• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಂಬೇಡ್ಕರ್‌ ನಗರದ 90 ಮನೆಗಳಿಗೆ ಹಕ್ಕುಪತ್ರ ನೀಡಲು ದಲಿತ ಸಂಘರ್ಷ ಸಮಿತಿ ಆಗ್ರಹ

Oct 16 2024, 12:46 AM IST
ನರಸಿಂಹರಾಜಪುರ, ಪಟ್ಟಣದ 7ನೇ ವಾರ್ಡಿನ ಅಂಬೇಡ್ಕರ್ ನಗರದಲ್ಲಿ ವಾಸವಾಗಿರುವ 90 ದಲಿತ ಕುಟುಂಬಗಳಿಗೆ ಈವರೆಗೂ ಹಕ್ಕು ಪತ್ರ ಸಿಕ್ಕಿಲ್ಲ. ಸಂಬಂಧ ಪಟ್ಟವರು ಹಕ್ಕು ಪತ್ರ ನೀಡುವಂತೆ ಎಂದು ದಲಿತ ಸಂಘರ್ಷ ಸಮಿತಿ ಕೃಷ್ಣಪ್ಪ ಬಣದ ಜಿಲ್ಲಾ ಸಂಚಾಲಕ ಡಿ ರಾಮು ಹಾಗೂ ತಾಲೂಕು ಸಂಚಾಲಕಿ ಪವಿತ್ರ ಆಗ್ರಹಿಸಿದರು.

ದಲಿತ ದೌರ್ಜನ್ಯ ಕಾಯಿದೆ ದುರ್ಬಳಕೆಗೆ ಹಳಿಯಾಳದಲ್ಲಿ ನಾನಾ ಸಂಘಟನೆಗಳ ಆಕ್ರೋಶ

Oct 10 2024, 02:17 AM IST
ಪ್ರತಿಭಟನೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಸೇರಿದಂತೆ ವಿವಿಧ ದಲಿತ ಸಂಘಟನೆಗಳು, ಹಿಂದೂ, ಕ್ರೈಸ್ತ, ಮುಸ್ಲಿಂ, ಲಿಂಗಾಯತ ಸಮಾಜದ ಪ್ರಮುಖರು ಹಾಗೂ ಮಹಿಳೆಯರು ದಲಿತ ದೌರ್ಜನ್ಯ ಕಾಯಿದೆಯ ದುರ್ಬಳಕೆಯನ್ನು ಖಂಡಿಸಿದರು.

ಡಾ.ಸಿದ್ದಲಿಂಗಯ್ಯರ ಹೊಲೆಮಾದಿಗರ ಹಾಡು ದಲಿತ ಸಮುದಾಯಕ್ಕೆ ಹೋರಾಟ ಗೀತೆ: ಸುಬ್ಬು ಹೊಲೆಯರ್

Oct 10 2024, 02:15 AM IST
ಡಾ.ಸಿದ್ದಲಿಂಗಯ್ಯ ಅವರ ಹೊಲೆಮಾದಿಗರ ಹಾಡು ಜನಸಾಮಾನ್ಯರ ಅಸಾಮಾನ್ಯ ಕಾವ್ಯ.

ದಲಿತ ಸಿಎಂ ಚರ್ಚೆ ಸದ್ಯಕ್ಕಿಲ್ಲ: ಸತೀಶ್ ಜಾರಕಿಹೊಳಿ

Oct 07 2024, 01:31 AM IST
ಪದೇಪದೇ ಸಚಿವರ ಭೇಟಿ ವಿಚಾರದ ಚರ್ಚೆ ಬಗ್ಗೆ ಪ್ರತಿಕ್ರಿಯಿಸಿದ ಜಾರಕಿಹೊಳಿ ಅವರು, ಒಂದೇ ಸಚಿವರು, ಶಾಸಕರು ಅಂದ ಮೇಲೆ ಭೇಟಿಯಾಗುತ್ತಲೇ ಇರುತ್ತೇವೆ. ನೀವೆಲ್ಲಾ ಹೇಗೆ ಸೇರ್ತಾ ಇರ್ತೀರೋ ಹಾಗೆ ನಾವು ಕೂಡ ಸೇರ್ತಾ ಇದ್ದೀವಿ .

ಜೀವನ ಇರೋವರೆಗೂ ದಲಿತ ಸಿಎಂಗಾಗಿ ಹೋರಾಟ

Oct 06 2024, 01:16 AM IST
ಕನ್ನಡಪ್ರಭ ವಾರ್ತೆ ಇಂಡಿ ನನ್ನ ಜೀವನ ಇರುವವರೆಗೂ ದಲಿತ ಮುಖ್ಯಮಂತ್ರಿಗಾಗಿ ಒತ್ತಾಯ ಇದ್ದೇ ಇರುತ್ತದೆ. ಕಾಂಗ್ರೆಸ್‌ನಲ್ಲಿ ಮಲ್ಲಿಕಾರ್ಜುನ ಖರ್ಗೆ ಆದರೂ ಸಂತೋಷ, ದಲಿತರು ಯಾರೇ ಆದರೂ ಸಂತೋಷ. ಎಲ್ಲ ರಾಜ್ಯಗಳಲ್ಲಿ ದಲಿತ ಮುಖ್ಯಮಂತ್ರಿ ಆಗಿ ಹೋಗಿದ್ದಾರೆ. ನಮ್ಮ ರಾಜ್ಯದಲ್ಲಿ ಏಕೆ ದಲಿತ ಮುಖ್ಯಮಂತ್ರಿ ಆಗಬಾರದು?. ಬಿಜೆಪಿಯಲ್ಲಿಯೂ ದಲಿತ ಮುಖ್ಯಮಂತ್ರಿ ಮಾಡುವಂತೆ ಕೇಳುತ್ತೇನೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.

ರಾಜ್ಯದಲ್ಲಿ ದಲಿತ ಸಿಎಂ ಕೂಗು ಇಲ್ಲ: ಸಚಿವ ಕೆ.ಎನ್.ರಾಜಣ್ಣ

Oct 06 2024, 01:15 AM IST
ದಲಿತರು ಸಿಎಂ ಆಗಬೇಕು ಎನ್ನುವವರಲ್ಲಿ ನಾನೂ ಕೂಡ ಒಬ್ಬ.

ಐಐಟಿ ಧನಬಾದ್‌ನಲ್ಲಿ ಸೀಟು ಕಳೆದುಕೊಂಡ ದಲಿತ ವಿದ್ಯಾರ್ಥಿಗೆ ಮತ್ತೆ ಅವಕಾಶ : ಸುಪ್ರೀಂ ಕೋರ್ಟ್ ಆದೇಶ

Oct 01 2024, 01:20 AM IST
ಶುಲ್ಕ ಪಾವತಿಸಲು ಸಾಧ್ಯವಾಗದ ಕಾರಣ ಐಐಟಿ ಧನಬಾದ್‌ನಲ್ಲಿ ಸೀಟು ಕಳೆದುಕೊಂಡಿದ್ದ ದಲಿತ ವಿದ್ಯಾರ್ಥಿಗೆ ಸುಪ್ರೀಂ ಕೋರ್ಟ್ ಮರು ಪ್ರವೇಶ ನೀಡುವಂತೆ ಆದೇಶಿಸಿದೆ. ಸಂವಿಧಾನದ 142ನೇ ವಿಧಿಯನ್ವಯ ಸುಪ್ರೀಂ ಕೋರ್ಟ್ ಈ ಆದೇಶ ನೀಡಿದೆ.

ಶೇ.100 ಫಲಿತಾಂಶ: ಸರ್ಕಾರಿ ಪದವಿ ಪೂರ್ವ ಕಾಲೇಜು ಸಾಧಕರಿಗೆ ದಲಿತ ಸಂಘರ್ಷ ಸಮಿತಿ ಸನ್ಮಾನ

Sep 28 2024, 01:26 AM IST
ಸುಂಟಿಕೊಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಮಾರಂಭದಲ್ಲಿ, ಶೇ.100 ಫಲಿತಾಂಶ ಪಡೆಯಲು ಕಾರಣರಾದ ಸಂಸ್ಥೆಯ ಉಪನ್ಯಾಸಕ ವೃಂದ ಹಾಗೂ ಶಿಕ್ಷಣದಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿ-ವಿದ್ಯಾರ್ಥಿನಿಯರನ್ನು ದಲಿತ ಸಂಘರ್ಷ ಸಮಿತಿ ವತಿಯಿಂದ ಸನ್ಮಾನಿಸಲಾಯಿತು.

ಕರ್ನಾಟಕ ದಲಿತ ಚಳವಳಿಗೆ 50 ಸಂಭ್ರಮ; ಆಚರಣಾ ಸಮಿತಿ ಅಸ್ತಿತ್ವಕ್ಕೆ

Sep 27 2024, 01:15 AM IST
ಸುವರ್ಣ ಸಂಭ್ರಮವನ್ನು ಅರ್ಥಪೂರ್ಣವಾಗಿ ಆಚರಿಸುವ ಉದ್ದೇಶದಿಂದ ಸಮುದಾಯ ಪಕ್ಷ, ಸಂಘಟನೆಗಳ ಬೇಧವಿಲ್ಲದೆ ಗ್ರಾಮವಾರು, ಸಮುದಾಯವಾರು, ಪಕ್ಷವಾರು ಮುಖಂಡರು, ಯುವ ಕಾರ್ಯಕರ್ತರನ್ನೊಳಗೊಂಡ ಪೂರ್ಣ ಪ್ರಮಾಣದ ಸಮಿತಿಯನ್ನು ರಚಿಸಲಾಗಿದೆ.

ಶಾಸಕ ಮುನಿರತ್ನ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Sep 21 2024, 01:56 AM IST
ಜವಾಬ್ದಾರಿಯುತ ಶಾಸಕ ಸ್ಥಾನದಲ್ಲಿವ ಮುನಿರತ್ನರವರು ಪರಿಶಿಷ್ಟ ಜಾತಿ ಮತ್ತು ಮಹಿಳೆಯರ ಬಗ್ಗೆ ಅವಾಚ್ಯ ಶಬ್ದಗಳ ಬಳಸಿ ನಿಂದಿಸಿರುವುದು ಖಂಡನೀಯ. ಮಹಿಳೆಯರ ಮೇಲೆ ಅತ್ಯಾಚಾರ ಹಾಗೂ ಹನಿಟ್ರ‍್ಯಾಪ್ ಮಾಡಿ ವಂಚಿಸಿರುವ ಬಗ್ಗೆ ಪ್ರಕರಣ ದಾಖಲಾಗಿದೆ. ಇಂತಹ ಘಟನೆಗಳಿಂದ ನಾಗರೀಕ ಸಮಾಜವೇ ತಲೆತಗ್ಗಿಸುವಂತಾಗಿದೆ.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 26
  • next >

More Trending News

Top Stories
ಗಾಜಾ ಮಾದರಿ ಟೆಹ್ರಾನ್‌ ಧ್ವಂಸಕ್ಕೆ ಇಸ್ರೇಲ್‌ ಸಿದ್ಧತೆ : ಎಚ್ಚರಿಕೆ
ಕದನ ವಿರಾಮವಲ್ಲ, ಅದಕ್ಕಿಂತ ದೊಡ್ಡದು ಬೇರೆ ಕಾದಿದೆ: ಅಮೆರಿಕ ಅಧ್ಯಕ್ಷ ಟ್ರಂಪ್‌ ಎಚ್ಚರಿಕೆ
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved