• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಲಿತ ಚಳವಳಿಗೆ 50ನೇ ವರ್ಷದ ಸಂಭ್ರಮ: ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾಧ್ಯಕ್ಷ ಬಿ.ಆರ್.ಪ್ರಕಾಶ್‌

Jun 26 2024, 12:32 AM IST
ಪ್ರೊ.ಬಿ.ಕೃಷ್ಣಪ್ಪನವರು ಸ್ಥಾಪಿಸಿದ ಕರ್ನಾಟಕದ ದಲಿತ ಚಳುವಳಿಗೆ ೫೦ ವರ್ಷಗಳು ಸಂದಿದ್ದು ಈ ಸಂದರ್ಭದಲ್ಲಿ ಸಂಭ್ರಮೋತ್ಸವವನ್ನು ಹಮ್ಮಿಕೊಳ್ಳಲಾಗಿದೆ. ದಲಿತಪರ ಸಮಾಜ ಬಾಂಧವರು ಈ ಕಾರ್ಯಕ್ರಮಕ್ಕೆ ಆಗಮಿಸುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾಧ್ಯಕ್ಷ ಬಿ.ಆರ್.ಪ್ರಕಾಶ್ ತಿಳಿಸಿದ್ದಾರೆ. ಅರಸೀಕೆರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ರಾಜ್ಯದಲ್ಲಿ ದಲಿತ, ಲಿಂಗಾಯತ ಮತ್ತು ಅಲ್ಪಸಂಖ್ಯಾತರಿಗೆ ಡಿಸಿಎಂ ಹುದ್ದೆ ಚರ್ಚೆಗೆ ಬಿರುಸು

Jun 25 2024, 12:38 AM IST
ರಾಜ್ಯದಲ್ಲಿ ದಲಿತ, ಲಿಂಗಾಯತ ಮತ್ತು ಅಲ್ಪಸಂಖ್ಯಾತರಿಗೆ ಉಪಮುಖ್ಯಮಂತ್ರಿ (ಡಿಸಿಎಂ) ಹುದ್ದೆ ನೀಡುವ ಕುರಿತ ಚರ್ಚೆ ಕಾಂಗ್ರೆಸ್‌ನಲ್ಲಿ ಮತ್ತಷ್ಟು ಬಿರುಸುಗೊಂಡಿದೆ.

ಲಿಂಗಾಯತ, ಮುಸ್ಲಿಂ, ದಲಿತ ಸಿಎಂ ಮಾಡಿ : ರಾಜಣ್ಣ

Jun 24 2024, 01:34 AM IST
ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ ಲಿಂಗಾಯತ, ದಲಿತ, ಮುಸ್ಲಿಂ ಸಮುದಾಯಕ್ಕೆ ಉಪಮುಖ್ಯಮಂತ್ರಿ ಹುದ್ದೆ ನೀಡಬೇಕೆಂದು ಸಹಕಾರಿ ಸಚಿವ ಕೆ.ಎನ್‌.ರಾಜಣ್ಣ ಬಹಿರಂಗ ಆಗ್ರಹ ಮಾಡಿದ್ದಾರೆ. ಇದರಿಂದ ಪಕ್ಷಕ್ಕೆ ಆ ಸಮುದಾಯಗಳ ವಿಶ್ವಾಸ ಗಳಿಸಲು ಅನುಕೂಲವಾಗುತ್ತದೆ ಎಂದೂ ಪ್ರತಿಪಾದಿಸಿದ್ದಾರೆ.

ಬಡವರ ನಿವೇಶನಗಳ ನೋಂದಣಿಗೆ ದಲಿತ ರಕ್ಷಣಾ ವೇದಿಕೆ ಒತ್ತಾಯ

Jun 24 2024, 01:30 AM IST
ಕೊಳಗೇರಿ ಅಭಿವೃದ್ಧಿ ನಿಮಗದ ಉಪವಿಭಾಗದ ಎಇಇ ತಿಮ್ಮಣ್ಣ ಅವರನ್ನು ಅಧಿಕಾರ ದುರ್ಬಳಕೆ ಕಾಯ್ದೆ ಅಡಿಯಲ್ಲಿ ಅಮಾನತು ಮಾಡಿ ಫಲಾನುಭವಿಗಳಿಗೆ ನೋಂದಣಿ ಇಲಾಖೆಯಲ್ಲಿ ನೋಂದಣಿ ಮಾಡಿಸಬೇಕು

ಸುಡಲು ಭೂಮಿಯು ಇಲ್ಲದೇ, ರಸ್ತೆ ಬದಿಯಲ್ಲಿಯೇ ಶವಸಂಸ್ಕಾರ ಮಾಡಿದ ದಲಿತ ಕುಟುಂಬ..!

Jun 20 2024, 01:04 AM IST
ಬೀಡನಹಳ್ಳಿ ಗ್ರಾಮ ಎರಡನೇ ಧರ್ಮಸ್ಥಳ ಎಂದು ಬಹಳಷ್ಟು ಪ್ರಸಿದ್ಧಿ ಪಡೆದುಕೊಂಡಿರುವ ಕ್ಷೇತ್ರವಾಗಿದೆ. ಆದರೂ ಇಲ್ಲಿನ ದಲಿತರ ಮನೆಗಳಲ್ಲಿ ಯಾರಾದರೂ ಸತ್ತರೆ ಅವರ ಅಂತ್ಯ ಸಂಸ್ಕಾರವನ್ನು ಮಾಡಲು ಸೂಕ್ತವಾದ ಜಾಗದ ವ್ಯವಸ್ಥೆ ಇಲ್ಲದಿರುವುದು ಸತ್ತ ಮನೆಗಳಲ್ಲಿ ಶೋಕದಲ್ಲಿಯೇ ಮತ್ತಷ್ಟು ಶೋಕವನ್ನು ಅನುಭವಿಸುವಂತಾಗಿದೆ.

ಸರ್ಕಾರ ದಲಿತ ನೌಕರರ ಹಿತ ಕಾಪಾಡಬೇಕು

Jun 18 2024, 12:49 AM IST
ನೋವನ್ನು ಉಂಡಿರುವ ಅಹಿಂದ ಸರ್ಕಾರ ಈಗಿರುವುದರಿಂದ ಆಯಕಟ್ಟಿನ ಸ್ಥಳಗಳಲ್ಲಿ ಉನ್ನತ ಹುದ್ದೆಗಳಲ್ಲಿ ಪ್ರಾಮಾಣಿವಾಗಿ ಸೇವೆ ಸಲ್ಲಿಸುತ್ತಿರುವ ದಲಿತ ಅಧಿಕಾರಿಗಳು ಇದ್ದರೂ ಕೂಡ ಅವರ ಅರ್ಹತೆಗೆ ತಕ್ಕ ಹುದ್ದೆಗಳನ್ನು ನೀಡುತ್ತಿಲ್ಲ. ಇದನ್ನು ಸರಿಪಡಿಸಬೇಕು

ದಲಿತ ಸಂಘಟನೆಯಡಿ ಹೋರಾಟದ ಚಿಂತನೆ: ಎಲಿಶಾ ಎಲಿಕಪಾಟಿ

Jun 13 2024, 12:45 AM IST
ಸದ್ಯವೇ ಜಿಲ್ಲೆಯ ಇನ್ನುಳಿದ ೫ ತಾಲೂಕುಗಳಿಂದ ಸಂಘಟನೆಯಡಿ ಸಭೆ ನಡೆಸಿದ ಬಳಿಕ ಜಿಲ್ಲಾಕೇಂದ್ರದಲ್ಲಿ ಸಮಗ್ರ ಜಿಲ್ಲೆಯ ದಲಿತ ಸಂಘಟನೆಯಡಿ ಹೋರಾಟದ ಅಂತಿಮ ನಿರ್ಣಯ ಪ್ರಕಟಿಸಲಾಗುವುದು.

ಜಾರಕಿಹೊಳಿ ಕುಟುಂಬದಿಂದ ದಲಿತ ನಾಯಕರ ನಿರ್ನಾಮ

Jun 07 2024, 12:35 AM IST
ಜಿಪಂ, ತಾಪಂ ಚುನಾವಣೆಯಲ್ಲಿ ಗೋಕಾಕ, ಅರಬಾವಿಯಲ್ಲಿ ಲೀಡ್ ಮಾಡಿ ಪಕ್ಷಕ್ಕೆ ಬಲ ತುಂಬಲಿ: ಶಾಸಕ ತಮ್ಮಣ್ಣವರ

ಅಖಿಲೇಶ್‌ಗೆ ಫಲಿಸಿದ ಒಬಿಸಿ, ದಲಿತ ಮಂತ್ರ

Jun 06 2024, 12:31 AM IST
ಎಸ್‌ಪಿಗೆ ಸಾರ್ವಕಾಲಿಕ ದಾಖಲೆ 37 ಸ್ಥಾನ ಲಭಿಸುವ ಮೂಲಕ ಬಿಜೆಪಿ, ಕಾಂಗ್ರೆಸ್‌ ನಂತರದ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.

ಮೇ ೩೦ರ ಹೋರಾಟಕ್ಕೆ ದಲಿತ ಸಂಘಟನೆಗಳ ಬೆಂಬಲ

May 28 2024, 01:01 AM IST
ಮೇ ೩೦ ರಂದು ಜನಪರ ಚಳುವಳಿಗಳ ಒಕ್ಕೂಟದ ವತಿಯಿಂದ ಕರೆ ನೀಡಿರುವ ಬೃಹತ್ ಪ್ರತಿಭಟನೆಗೆ ಡಾ.ಬಿ.ಆರ್ ಅಂಬೇಡ್ಕರ್ ದಲಿತ ಸಂಘಟನೆಗಳ ಒಕ್ಕೂಟ ಬಾಹ್ಯ ಬೆಂಬಲ ನೀಡಲಿದೆ ಎಂದು ಎಂದು ಒಕ್ಕೂಟದ ರಾಜ್ಯಾಧ್ಯಕ್ಷ ಶ್ರೀಧರ ಕಲಿವೀರ ತಿಳಿಸಿದರು. ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 28
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved