• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯ ಸರ್ಕಾರ ಅಸ್ಥಿರಗೊಳಿಸಲು ಸಂಚು: ದಲಿತ ಸಂಘರ್ಷ ಸಮಿತಿ ಆರೋಪ

Oct 23 2024, 12:39 AM IST
ರಾಜ್ಯ ಕಾಂಗ್ರೆಸ್ ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಸಂಚು ರೂಪಿಸಿವೆ ಎಂದು ಆರೋಪಿಸಿರುವ ದಲಿತ ಸಂಘರ್ಷ ಸಮಿತಿ ಜಿಲ್ಲಾ ಘಟಕ, ಎರಡೂ ಪಕ್ಷಗಳನ್ನು ಕಾನೂನಿನ ಚೌಕಟ್ಟಿನಡಿ ನಿಯಂತ್ರಿಸುವಂತೆ ಒತ್ತಾಯಿಸಿ ಜಿಲ್ಲಾಡಳಿತದ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದೆ.

ದಲಿತ ಹಿಂದುಳಿದ ವರ್ಗದ ಮೀಸಲಾತಿ ಹೆಚ್ಚಳಕ್ಕೆ ಚಾಮರಾಜನಗರದಲ್ಲಿ ಜಿಲ್ಲಾ ದಲಿತ ಸಂಘರ್ಷ ಸಮಿತಿ ಆಗ್ರಹ

Oct 23 2024, 12:34 AM IST
ಜಾತಿಗಣತಿ ವರದಿ ಅಂಗೀಕರಿಸಿ, ಶೀಘ್ರವೇ ಅನುಷ್ಠಾನಗೊಳಿಸಬೇಕು, ದಲಿತ ಹಿಂದುಳಿದ ವರ್ಗಗಳಿಗೆ ಮೀಸಲಾತಿಮಿತಿಯ ಪ್ರಮಾಣವನ್ನು ಶೇ ೫೦ರಿಂದ ಶೇ ೭೫ಕ್ಕೆ ಹೆಚ್ಚಳ ಮಾಡುವಂತೆ ಆಗ್ರಹಿಸಿ ಚಾಮರಾಜನಗರದಲ್ಲಿ ಮಂಗಳವಾರ ಜಿಲ್ಲಾ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ ನಡೆಯಿತು.

ಬೇಡಿಕೆಗಳ ಈಡೇರಿಕೆಗೆ ದಲಿತ ಸಂಘರ್ಷ ಸಮಿತಿ ಒತ್ತಾಯ

Oct 20 2024, 01:52 AM IST
ಚಿತ್ರದುರ್ಗ: ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ರಾಜ್ಯದಲ್ಲಿ ಸುಗ್ರಿವಾಜ್ಞೆ ಮೂಲಕ ಒಳ ಮೀಸಲಾತಿ ಜಾರಿಗೊಳಿಸುವುದು ಮತ್ತು ರಾಜ್ಯದ ವಿವಿಧ ಇಲಾಖೆಗಳಲ್ಲಿ ಇರುವ ಬ್ಯಾಕ್‌ಲಾಗ್‌ ಹುದ್ದೆಗಳನ್ನು ಭರ್ತಿಮಾಡುವುದೂ ಸೇರಿದಂತೆ ಹಲವು ಬೇಡಿಕೆಗಳನ್ನು ಸರ್ಕಾರವು ಕೂಡಲೇ ಜಾರಿಗೊಳಿಸುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯಾಧ್ಯಕ್ಷ ಎಚ್.ಮಹಂತೇಶ್‌ ಒತ್ತಾಯ ಮಾಡಿದರು.

ಅಂಬೇಡ್ಕರ್‌ ನಗರದ 90 ಮನೆಗಳಿಗೆ ಹಕ್ಕುಪತ್ರ ನೀಡಲು ದಲಿತ ಸಂಘರ್ಷ ಸಮಿತಿ ಆಗ್ರಹ

Oct 16 2024, 12:46 AM IST
ನರಸಿಂಹರಾಜಪುರ, ಪಟ್ಟಣದ 7ನೇ ವಾರ್ಡಿನ ಅಂಬೇಡ್ಕರ್ ನಗರದಲ್ಲಿ ವಾಸವಾಗಿರುವ 90 ದಲಿತ ಕುಟುಂಬಗಳಿಗೆ ಈವರೆಗೂ ಹಕ್ಕು ಪತ್ರ ಸಿಕ್ಕಿಲ್ಲ. ಸಂಬಂಧ ಪಟ್ಟವರು ಹಕ್ಕು ಪತ್ರ ನೀಡುವಂತೆ ಎಂದು ದಲಿತ ಸಂಘರ್ಷ ಸಮಿತಿ ಕೃಷ್ಣಪ್ಪ ಬಣದ ಜಿಲ್ಲಾ ಸಂಚಾಲಕ ಡಿ ರಾಮು ಹಾಗೂ ತಾಲೂಕು ಸಂಚಾಲಕಿ ಪವಿತ್ರ ಆಗ್ರಹಿಸಿದರು.

ದಲಿತ ದೌರ್ಜನ್ಯ ಕಾಯಿದೆ ದುರ್ಬಳಕೆಗೆ ಹಳಿಯಾಳದಲ್ಲಿ ನಾನಾ ಸಂಘಟನೆಗಳ ಆಕ್ರೋಶ

Oct 10 2024, 02:17 AM IST
ಪ್ರತಿಭಟನೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಸೇರಿದಂತೆ ವಿವಿಧ ದಲಿತ ಸಂಘಟನೆಗಳು, ಹಿಂದೂ, ಕ್ರೈಸ್ತ, ಮುಸ್ಲಿಂ, ಲಿಂಗಾಯತ ಸಮಾಜದ ಪ್ರಮುಖರು ಹಾಗೂ ಮಹಿಳೆಯರು ದಲಿತ ದೌರ್ಜನ್ಯ ಕಾಯಿದೆಯ ದುರ್ಬಳಕೆಯನ್ನು ಖಂಡಿಸಿದರು.

ಡಾ.ಸಿದ್ದಲಿಂಗಯ್ಯರ ಹೊಲೆಮಾದಿಗರ ಹಾಡು ದಲಿತ ಸಮುದಾಯಕ್ಕೆ ಹೋರಾಟ ಗೀತೆ: ಸುಬ್ಬು ಹೊಲೆಯರ್

Oct 10 2024, 02:15 AM IST
ಡಾ.ಸಿದ್ದಲಿಂಗಯ್ಯ ಅವರ ಹೊಲೆಮಾದಿಗರ ಹಾಡು ಜನಸಾಮಾನ್ಯರ ಅಸಾಮಾನ್ಯ ಕಾವ್ಯ.

ದಲಿತ ಸಿಎಂ ಚರ್ಚೆ ಸದ್ಯಕ್ಕಿಲ್ಲ: ಸತೀಶ್ ಜಾರಕಿಹೊಳಿ

Oct 07 2024, 01:31 AM IST
ಪದೇಪದೇ ಸಚಿವರ ಭೇಟಿ ವಿಚಾರದ ಚರ್ಚೆ ಬಗ್ಗೆ ಪ್ರತಿಕ್ರಿಯಿಸಿದ ಜಾರಕಿಹೊಳಿ ಅವರು, ಒಂದೇ ಸಚಿವರು, ಶಾಸಕರು ಅಂದ ಮೇಲೆ ಭೇಟಿಯಾಗುತ್ತಲೇ ಇರುತ್ತೇವೆ. ನೀವೆಲ್ಲಾ ಹೇಗೆ ಸೇರ್ತಾ ಇರ್ತೀರೋ ಹಾಗೆ ನಾವು ಕೂಡ ಸೇರ್ತಾ ಇದ್ದೀವಿ .

ಜೀವನ ಇರೋವರೆಗೂ ದಲಿತ ಸಿಎಂಗಾಗಿ ಹೋರಾಟ

Oct 06 2024, 01:16 AM IST
ಕನ್ನಡಪ್ರಭ ವಾರ್ತೆ ಇಂಡಿ ನನ್ನ ಜೀವನ ಇರುವವರೆಗೂ ದಲಿತ ಮುಖ್ಯಮಂತ್ರಿಗಾಗಿ ಒತ್ತಾಯ ಇದ್ದೇ ಇರುತ್ತದೆ. ಕಾಂಗ್ರೆಸ್‌ನಲ್ಲಿ ಮಲ್ಲಿಕಾರ್ಜುನ ಖರ್ಗೆ ಆದರೂ ಸಂತೋಷ, ದಲಿತರು ಯಾರೇ ಆದರೂ ಸಂತೋಷ. ಎಲ್ಲ ರಾಜ್ಯಗಳಲ್ಲಿ ದಲಿತ ಮುಖ್ಯಮಂತ್ರಿ ಆಗಿ ಹೋಗಿದ್ದಾರೆ. ನಮ್ಮ ರಾಜ್ಯದಲ್ಲಿ ಏಕೆ ದಲಿತ ಮುಖ್ಯಮಂತ್ರಿ ಆಗಬಾರದು?. ಬಿಜೆಪಿಯಲ್ಲಿಯೂ ದಲಿತ ಮುಖ್ಯಮಂತ್ರಿ ಮಾಡುವಂತೆ ಕೇಳುತ್ತೇನೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.

ರಾಜ್ಯದಲ್ಲಿ ದಲಿತ ಸಿಎಂ ಕೂಗು ಇಲ್ಲ: ಸಚಿವ ಕೆ.ಎನ್.ರಾಜಣ್ಣ

Oct 06 2024, 01:15 AM IST
ದಲಿತರು ಸಿಎಂ ಆಗಬೇಕು ಎನ್ನುವವರಲ್ಲಿ ನಾನೂ ಕೂಡ ಒಬ್ಬ.

ಐಐಟಿ ಧನಬಾದ್‌ನಲ್ಲಿ ಸೀಟು ಕಳೆದುಕೊಂಡ ದಲಿತ ವಿದ್ಯಾರ್ಥಿಗೆ ಮತ್ತೆ ಅವಕಾಶ : ಸುಪ್ರೀಂ ಕೋರ್ಟ್ ಆದೇಶ

Oct 01 2024, 01:20 AM IST
ಶುಲ್ಕ ಪಾವತಿಸಲು ಸಾಧ್ಯವಾಗದ ಕಾರಣ ಐಐಟಿ ಧನಬಾದ್‌ನಲ್ಲಿ ಸೀಟು ಕಳೆದುಕೊಂಡಿದ್ದ ದಲಿತ ವಿದ್ಯಾರ್ಥಿಗೆ ಸುಪ್ರೀಂ ಕೋರ್ಟ್ ಮರು ಪ್ರವೇಶ ನೀಡುವಂತೆ ಆದೇಶಿಸಿದೆ. ಸಂವಿಧಾನದ 142ನೇ ವಿಧಿಯನ್ವಯ ಸುಪ್ರೀಂ ಕೋರ್ಟ್ ಈ ಆದೇಶ ನೀಡಿದೆ.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 28
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved