ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್, ಮನೆಯಿಂದ ಊಟ, ಬಟ್ಟೆ, ಹಾಸಿಗೆ ಮತ್ತು ಪುಸ್ತಕ ತರಿಸಿಕೊಳ್ಳಲು ಅನುಮತಿ ನೀಡಲು ಜೈಲು ಅಧಿಕಾರಿಗಳಿಗೆ ಸೂಚಿಸುವಂತೆ ಕೋರಿ ಹೈಕೋರ್ಟ್ ಮೊರೆ ಹೋಗಿದ್ದಾರೆ.
ಸುಮಲತಾ ಅಂಬರೀಷ್ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಾಕಿರುವ 'ಸತ್ಯಮೇವ ಜಯತೆ' ಎಂಬ ಪೋಸ್ಟ್ವೊಂದು ಎಲ್ಲರ ಗಮನ ಸೆಳೆದಿದೆ.,
ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ, ದರ್ಶನ್ ಅಭಿಮಾನಿಗಳಿಗೆ ಶಾಂತಿಯಿಂದಿರಲು ಸಾಮಾಜಿಕ ಮಾಧ್ಯಮದಲ್ಲಿ ಪತ್ರ ಮುಖೇನ ಮನವಿ ಮಾಡಿದ್ದಾರೆ.