• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದರ್ಶನ್‌ ಕೇಸ್‌: ಮೈಸೂರು ಹೋಟೆಲ್‌ನಲ್ಲಿ ಪೊಲೀಸರ ಮಹಜರ್

Jun 19 2024, 01:01 AM IST
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳ ಪೈಕಿ ನಾಗರಾಜ್ ಅ.ನಾಗ ಹಾಗೂ ಲಕ್ಷ್ಮಣ್ ರನ್ನು ಬೆಂಗಳೂರು ಪೊಲೀಸರು ಮೈಸೂರಿಗೆ ಕರೆತಂದು ಮಂಗಳವಾರ ಸ್ಥಳ ಮಹಜರು ನಡೆಸಿದರು.

ಕೊಲೆಗೂ ಮೊದಲು ದರ್ಶನ್‌ ಜತೆ ಪಾರ್ಟಿ: 2 ತಾಸು ಹಾಸ್ಯ ನಟ ಚಿಕ್ಕಣ್ಣನ ವಿಚಾರಣೆ

Jun 18 2024, 01:31 AM IST

ಅನ್ನಪೂರ್ಣೇಶ್ವರಿನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣದ ತನಿಖಾಧಿಕಾರಿ ಎಸಿಪಿ ಚಂದನ್ ಕುಮಾರ್‌ ನೇತೃತ್ವದಲ್ಲಿ ನಟ ಚಿಕ್ಕಣ್ಣ ಅವರನ್ನು ಸುಮಾರು ಎರಡು ತಾಸು ಅಧಿಕ ಸಮಯ ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿದ್ದಾರೆ.

ಹತ್ಯೆ ದಿನ ದರ್ಶನ್‌ ಬಳಸಿದ್ದ ವಸ್ತುಗಳಲ್ಲಿ ರಕ್ತದ ಕಲೆ ಪತ್ತೆ

Jun 17 2024, 07:42 AM IST

ಪಟ್ಟಣಗೆರೆಯ ಶೆಡ್‌ನಲ್ಲಿ ನಡೆದ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಸಂದರ್ಭದಲ್ಲಿ ನಟ, ಆರೋಪಿ ದರ್ಶನ್‌ ಧರಿಸಿದ್ದ ಬಟ್ಟೆಗಳು, ಶೂಗಳು ಸೇರಿ ಕೆಲ ವಸ್ತುಗಳನ್ನು ಜಪ್ತಿ ಮಾಡಿರುವ ಪೊಲೀಸರು, ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ.

ದರ್ಶನ್‌ ಗ್ಯಾಂಗ್‌ ಅಳಿಸಿದ್ದ ರಕ್ತದ ಕಲೆ ಪತ್ತೆಗೆ ಲೂಮಿನಾರ್‌ ಟೆಸ್ಟ್‌!

Jun 16 2024, 08:02 AM IST

ರಕ್ತದ ಕಲೆಗಳು ಸೇರಿದಂತೆ ಇತರೆ ಪುರಾವೆಗಳ ಸಂಗ್ರಹಕ್ಕೆ ವಿಧಿವಿಜ್ಞಾನ ಪ್ರಯೋಗಾಲಯದ (ಎಫ್ಎಸ್‌ಎಲ್‌) ತಜ್ಞರ ಸಹಕಾರದಲ್ಲಿ ಪೊಲೀಸರು ಲೂಮಿನಾರ್ ಪರೀಕ್ಷೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಚನ್ನಪಟ್ಟಣ ಬೈ ಎಲೆಕ್ಷನ್‌ನಲ್ಲಿ ಸ್ಪರ್ಧಿಸಲು ಬಯಸಿದ್ರಾ ದರ್ಶನ್‌

Jun 15 2024, 10:11 AM IST

ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಂಸದ ಡಿ.ಕೆ.ಸುರೇಶ್ ಸಹೋದರರು ಸಿದ್ಧತೆ ನಡೆಸಿದ್ದರಾ? ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ನೀಡಿರುವ ಹೇಳಿಕೆ ಇಂತದ್ದೊಂದು ಚರ್ಚೆಗೆ ದಾರಿ ಮಾಡಿಕೊಟ್ಟಿದೆ.

ದರ್ಶನ್‌ ಮತ್ತು ಸಹಚರರಿಗೆ ಗಲ್ಲು ಶಿಕ್ಷೆ ವಿಧಿಸಲು ಆಗ್ರಹಿಸಿ ಪ್ರತಿಭಟನೆ

Jun 15 2024, 01:13 AM IST
ನಟ ದರ್ಶನ್ ಕೊಲೆಯಂತಹ ನೀಚ ಕೃತ್ಯ ಮಾಡಿರುವುದು ಖಂಡನಿಯ. ತೆರೆಯ ಮೇಲೆ ನಾಯಕನಾಗಿ, ನಿಜ ಜೀವನದಲ್ಲಿ ಕೊಲೆಗುಡುಕನಾಗಿ ಒಂದು ಜೀವವನ್ನೇ ತೆಗೆದಿರುವುದು ಘೋರ ಅಪರಾಧ. ಹೀಗಾಗಿ, ಆತನಿಗೆ ಗಲ್ಲುಶಿಕ್ಷೆ ವಿಧಿಸಬೇಕು. ಚಲಚಿತ್ರ ವಾಣಿಜ್ಯ ಮಂಡಳಿ ದರ್ಶನ್ ಚಿತ್ರಗಳನ್ನು ಬಹಿಷ್ಕರಿಸಬೇಕು. ಯಾವುದೇ ಕಾರಣಕ್ಕೂ ಸೆನ್ಸಾರ್‌ ನಿಂದ ದರ್ಶನ್ ಯಾವ ಸಿನಿಮಾ ಸಹ ಹೊರಗಡೆ ಬರಬಾರದು.

ಬಚಾವಾಗಲು ₹30 ಲಕ್ಷ ಕೊಟ್ಟಿದ್ದು ಸ್ವತಃ ದರ್ಶನ್‌!

Jun 15 2024, 01:05 AM IST
ದರ್ಶನ್‌ ಕೊಲೆ ಕೇಸಿನಲ್ಲಿ ತಮ್ಮ ಹೆಸರನ್ನು ಉಲ್ಲೇಖಿಸದಿರಲು ಆರೋಪಿಗಳಿಗೆ ಸ್ವತಃ ತಾವೇ 30 ಲಕ್ಷ ರು. ನಗದು ಹಣ ನೀಡಿದ್ದರು.

ಏನೋ ಆಗೋಯ್ತು ಸಾರ್‌ ಎಂದು ತನಿಖೆ ವೇಳೆ ದರ್ಶನ್‌ ಕಣ್ಣೀರು

Jun 15 2024, 01:04 AM IST
ಪ್ರಶ್ನೆಗೆ ಉತ್ತರಿಸಲಾಗದೆ ದರ್ಶನ್‌ ಗದ್ಗದಿತರಾದರೆ ನಟಿ ಪವಿತ್ರಾ ಮಾತ್ರ ಮೊಂಡಾಟ ಮುಂದುವರೆಸಿದ್ದಾರೆ. ಇಬ್ಬರನ್ನೂ ಇಂದೇ ಕೋರ್ಟ್‌ಗೆ ಹಾಜರ್‌ ಮಾಡಿ ಪರಪ್ಪನ ಅಗ್ರಹಾರ ಜೈಲಿಗೆ ರವಾನೆ ಮಾಡುವ ಸಾಧ್ಯತೆಗಳು ದಟ್ಟವಾಗಿವೆ.

ವೈದ್ಯರಿಂದ ಮೌಖಿಕ ವರದಿ : ತಲೆಗೆ ಬಲವಾದ ಪೆಟ್ಟು ಬಿದ್ದು ದರ್ಶನ್‌ ಸಂತ್ರಸ್ತನ ಸಾವು

Jun 14 2024, 06:13 AM IST

ನಟ ದರ್ಶನ್‌ ಗ್ಯಾಂಗ್‌ನಿಂದ ಹಲ್ಲೆಗೆ ಒಳಗಾಗಿದ್ದ ಚಿತ್ರದುರ್ಗದ ರೇಣುಕಾಸ್ವಾಮಿ ತಲೆಗೆ ಗಂಭೀರ ಸ್ವರೂಪದ ಪೆಟ್ಟು ಬಿದ್ದ ಪರಿಣಾಮ ಸಾವನ್ನಪ್ಪಿದ್ದಾನೆ ಎಂದು ಮರಣೋತ್ತರ ಪರೀಕ್ಷಾ ವರದಿಯಲ್ಲಿ ವಿಕ್ಟೋರಿಯಾ ಆಸ್ಪತ್ರೆ ವೈದ್ಯರು ಉಲ್ಲೇಖಿಸಿದ್ದಾರೆ ಎಂದು ತಿಳಿದು ಬಂದಿದೆ.

ದರ್ಶನ್‌ ಪಾರು ಮಾಡಲು ಯತ್ನಿಸಿದ್ದ ಪಟ್ಟಣಗೆರೆ ವಿನಯ್‌!

Jun 14 2024, 01:09 AM IST
‘ಚಿತ್ರದುರ್ಗದ ರೇಣುಕಾಸ್ವಾಮಿ ಎಂಬಾತನನ್ನು ಎರಡೂವರೆ ಲಕ್ಷ ರು. ಹಣಕಾಸು ವಿಚಾರವಾಗಿ ನನ್ನ ಪರಿಚಿತ ಹುಡುಗರು ಕೊಲೆ ಮಾಡಿದ್ದಾರೆ. ಠಾಣೆಗೆ ಬಂದು ಅವರೇ ಶರಣಾಗುತ್ತಾರೆ’ ಎಂದು ನಟ ದರ್ಶನ್ ಆಪ್ತ ಪಟ್ಟಣಗೆರೆ ವಿನಯ್‌ ಕಾಮಾಕ್ಷಿಪಾಳ್ಯದ ಠಾಣೆ ಸಬ್ ಇನ್ಸ್‌ಪೆಕ್ಟರ್‌ಗೆ ಹೇಳಿದ್ದ ಸಂಗತಿ ಬೆಳಕಿಗೆ ಬಂದಿದೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved