• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಲಿತ ಸಿಎಂ ವಿಚಾರ ಸದ್ಯಕ್ಕಿಲ್ಲ, ಮುಂದೆ ನೋಡೋಣ : ಸತೀಶ್‌ ಜಾರಕಿಹೊಳಿ

Jun 16 2025, 06:45 AM IST

ದಲಿತ ಮುಖ್ಯಮಂತ್ರಿ ಪ್ರಸ್ತಾವನೆಗೆ ಫುಲ್‌ಸ್ಟಾಪ್ ಹಾಕಲಾಗಿದ್ದು, ಸದ್ಯ ಆ ವಿಷಯದ ಕುರಿತು ಚರ್ಚೆ ಇಲ್ಲ ಎಂದು ಸಚಿವ ಸತೀಶ್‌ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ.

ಬೇಲೂರಲ್ಲಿ ನಕಲಿ ಪತ್ರಕರ್ತರ ವಿರುದ್ಧ ದಲಿತ ಸಂಘಟನೆಗಳ ದೂರು

Jun 16 2025, 02:32 AM IST
ದೂರವಾಣಿ ಸಂಪರ್ಕದಲ್ಲಿ ಗೊತ್ತಿಲ್ಲದಂತೆ ರೆಕಾರ್ಡ್ ಮಾಡಬಾರದೆಂಬ ನಿಯಮವಿದ್ದರೂ ಕದ್ದು ಮುಚ್ಚಿ ಮೊಬೈಲ್ ಗಳಿಂದ ರೆಕಾರ್ಡ್ ಮಾಡುತ್ತಿದ್ದಾರೆ. ಕೂಡಲೇ ಇಂತವರನ್ನು ಬಂಧಿಸುವ ಮೂಲಕ ಪೊಲೀಸ್ ಇಲಾಖೆ ನ್ಯಾಯ ಕೊಡಬೇಕೆಂದು ಕೇಳಿಕೊಂಡಿದ್ದಾರೆ.

3ನೇ ದಿನಕ್ಕೆ ಪೌರ ನೌಕರರ ಮುಷ್ಕರ: ಬೆಂಬಲಿಸಿದ ದಲಿತ ಸಂಘರ್ಷ ಸಮಿತಿ

May 30 2025, 12:22 AM IST
ನರಸಿಂಹರಾಜಪುರ, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪೌರ ನೌಕರರು ಪಟ್ಟಣ ಪಂಚಾಯಿತಿ ಎದುರು ನಡೆಸುತ್ತಿದ್ದ ಅನಿರ್ಧಿಷ್ಟಾವದಿ ಮುಷ್ಕರ 3 ದಿನಕ್ಕೆ ಕಾಲಿಟ್ಟಿದ್ದು ಗುರುವಾರವೂ ಸಹ ಮುಷ್ಕರ ಮುಂದುವರಿಯಿತು.

ದಲಿತ ಯುವಕ ಜಯಕುಮಾರ್ ಸಾವಿನ ಸಮಗ್ರ ತನಿಖೆಗೆ ದಲಿತ ಸಂಘಟನೆಗಳ ಆಗ್ರಹ

May 29 2025, 12:07 AM IST
ಜಯಕುಮಾರ್ ಅವರನ್ನು ಕೊಲೆ ಮಾಡಿ ಹುಲ್ಲಿನ ಮೆದೆಯ ಬೆಂಕಿಗೆ ಎಸೆಯಲಾಗಿದೆ. ಪೊಲೀಸರು ಜಯಕುಮಾರ್ ಅವರದ್ದು ಆತ್ಮಹತ್ಯೆ ಎಂದು ಪ್ರಕರಣ ದಾಖಲಿಸಿ ಕರ್ತವ್ಯಲೋಪ ಎಸಗಿದ್ದಾರೆ. ಬಂಧಿತ ಅನಿಲ್ ಕುಮಾರ್ ಅವರನ್ನು ತೀವ್ರ ತನಿಖೆಗೆ ಒಳಪಡಿಸಿ ಸತ್ಯಾಂಶದ ಆಧಾರದ ಮೇಲೆ ಕೊಲೆ ಪ್ರಕರಣ ದಾಖಲಿಸಿ ಪ್ರಕರಣವನ್ನು ಎಸ್ ಐಟಿ ತನಿಖೆಗೆ ಒಪ್ಪಿಸಬೇಕು ಎಂದು ಒತ್ತಾಯಿಸಿದರು.

ದಲಿತ ಯುವಕನ ಸಜೀವ ದಹನ ಖಂಡಿಸಿ ದಸಂಸ ಪ್ರತಿಭಟನೆ

May 28 2025, 12:08 AM IST
ಮೈಸೂರು: ಮಂಡ್ಯ ಜಿಲ್ಲೆ ಕೆ.ಆರ್. ಪೇಟೆ ತಾಲೂಕಿನ ಕತ್ತರಘಟ್ಟ ಗ್ರಾಮದ ದಲಿತ ಯುವಕ ಜಯಕುಮಾರ್ ಬರ್ಬರ ಸಜೀವ ದಹನ ಖಂಡಿಸಿ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಜಿಲ್ಲಾ ಸಮಿತಿಯವರು ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಮಂಗಳವಾರ ಪ್ರತಿಭಟಿಸಿದರು.

ದಲಿತ ರಾಜಕಾರಣಿಗಳ ಮೇಲೆ ಪ್ರಾಯೋಜಿತ ದಾಳಿಗಳು ಖಂಡನೀಯ

May 25 2025, 01:30 AM IST
ಗೃಹ ಸಚಿವ ಹಾಗೂ ದಲಿತ ಹಿರಿಯ ನಾಯಕ ಡಾ. ಜಿ. ಪರಮೇಶ್ವರ ಅವರ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ಹಾಗೂ ಐಟಿ ದಾಳಿ ನಡೆಸಿರುವುದು ದಲಿತ ರಾಜಕಾರಣಿಗಳ ಮೇಲೆ ಪ್ರಾಯೋಜಿತ ದಾಳಿಗಳಾಗಿವೆ.

ಸಿಮ್ಸ್‌ ಆಡಳಿತಾಧಿಕಾರಿ ವರ್ಗಾವಣೆಗೆ ದಲಿತ ಸಂಘಟನೆಗಳ ಒಕ್ಕೂಟ ಆಗ್ರಹ

May 16 2025, 01:52 AM IST
ಚಾಮರಾಜನಗರದಲ್ಲಿ ದಲಿತ ಸಂಘಟನೆಗಳ ಒಕ್ಕೂದ ಜಿಲ್ಲಾ ಘಟಕದ ವತಿಯಿಂದ ಸುದ್ದಿಗೋಷ್ಠಿ ನಡೆಸಲಾಯಿತು.

ದಲಿತ ಯುವಕನಿಗೆ ಪ್ರವೇಶ ನಿರಾಕರಣೆ

May 11 2025, 11:57 PM IST
ದಲಿತ ಯುವಕನಿಗೆ ದೇವಸ್ಥಾನದೊಳಗೆ ಪ್ರವೇಶ ನಿರಾಕರಿಸಿದ ಘಟನೆ ಶನಿವಾರ ತಾಲೂಕಿನ ಕವಣದಾಲ ಗ್ರಾಮದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ

ದಲಿತ ಅರ್ಚಕರನ್ನು ರೂಪಿಸಲು ಸ್ವಾಮೀಜಿಗಳ ಬೇಡಿಕೆ

May 04 2025, 11:31 AM IST

ರಾಜ್ಯದಲ್ಲಿ ಹಿಂದುಳಿದ ಹಾಗೂ ದಲಿತ ಸಮುದಾಯದ ಅರ್ಚಕರನ್ನು ರೂಪಿಸಲು ಗುರುಕುಲ ಆರಂಭಿಸುವ ಸಲುವಾಗಿ ಚಿತ್ರದುರ್ಗದಲ್ಲಿ ಜಾಗ ಗುರುತಿಸಿ ವರದಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ದಲಿತ ನಾಯಕನ ಹಲ್ಲೆ: ಆರೋಪಿಗಳ ಬಂಧನಕ್ಕೆ ಆಗ್ರಹ

May 04 2025, 01:31 AM IST
ಕನಕಪುರ: ಅನ್ಯಾಯ, ಅಕ್ರಮಗಳ ಬಗ್ಗೆ ಧನಿಯೆತ್ತಿದ ದಲಿತಪರ ಸಂಘಟನೆಯ ನಾಯಕ ಕೊತ್ತಿಪುರ ಗೋವಿಂದರಾಜು ಮೇಲೆ ರಾಮನಗರ ಶಾಸಕ ಇಕ್ಫಾಲ್ ಹುಸೇನ್ ಬೆಂಬಲಿಗರಿಂದ ಹಲ್ಲೆ ಮಾಡಿಸಿ ಕೊಲೆಗೆ ಯತ್ನಿಸಿರುವುದು ಹೇಯಕೃತ್ಯ ಎಂದು ತಾಲೂಕು ಪ್ರಗತಿಪರ ಸಂಘಟನೆಗಳ ಅಧ್ಯಕ್ಷ ಕುಮಾರಸ್ವಾಮಿ ತಿಳಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 26
  • next >

More Trending News

Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved