• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಲಿತ ಸಮುದಾಯಕ್ಕೆ ಬಿಜೆಪಿಯಿಂದ ನ್ಯಾಯ: ಗಣೇಶ

Jul 25 2024, 01:16 AM IST
ಛಲವಾದಿ ನಾರಾಯಣಸ್ವಾಮಿ ಅವರನ್ನು ವಿಧಾನಪರಿಷತ್‌ ವಿರೋಧ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡುವ ಮೂಲಕ ದಲಿತ ಸಮುದಾಯಕ್ಕೂ ಬಿಜೆಪಿ ನ್ಯಾಯ ನೀಡಿದೆ.

ಎಸ್ಸಿ, ಎಸ್ಟಿ ಹಣ ದುರ್ಬಳಕೆ ದಲಿತ ವಿರೋಧಿ

Jul 22 2024, 01:24 AM IST
ಅಧಿಕಾರಕ್ಕೆ ಬರುವ ಎಲ್ಲಾ ಸರ್ಕಾರಗಳು ಎಸ್‍ಸಿ, ಎಸ್‍ಟಿ ಜನಾಂಗದ ಅಭಿವೃದ್ಧಿಗೆ ಮೀಸಲು ಇಟ್ಟಿರುವ ಹಣವನ್ನು ಇತರೆ ಯೋಜನೆಗಳಿಗೆ ಬಳಸಿಕೊಳ್ಳುತ್ತಿವೆ

ಆಗಸ್ಟ್‌ನಲ್ಲಿ ದಲಿತ ಸಾಹಿತ್ಯ ಸಮ್ಮೇಳನಕ್ಕೆ ನಿರ್ಧಾರ: ತೇಗಲತಿಪ್ಪಿ

Jul 21 2024, 01:21 AM IST
ಬಡತನ, ಹಸಿವು, ನೋವು-ನಲಿವು, ಶೋಷಣೆ, ಅನ್ಯಾಯಕ್ಕೆ ತುತ್ತಾದ ಜನಸಾಮಾನ್ಯರ ಸಂಕಥನ ಕುರಿತು ಚಿಂತನ-ಮಂಥನ ಮಾಡುವ ನಿಟ್ಟಿನಲ್ಲಿ ಇದೇ ಮೊದಲ ಬಾರಿಗೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಆಗಷ್ಟ್ ತಿಂಗಳಲ್ಲಿ ಒಂದು ದಿನದ ಜಿಲ್ಲಾಮಟ್ಟದ ದಲಿತ ಸಾಹಿತ್ಯ ಸಮ್ಮೇಳನ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ತಿಳಿಸಿದ್ದಾರೆ.

ದಲಿತ ವ್ಯಕ್ತಿ ಮೇಲೆ ಸವರ್ಣೀಯರಿಂದ ಹಲ್ಲೆ: ಆರೋಪ

Jul 19 2024, 12:45 AM IST
ದಲಿತ ವ್ಯಕ್ತಿಯೊಬ್ಬರಿಗೆ ಸವರ್ಣೀಯರು ಹಲ್ಲೆ ನಡೆಸಿದ ಪರಿಣಾಮ ಆ ವ್ಯಕ್ತಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ ಘಟನೆ ಅಪ್ಪಾಜಿಹಳ್ಳಿಯಲ್ಲಿ ನಡೆದಿದೆ

ದಲಿತ ಪದ ಬಳಕೆಗೆ ನರೇಂದ್ರಸ್ವಾಮಿ ಅಸಮಾಧಾನ

Jul 17 2024, 12:46 AM IST
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಹಗರಣ ಸಂಬಂಧ ಸದನದಲ್ಲಿ ನಡೆದ ಚರ್ಚೆಯಲ್ಲಿ ಸದಸ್ಯರು ಬಳಸಿದ ‘ದಲಿತ’ ಪದ ಬಳಕೆ ಮಾಡಿರುವುದಕ್ಕೆ ಕಾಂಗ್ರೆಸ್‌ ಸದಸ್ಯ ಪಿ.ಎಂ.ನರೇಂದ್ರಸ್ವಾಮಿ ತೀವ್ರ ಬೇಸರ ವ್ಯಕ್ತಪಡಿಸಿದರು.

ಮರ್ಜಿ ಲಲಿತ ಪ್ರಬಂಧದಲ್ಲಿ ದಲಿತ ಲೋಕದ ಒಳಿತು

Jul 16 2024, 12:37 AM IST
ಬಾಧಿತವಾದ ಸಮುದಾಯದ ಹಿನ್ನೆಲೆಯಿರುವ ಡಾ. ಮರ್ಜಿಯವರ ಲಲಿತ ಪ್ರಬಂಧಗಳಲ್ಲಿ ದಲಿತ ಲೋಕದ ಒಳಿತು-ಕೆಡುಕು, ಅಸಡ್ಡೆ-ಅನಾಧಾರಗಳು ಸಹಜ ನಿರೂಪಣೆಯಿಂದ ಸಶಕ್ತವಾಗಿವೆ.

ಕಡಗದಾಳು ಶಾಲೆ ಶಿಕ್ಷಕರು, ವಿದ್ಯಾರ್ಥಿಗಳಿಗೆ ದಲಿತ ಸಂಘರ್ಷ ಸಮಿತಿ ಸನ್ಮಾನ

Jul 08 2024, 12:39 AM IST
ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಹಾಗೂ ಶೇ. 100 ಫಲಿತಾಂಶ ಬರಲು ಕಾರಣರಾದ ಶಿಕ್ಷಕರನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಗೌರವಿಸಲಾಯಿತು. ಈ ಸಂದರ್ಭ ಸಂಘಟನೆಯ ಜಿಲ್ಲಾ ಸಂಚಾಲಕ ಎಚ್‌.ಎಲ್‌. ದಿವಾಕರ್‌ ಪ್ರಾಸ್ತಾವಿಕವಾಗಿ ಮಾತನಾಡಿದರು.

ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ ಆಗ್ರಹ

Jul 03 2024, 12:16 AM IST
ಹೊರಗುತ್ತಿಗೆ ನೇಮಕಾತಿಯಲ್ಲಿ ಸೇವಾ ಭದ್ರತೆ ನೀಡಬೇಕು. ಪ್ರತಿ ಹೊರಗುತ್ತಿಗೆ ನೌಕರ ಪಟ್ಟಿ ಸಿದ್ಧಗೊಳಿಸಿ ಜಾರಿಗೊಳಿಸಬೇಕು, ಪ.ಜಾತಿ-ಪ.ಪಂಗಡದ ರೋಷ್ಟರ್ ಪ್ರಕಾರ ಮೀಸಲಾತಿ ನೀಡಬೇಕು. ಹೊರಗುತ್ತಿಗೆ ನೌಕರನ್ನು ಕಾಯಂ ಮಾಡಬೇಕು, ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಬೇಕು. ಖಾಲಿ ಇರುವ ಸರ್ಕಾರದ ಹುದ್ದೆಗಳನ್ನು ತುಂಬಬೇಕು ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

ದಲಿತ ಸಂಘರ್ಷ ಸಮಿತಿಯಿಂದ ಸಂಧ್ಯಾಕಾಲದ ಬಂಧುಗಳಿಗೆ ಬಟ್ಟೆ ವಿತರಣೆ

Jul 01 2024, 01:45 AM IST
ಬಾಬಾ ಸಾಹೇಬ್‌ ಡಾ. ಬಿ. ಆರ್‌. ಅಂಬೇಡ್ಕರ್‌ ಅವರ 133ನೇ ಜನ್ಮದಿನಾಚರಣೆ ಅಂಗವಾಗಿ ಪೌರ ಕಾರ್ಮಿಕರಿಗೆ ಬಟ್ಟೆ ವಿತರಣೆ ಮಾಡಲಾಯಿತು.

ಯುಪಿ; ಬಿಜೆಪಿ ಹಿನ್ನಡೆಗೆ ದಲಿತ ಮತಬ್ಯಾಂಕ್ ವಿಭಜನೆ ಕಾರಣ: ಆರೆಸ್ಸೆಸ್‌

Jun 30 2024, 12:56 AM IST

  ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಹಿನ್ನಡೆಯಾಗಲು ದಲಿತ ಮತ್ತು ಹಿಂದುಳಿದ ವರ್ಗಗಳ ಮತಬ್ಯಾಂಕ್‌ ವಿಭಜನೆಯಾಗಿದ್ದೇ ಪ್ರಮುಖ ಕಾರಣ. ಈ ವರ್ಗದ ಮತಗಳನ್ನು ಸೆಳೆಯುವಲ್ಲಿ ಕಾಂಗ್ರೆಸ್-ಸಮಾಜವಾದಿ ಮೈತ್ರಿಕೂಟ ಯಶಸ್ವಿಯಾಗಿದ್ದು ಬಿಜೆಪಿ ಹಿನ್ನಡೆಗೆ ಕಾರಣವಾಯ್ತು ಎಂದು ಆರ್‌ಎಸ್‌ಎಸ್‌ ವಿಶ್ಲೇಷಣೆ ಮಾಡಿದೆ.

  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 28
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved