ಮುಡಾ ಪ್ರಕರಣದಲ್ಲಿ ಸಿದ್ದುಗೆ ಕೋರ್ಟ್ನಿಂದ ವ್ಯತಿರಿಕ್ತ ತೀರ್ಪು ಬಂದರೆ ಡಿ.ಕೆ.ಶಿವಕುಮಾರ್, ಪರಮೇಶ್ವರ್ ಮತ್ತು ಖರ್ಗೆ ನಡುವೆ ಮುಖ್ಯಮಂತ್ರಿ ಪಟ್ಟಕ್ಕಾಗಿ ಪೈಪೋಟಿ ಶುರುವಾಗುತ್ತದೆ. ಈ ಸನ್ನಿವೇಶದಲ್ಲಿ ಖರ್ಗೆಗೆ ಅವಕಾಶ ಸಿಗುತ್ತದೆಯೇ ಅಥವಾ ಡಿ.ಕೆ.ಶಿ. ಮೇಲುಗೈ ಸಾಧಿಸುತ್ತಾರೆಯೇ ?