• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರದ ದಲಿತ ವಿರೋಧಿ ನೀತಿ ವಿರುದ್ಧ ಪ್ರತಿಭಟನೆ: ರಾಜಣ್ಣ ಎಚ್ಚರಿಕೆ

Aug 24 2024, 01:20 AM IST
Protest against government's anti-Dalit policy: Rajanna warns

ಆ.೨೮ರಂದು ಕಾಂಗ್ರೆಸ್ ಹಟಾವೋ, ದಲಿತ್ ಬಚಾವೋ ಸಮಾವೇಶ

Aug 21 2024, 12:42 AM IST
ಸಂವಿಧಾನ ಪರ, ಸಂವಿಧಾನ ರಕ್ಷಕ ಎಂದು ಹೇಳಿಕೊಂಡು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರವು ಸಂವಿಧಾನದ ಯಾವ ಆಶಯವನ್ನೂ ಪಾಲಿಸುತ್ತಿಲ್ಲ, ಬದಲಿಗೆ ಈ ದೇಶದ ಕಟ್ಟಕಡೆಯ ಸಮುದಾಯವಾದ ದಲಿತರಿಗೆ ಸೌಲಭ್ಯ ನೀಡುವಲ್ಲಿ ಸಂಪೂರ್ಣ ವಿಫಲವಾಗಿದೆ. ಜೊತೆಗೆ ರಾಜ್ಯದಲ್ಲಿ ದಲಿತರಿಗೆ ರಕ್ಷಣೆ ಇಲ್ಲದಾಗಿದೆ.

ದಲಿತ ಯುವಕನ ಕೊಲೆ ಖಂಡಿಸಿ ಎಸ್‌ಡಿಪಿಐ ಪ್ರತಿಭಟನೆ

Aug 21 2024, 12:38 AM IST
ಸಂಗನಾಳ ಗ್ರಾಮದಲ್ಲಿ ಕ್ಷೌರ ಮಾಡಿಸಿಕೊಳ್ಳಲು ಹೋಗಿದ್ದ ದಲಿತ ಯುವಕನನ್ನು ಕೊಲೆ ಮಾಡಿರುವ ಘಟನೆ ಖಂಡಿಸಿ ನಗರದ ಅಶೋಕ ವೃತ್ತದಲ್ಲಿ ಎಸ್‌ಡಿಪಿಐ ಪ್ರತಿಭಟನೆ ನಡೆಸಿತು.

ಉತ್ತರ ಪ್ರದೇಶದ ಖಾಸಗಿ ಆಸ್ಪತ್ರೆಯಲ್ಲಿ ದಲಿತ ನರ್ಸ್ ಮೇಲೆ ವೈದ್ಯರಿಂದ ಅತ್ಯಾಚಾರ : ಮೂವರು ಸೆರೆ

Aug 20 2024, 12:58 AM IST
ಉತ್ತರ ಪ್ರದೇಶದಲ್ಲಿ ಖಾಸಗಿ ಆಸ್ಪತ್ರೆಯೊಂದರಲ್ಲಿ ದಲಿತ ನರ್ಸ್ ಮೇಲೆ ವೈದ್ಯ ಅತ್ಯಾಚಾರ ಎಸಗಿದ್ದು, ಈ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಸಹೋದ್ಯೋಗಿ ನರ್ಸ್ ಮತ್ತು ವಾರ್ಡ್ ಬಾಯ್ ಸಹಕಾರದೊಂದಿಗೆ ವೈದ್ಯ ಆಕೆಯ ಮೇಲೆ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.

ಕ್ಷೌರ ಮಾಡಿಸಿಕೊಳ್ಳಲು ಬಂದಿದ್ದ ವೇಳೆ ದಲಿತ ಯುವಕ ಹತ್ಯೆ: ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ದೌಡು

Aug 19 2024, 01:51 AM IST
ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಸಂಗನಾಳ ಗ್ರಾಮದಲ್ಲಿ ಕ್ಷೌರ ಮಾಡಿಸಿಕೊಳ್ಳಲು ಬಂದಿದ್ದ ವೇಳೆ ದಲಿತ ಯುವಕ ಯಮನೂರಪ್ಪಗೆ ಹೇರ್‌ಕಟ್‌ ಮಾಡಲು ನಿರಾಕರಿಸಿ, ಆತನನ್ನು ಕತ್ತರಿಯಿಂದ ಇರಿದು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿವೈಎಸ್ಪಿ ಮುತ್ತು ಸವರಗೊಳ ಅವರ ನೇತೃತ್ವದಲ್ಲಿ ತನಿಖೆ ಆರಂಭವಾಗಿದೆ.

ಆತನ ಬಳಿ ₹50 ಇದ್ದಿದ್ದರೆ ದಲಿತ ಜೀವ ಉಳಿಯುತ್ತಿತ್ತು : ಹಮಾಲಿ ಮಾಡಿ ಮನೆಗೆ ಆಸರೆಯಾಗಿದ್ದ ಯಮನೂರಪ್ಪ

Aug 19 2024, 12:50 AM IST
ಕಿತ್ತು ತಿನ್ನುವ ಬಡತನದಿಂದಾಗಿ ಹಮಾಲಿ ಮಾಡಿ ಮನೆಗೆ ಆಸರೆಯಾಗಿದ್ದ ಯಮನೂರಪ್ಪ ಈರಪ್ಪ ಬಂಡಿಹಾಳ ಬಳಿ ಅಂದು ಕೇವಲ ₹ 50 ಇದ್ದಿದ್ದರೆ ಬದುಕುಳಿಯುತ್ತಿದ್ದರು.

ಸಚಿವ ಎಚ್.ಸಿ.ಮಹದೇವಪ್ಪ ರಾಜೀನಾಮೆಗೆ ದಲಿತ ಸಮಿತಿ ಆಗ್ರಹ

Aug 18 2024, 01:46 AM IST
ಪರಿಶಿಷ್ಟರಿಗೆ ಮೀಸಲಿರಿಸಿದ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಅನುದಾನವನ್ನು ಗ್ಯಾರಂಟಿ ಯೋಜನೆಗೆ ಬಳಕೆ ಮಾಡುತ್ತಿರುವುದನ್ನು ನಿಲ್ಲಿಸಿ ತಕ್ಷಣವೇ ಮರಳಿಸಬೇಕು. ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮಣಿವಣ್ಣನ್‌ರವರನ್ನು ಅಮಾನತು ಮಾಡಬೇಕು. ಸಮುದಾಯದ ಎಸ್‌ಎಸ್‌ಎಲ್‌ಸಿ, ಪಿಯುಸಿ ವಿದ್ಯಾರ್ಥಿಗಳ ಪ್ರೋತ್ಸಾಹ ಧನದಲ್ಲಿ ಮೂಡಿರುವ ಗೊಂದಲ ನಿವಾರಿಸಬೇಕು.

ದಲಿತ ಪರ ಹೋರಾಟಗಳು ಈಗ ನಶಿಸಿ ಹೋಗಿವೆ

Aug 16 2024, 12:55 AM IST
ದಲಿತಪರ ಸಂಘಟನೆಗಳು ಮತ್ತು ದಲಿತಪರ ಕಲಾವಿದರು ತಮ್ಮ ಸಾಹಿತ್ಯದ ಮೂಲಕ ಸಮಸ್ಯೆಗಳ ಧ್ವನಿಯಾಗುವುದನ್ನು ಬಿಟ್ಟು ಸರ್ಕಾರ ಮತ್ತು ಪ್ರಭುತ್ವದ ಗುಲಾಮಗಿರಿಯ ಟಾಂಗಗಳಂತೆ ವರ್ತಿಸುತ್ತಿರುವುದು ಅತ್ಯಂತ ವಿಷಾದಕರ.

ದಲಿತ ಕಾಲೋನಿ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿ

Aug 15 2024, 01:48 AM IST
ಮಂಗಳವಾರ ತಡರಾತ್ರಿ ಸುರಿದ ಗುಡುಗು ಭರಿತ ಭರ್ಜರಿ ಮಳೆಯಿಂದಾಗಿ ಕೃಷಿ ಹೊಂಡ, ಚೆಕ್ ಡ್ಯಾಂ ಸೇರಿ ಪ್ರಮುಖ ಜಲಪಾತ್ರೆಗಳಿಗೆ ಜೀವ ಕಳೆ ಬಂದಿದೆ. ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

ಬಿಜಿ ಕೆರೆ ದಲಿತ ಕಾಲೋನಿಗೆ ಅಧಿಕಾರಿಗಳ ತಂಡ ಭೇಟಿ

Aug 13 2024, 12:50 AM IST
ಮೊಳಕಾಲ್ಮುರು ತಾಲೂಕಿನ ಬಿಜಿಕೆರೆ ಗ್ರಾಮದ ದಲಿತ ಕಾಲೋನಿಯ ಚರಂಡಿ ಸ್ಥಳಕ್ಕೆ ತಾಲೂಕು ಸಮಾಜ ಕಲ್ಯಾಣ ಅಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 26
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved