ನು ಸ್ಥಳಾಂತರಿಸುವ ಪ್ರಕ್ರಿಯೆಗೆ ತಾಂತ್ರಿಕ ತೊಡಕು ಎದುರಾಗಿದೆ.

ಬಳ್ಳಾರಿ ಜೈಲ್‌ಗೆ ದರ್ಶನ್‌ ಶಿಫ್ಟ್‌; ಭದ್ರತೆ ಪರಿಶೀಲನೆ

Aug 28 2024, 12:49 AM IST
ಬಳ್ಳಾರಿ ಜೈಲಿಗೆ ನಟ ದರ್ಶನ್ ಶಿಫ್ಟ್ ವಿಚಾರದಲ್ಲಿ ಪೊಲೀಸ್ ಇಲಾಖೆ ಅಲರ್ಟ್ ಆಗಿದೆ. ಅಭಿಮಾನಿಗಳನ್ನು ನಿಯಂತ್ರಿಸಲು ಅಗತ್ಯ ಸಿದ್ಧತೆಯನ್ನು ಪೊಲೀಸ್ ಇಲಾಖೆ ಮಾಡಿಕೊಂಡಿದೆ.

ವಿಡಿಯೋ ಕರೆ ಮಾಡಿ ವ್ಯಕ್ತಿಯ ಜತೆಗೆ ಮಾತನಾಡಿರುವ ವಿಡಿಯೋ : ದರ್ಶನ್‌ ವಿರುದ್ಧ ಪ್ರತ್ಯೇಕ ಎಫ್‌ಐಆರ್‌

Aug 27 2024, 10:02 AM IST

ಜೈಲಿನಿಂದ ವಿಡಿಯೋ ಕರೆ ಮಾಡಿ ಮತ್ತೊಬ್ಬ ವ್ಯಕ್ತಿಯ ಜತೆಗೆ ಮಾತನಾಡಿರುವ ವಿಡಿಯೋ ಸಂಬಂಧ ಕೊಲೆ ಆರೋಪಿ ನಟ ದರ್ಶನ್‌ ವಿರುದ್ಧ ಪ್ರತ್ಯೇಕ ಎಫ್‌ಐಆರ್‌ ದಾಖಲಾಗುವ ಸಾಧ್ಯತೆಯಿದೆ.

ನಟ ದರ್ಶನ್‌ ಬೇರೆ ಜೈಲಿಗೆ ಸ್ಥಳಾಂತರ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ

Aug 27 2024, 05:25 AM IST

ನಟ ದರ್ಶನ ಬೇರೆ ಜೈಲಿಗೆ ಸ್ಥಳಾಂತರ ಮಾಡುವ ಬಗ್ಗೆಯೂ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಜೈಲಲ್ಲಿ ದರ್ಶನ್‌ ದರ್ಬಾರ್‌! ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿ ರಾಜಾತಿಥ್ಯ

Aug 26 2024, 01:30 AM IST
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ಗೆ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿ ರಾಜಾತಿಥ್ಯ ಸಿಗುತ್ತಿದೆ ಎನ್ನುವುದನ್ನು ಬಿಂಬಿಸುವ ಫೋಟೋ ಮತ್ತು ವಿಡಿಯೋವೊಂದು ವೈರಲ್ ಆಗಿದ್ದು, ತೀವ್ರ ಚರ್ಚೆಗೆ ಗ್ರಾಸವಾಗಿದೆ.

ದರ್ಶನ್‌ ವಿರುದ್ಧ ಮಾಸಾಂತ್ಯಕ್ಕೆ ಚಾರ್ಜ್‌ಶೀಟ್‌ : ಬೆಂಗ್ಳೂರು ಆಯುಕ್ತ ಬಿ.ದಯಾನಂದ

Aug 24 2024, 10:03 AM IST

ನಟ ದರ್ಶನ್‌, ಅವರ ಗೆಳತಿ ಪವಿತ್ರ ಗೌಡ ಹಾಗೂ ಇತರ ಕೆಲವು ಸ್ನೇಹಿತರು ಆರೋಪಿಗಳಾಗಿರುವ  ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ತನಿಖೆ ಅಂತಿಮಘಟ್ಟ ತಲುಪಿದ್ದು, ಪೊಲೀಸರು ಇದೇ ತಿಂಗಳ ಅಂತ್ಯದೊಳಗೆ ನ್ಯಾಯಾಲಯಕ್ಕೆ ದೋಷಾರೋಪಟ್ಟಿ ಸಲ್ಲಿಸುವ ಸಾಧ್ಯತೆಯಿದೆ.

ರೇಣುಕಾಸ್ವಾಮಿ ಕೇಸ್‌ನಲ್ಲಿ ದರ್ಶನ್‌ ಎ1 : ಆರೋಪಪಟ್ಟಿಯಲ್ಲಿ ಉಲ್ಲೇಖಿಸಲು ಪೊಲೀಸರ ಸಿದ್ಧತೆ

Aug 22 2024, 10:33 AM IST

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರನ್ನು 1ನೇ ಆರೋಪಿ ಎಂದು ಆರೋಪಪಟ್ಟಿಯಲ್ಲಿ ಉಲ್ಲೇಖಿಸಲು ಪೊಲೀಸರು ಮುಂದಾಗಿದ್ದಾರೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved