• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದರ್ಶನ್‌ ಮನೆಯೂಟದ ಅರ್ಜಿ ಸರ್ಕಾರದಿಂದ ತಿರಸ್ಕೃತ

Aug 21 2024, 12:35 AM IST
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್ ಮನೆಯಿಂದ ಊಟ ಪಡೆಯಲು ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮಾಹಿತಿ‌ ನೀಡಿದೆ.

ಕೆಆರ್‌ಎಸ್ ಬಾಗಿನ ಕಾರ್‍ಯಕ್ರಮಕ್ಕೂ ಗೈರಾದ ಶಾಸಕ ದರ್ಶನ್‌ ಪುಟ್ಟಣ್ಣಯ್ಯ

Jul 31 2024, 01:03 AM IST
ಚುನಾವಣೆಯಲ್ಲಿ ಗೆದ್ದ ನಂತರ ರೈತರು ಧ್ವನಿಯಾಗಿ ಕೆಲಸ ಮಾಡುವುದಾಗಿ ಭರವಸೆ ನೀಡಿದ್ದ ದರ್ಶನ್ ಪುಟ್ಟಣ್ಣಯ್ಯ, ಕ್ಷೇತ್ರದಲ್ಲಿ ಇದ್ದು ರೈತರ ಪರವಾಗಿ ಕೆಲಸ ಮಾಡಿದಕ್ಕಿಂತೆ ವಿದೇಶಕ್ಕೆ ತೆರಳುತ್ತಿರುವುದು ಹೆಚ್ಚಾಗಿದೆ. ಶಾಸಕರಾದ ಬಳಿಕ ಸರ್ಕಾರಿ ಕಾರ್‍ಯಕ್ರಮಗಳಲ್ಲಿ ಪಾಲ್ಗೊಂಡಿದ್ದೆ ಕಡಿಮೆ.

ದರ್ಶನ್‌ ತಪ್ಪು ಮಾಡಿದ್ದರೆ ಶಿಕ್ಷೆ ಆಗಲಿ: ಧನಂಜಯ

Jul 12 2024, 01:45 AM IST
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಬಂಧಿತರಾಗಿರುವ ನಟ ದರ್ಶನ್‌ ಬಗ್ಗೆ ಪ್ರತಿಕ್ರಿಯಿಸಿರುವ ನಟ ಧನಂಜಯ್, ‘ಆರೋಪಿ ಸ್ಥಾನದಲ್ಲಿ ಇದ್ದವರ ಪರವಾಗಿ ನಾನು ಯಾವಾಗಲೂ ಮಾತನಾಡಿಲ್ಲ. ತಪ್ಪು ಮಾಡಿದ್ದರೆ ಖಂಡಿತ ಶಿಕ್ಷೆ ಆಗಲಿ. ಕಾನೂನಿಗಿಂತ ಯಾರೂ ದೊಡ್ಡವರಲ್ಲ’ ಎಂದಿದ್ದಾರೆ.

ಮನೆ ಊಟ, ಬಟ್ಟೆ, ಹಾಸಿಗೆ ಕೊಡಿ: ದರ್ಶನ್‌ ಮನವಿ

Jul 11 2024, 10:52 AM IST

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌, ಮನೆಯಿಂದ ಊಟ, ಬಟ್ಟೆ, ಹಾಸಿಗೆ ಮತ್ತು ಪುಸ್ತಕ ತರಿಸಿಕೊಳ್ಳಲು ಅನುಮತಿ ನೀಡಲು ಜೈಲು ಅಧಿಕಾರಿಗಳಿಗೆ ಸೂಚಿಸುವಂತೆ ಕೋರಿ ಹೈಕೋರ್ಟ್‌ ಮೊರೆ ಹೋಗಿದ್ದಾರೆ.

ದರ್ಶನ್‌ ಕೊಲೆ ಮಾಡೋ ವ್ಯಕ್ತಿ ಅಲ್ಲ: ಮೌನ ಮುರಿದ ಸುಮಲತಾ!

Jul 05 2024, 09:20 AM IST

  ಸುಮಲತಾ ಅಂಬರೀಷ್‌ ತಮ್ಮ ಇನ್ಸ್ಟಾಗ್ರಾಮ್‌ ಖಾತೆಯಲ್ಲಿ ಹಾಕಿರುವ 'ಸತ್ಯಮೇವ ಜಯತೆ' ಎಂಬ ಪೋಸ್ಟ್‌ವೊಂದು ಎಲ್ಲರ ಗಮನ ಸೆಳೆದಿದೆ.,

ದರ್ಶನ್‌ ಮಗ ಇದ್ದಂತೆ, ಕೊಲೆ ಮಾಡುವ ವ್ಯಕ್ತಿತ್ವ ಅಲ್ಲ: ಸುಮಲತಾ

Jul 05 2024, 12:51 AM IST
ರೇಣುಕಾಸ್ವಾಮಿ ಕುಟುಂಬಸ್ಥರಿಗೆ ನ್ಯಾಯ ದೊರಕಬೇಕು. ಕೊಲೆಯಂತಹ ಕೃತ್ಯ ಮಾಡುವ ವ್ಯಕ್ತಿತ್ವ ನಟ ದರ್ಶನ್ ಅವರದ್ದಲ್ಲ ಎಂಬುದಾಗಿ ನಂಬಿದ್ದೇನೆ ಎಂದು ಮಾಜಿ ಸಂಸದೆ ಸುಮಲತಾ ಅಂಬರೀಷ್‌ ಹೇಳಿದ್ದಾರೆ.

ನಟ ದರ್ಶನ್‌ ನಿರಪರಾಧಿಯಾಗಿ ಹೊರಬರುತ್ತಾರೆ: ಮಾಜಿ ಸಂಸದೆ ಸುಮಲತಾ ವಿಶ್ವಾಸ

Jul 05 2024, 12:45 AM IST
ಚಿತ್ರರಂಗ ಅಸ್ತವ್ಯಸ್ತವಾಗಿದೆ. ದರ್ಶನ್ ಅಭಿಮಾನಿಗಳು ಶಾಂತವಾಗಿರಿ. ಈ ಕ್ಷಣದಲ್ಲಿ ಯಾವುದೇ ಹೇಳಿಕೆಗಳನ್ನು ನೀಡಬೇಡಿ. ದಯವಿಟ್ಟು ಶಾಂತವಾಗಿರಿ. ನಮಲ್ಲಿ ಕಾನೂನಿಗಿಂತ ಯಾರೂ ಮೇಲಲ್ಲ. ನಾವು ಅದನ್ನು ಗೌರವಿಸಬೇಕು. ಒಳ್ಳೆಯ ಸಮಯ ಮರಳಲು ಪ್ರಾರ್ಥಿಸಬೇಕು. ಕಾನೂನು ವ್ಯವಸ್ಥೆ ಮೇಲೆ ನಂಬಿಕೆ ಇರಲಿ. ದೇವರಲ್ಲಿ‌ ನಂಬಿಕೆ ಇರಲಿ ಎಲ್ಲವೂ ಸರಿಯಾಗುತ್ತವೆ. ಸತ್ಯ ಮೇವ ಜಯತೆ.

ನೋಡಲು ಬಂದ ತಾಯಿ ಕಂಡು ದರ್ಶನ್‌ ಕಣ್ಣೀರು

Jul 02 2024, 01:53 AM IST
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಪಾಲಾಗಿರುವ ನಟ ದರ್ಶನ್‌ ಸೋಮವಾರ ತಮ್ಮನ್ನು ಭೇಟಿಯಾದ ತಾಯಿ ಮೀನಾ ತೂಗುದೀಪ ಅವರನ್ನು ಕಂಡು ಭಾವುಕರಾಗಿ ಕಣ್ಣೀರಿಟ್ಟರು. ಮಗನ ಸ್ಥಿತಿ ಕಂಡು ಮೀನಾ ತೂಗುದೀಪ ಸಹ ಕಣ್ಣೀರು ಸುರಿಸಿ ಸಂತೈಸಿದರು ಎನ್ನಲಾಗಿದೆ.

ಟ್ರೆಂಡಿಂಗ್‌ನಲ್ಲಿವೆ ದರ್ಶನ್‌ ಖೈದಿ ನಂ. 6106, ಎ1 ಟೈಟಲ್‌

Jun 29 2024, 12:31 AM IST
ಕೊಲೆ ಆರೋಪದಲ್ಲಿ ನಟ ದರ್ಶನ್ ಅವರು ಬಂಧನದಲ್ಲಿರುವಾಗಲೇ ಒಂದಿಷ್ಟು ಸಿನಿಮಾ ಶೀರ್ಷಿಕೆಗಳು ಟ್ರೆಂಡ್ ಆಗುತ್ತಿವೆ.

ದರ್ಶನ್‌ ವಿರೋಧಿಗಳ ಮೇಲೆ ಪತ್ನಿ ವಿಜಯಲಕ್ಷ್ಮಿ ಆಕ್ರೋಶ

Jun 27 2024, 10:47 AM IST

ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ, ದರ್ಶನ್ ಅಭಿಮಾನಿಗಳಿಗೆ ಶಾಂತಿಯಿಂದಿರಲು ಸಾಮಾಜಿಕ ಮಾಧ್ಯಮದಲ್ಲಿ ಪತ್ರ ಮುಖೇನ ಮನವಿ ಮಾಡಿದ್ದಾರೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved