• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನೋಡಲು ಬಂದ ತಾಯಿ ಕಂಡು ದರ್ಶನ್‌ ಕಣ್ಣೀರು

Jul 02 2024, 01:53 AM IST
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಪಾಲಾಗಿರುವ ನಟ ದರ್ಶನ್‌ ಸೋಮವಾರ ತಮ್ಮನ್ನು ಭೇಟಿಯಾದ ತಾಯಿ ಮೀನಾ ತೂಗುದೀಪ ಅವರನ್ನು ಕಂಡು ಭಾವುಕರಾಗಿ ಕಣ್ಣೀರಿಟ್ಟರು. ಮಗನ ಸ್ಥಿತಿ ಕಂಡು ಮೀನಾ ತೂಗುದೀಪ ಸಹ ಕಣ್ಣೀರು ಸುರಿಸಿ ಸಂತೈಸಿದರು ಎನ್ನಲಾಗಿದೆ.

ಟ್ರೆಂಡಿಂಗ್‌ನಲ್ಲಿವೆ ದರ್ಶನ್‌ ಖೈದಿ ನಂ. 6106, ಎ1 ಟೈಟಲ್‌

Jun 29 2024, 12:31 AM IST
ಕೊಲೆ ಆರೋಪದಲ್ಲಿ ನಟ ದರ್ಶನ್ ಅವರು ಬಂಧನದಲ್ಲಿರುವಾಗಲೇ ಒಂದಿಷ್ಟು ಸಿನಿಮಾ ಶೀರ್ಷಿಕೆಗಳು ಟ್ರೆಂಡ್ ಆಗುತ್ತಿವೆ.

ದರ್ಶನ್‌ ವಿರೋಧಿಗಳ ಮೇಲೆ ಪತ್ನಿ ವಿಜಯಲಕ್ಷ್ಮಿ ಆಕ್ರೋಶ

Jun 27 2024, 10:47 AM IST

ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ, ದರ್ಶನ್ ಅಭಿಮಾನಿಗಳಿಗೆ ಶಾಂತಿಯಿಂದಿರಲು ಸಾಮಾಜಿಕ ಮಾಧ್ಯಮದಲ್ಲಿ ಪತ್ರ ಮುಖೇನ ಮನವಿ ಮಾಡಿದ್ದಾರೆ.

ದರ್ಶನ್‌ ವಿರೋಧಿಗಳ ಮೇಲೆ ಪತ್ನಿ ವಿಜಯಲಕ್ಷ್ಮಿ ಆಕ್ರೋಶ

Jun 27 2024, 01:02 AM IST
ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ, ದರ್ಶನ್ ಅಭಿಮಾನಿಗಳಿಗೆ ಶಾಂತಿಯಿಂದಿರಲು ಸಾಮಾಜಿಕ ಮಾಧ್ಯಮದಲ್ಲಿ ಪತ್ರ ಮುಖೇನ ಮನವಿ ಮಾಡಿದ್ದಾರೆ. ಈ ಪತ್ರದಲ್ಲಿ ಅವರು, ‘ದರ್ಶನ್‌ರ ಅನುಪಸ್ಥಿತಿಯನ್ನು ದುರುಪಯೋಗ ಪಡೆಸಿಕೊಂಡು ಅವರಿಗೆ ಕೇಡು ಬಯಸುವ/ ಮಾಡುವವರನ್ನು ತಾಯಿ ಚಾಮುಂಡೇಶ್ವರಿ ನೋಡಿಕೊಳ್ಳುತ್ತಾಳೆ’ ಎಂದು ಹೇಳಿದ್ದಾರೆ.

ಪತ್ನಿ, ಮಕ್ಕಳ ಕಂಡು ಜೈಲಿನಲ್ಲಿ ದರ್ಶನ್‌ ಕಣ್ಣೀರು

Jun 25 2024, 01:45 AM IST
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹ ಸೇರಿರುವ ನಟ ದರ್ಶನ್‌ ಅವರು ಪತ್ನಿ ಮತ್ತು ಪುತ್ರನನ್ನು ಕಂಡು ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ.

ದರ್ಶನ್‌ ಪೊಲೀಸ್‌ ಕಸ್ಟಡಿ ಅಂತ್ಯ - ಕಿಲ್ಲಿಂಗ್‌ ಸ್ಟಾರ್‌ ಈಗ ಕೈದಿ ನಂಬರ್‌ 6109!

Jun 23 2024, 02:10 AM IST

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಹನ್ನೆರಡು ದಿನಗಳ ಕಾಲ ಪೊಲೀಸರ ವಿಚಾರಣೆ ಎದುರಿಸಿದ್ದ ಕನ್ನಡ ಚಲನಚಿತ್ರರಂಗದ ‘ಚಾಲೆಂಜಿಂಗ್ ಸ್ಟಾರ್’ ದರ್ಶನ್ ತೂಗುದೀಪ ಹಾಗೂ ಅವರ ನಾಲ್ವರು ಆಪ್ತರು ಶನಿವಾರ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿದ್ದಾರೆ.  

ಇಂದು ದರ್ಶನ್‌ ಪರಪ್ಪನ ಅಗ್ರಹಾರ ಜೈಲಿಗೆ?

Jun 22 2024, 12:46 AM IST
ಕಳೆದ 12 ದಿನಗಳಿಂದ ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪೊಲೀಸರಿಂದ ಸತತ ವಿಚಾರಣೆ ಎದುರಿಸಿದ್ದ ನಟ ದರ್ಶನ್ ತೂಗುದೀಪ ಹಾಗೂ ಅವರ ನಾಲ್ವರು ಸಹಚರರು ಶನಿವಾರ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರುವುದು ಬಹುತೇಕ ಖಚಿತವಾಗಿದೆ.

ದರ್ಶನ್‌ ನಿರ್ಮಾಪಕರು ಅಯ್ಯೋ ಪಾಪ!

Jun 21 2024, 01:06 AM IST
ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಅವರ ಮುಂದಿನ ಚಿತ್ರಗಳ ಕತೆ ಏನು ಎನ್ನುವ ಚರ್ಚೆಗಳು ಶುರುವಾಗಿವೆ.

ಸಾಕ್ಷ್ಯ ನಾಶಕ್ಕೆ ದರ್ಶನ್‌ ಅಂಡ್‌ ಗ್ಯಾಂಗ್‌ ಸರ್ಕಸ್‌ । ಶೆಡ್‌ ಕಾರ್ಮಿಕರ ಬಾಯಿ ಮುಚ್ಚಿಸಲು ಭಾರಿ ಆಮಿಷ!

Jun 21 2024, 01:05 AM IST
ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಕೃತ್ಯದಿಂದ ಬಚಾವಾಗಲು ನಟ ದರ್ಶನ್‌ ತೂಗುದೀಪ ನಡೆಸಿದ ಮತ್ತು ಅವರ ಹಿಂಬಾಲಕರು ಈಗಲೂ ಅಂಥದ್ದೇ ಯತ್ನ ನಡೆಸುತ್ತಿರುವ ಆತಂಕಕಾರಿ ವಿಷಯ ಪೊಲೀಸರ ತನಿಖೆಯಲ್ಲಿ ಬಯಲಾಗಿದೆ.

ದರ್ಶನ್‌ ಗ್ಯಾಂಗ್‌ ಹತ್ಯೆ ನಡೆಸಿದೆಎನ್ನಲಾದ ಜಾಗಕ್ಕೆ ತೆರಿಗೆ ಕಟ್ಟಿಲ್ಲ!

Jun 21 2024, 01:02 AM IST
ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಎಂಬ ವ್ಯಕ್ತಿಯನ್ನು ನಟ ದರ್ಶನ್‌ ಮತ್ತು ಅವರ ಗ್ಯಾಂಗ್‌ ಕೊಲೆ ನಡೆಸಿದೆ ಎನ್ನಲಾದ ರಾಜರಾಜೇಶ್ವರಿನಗರದ ಶೆಡ್‌ ಮತ್ತು ಜಾಗದ ಮಾಲೀಕ ಕೆ.ಜಯಣ್ಣ ಅವರಿಗೆ ಬಿಬಿಎಂಪಿ ಗುರುವಾರ ನೋಟಿಸ್‌ ಜಾರಿಗೊಳಿಸಿದೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • 14
  • next >

More Trending News

Top Stories
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved