ದಲಿತ ನಾಯಕನ ಹಲ್ಲೆ: ಆರೋಪಿಗಳ ಬಂಧನಕ್ಕೆ ಆಗ್ರಹ
May 04 2025, 01:31 AM ISTಕನಕಪುರ: ಅನ್ಯಾಯ, ಅಕ್ರಮಗಳ ಬಗ್ಗೆ ಧನಿಯೆತ್ತಿದ ದಲಿತಪರ ಸಂಘಟನೆಯ ನಾಯಕ ಕೊತ್ತಿಪುರ ಗೋವಿಂದರಾಜು ಮೇಲೆ ರಾಮನಗರ ಶಾಸಕ ಇಕ್ಫಾಲ್ ಹುಸೇನ್ ಬೆಂಬಲಿಗರಿಂದ ಹಲ್ಲೆ ಮಾಡಿಸಿ ಕೊಲೆಗೆ ಯತ್ನಿಸಿರುವುದು ಹೇಯಕೃತ್ಯ ಎಂದು ತಾಲೂಕು ಪ್ರಗತಿಪರ ಸಂಘಟನೆಗಳ ಅಧ್ಯಕ್ಷ ಕುಮಾರಸ್ವಾಮಿ ತಿಳಿಸಿದರು.