• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರಜ್ವಲ್‌, ರೇವಣ್ಣ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ: ಪ್ರತಿಕೃತಿ ದಹನ

May 07 2024, 01:04 AM IST
ಚಿಕ್ಕಮಗಳೂರು, ಮಹಿಳೆಯರ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ನಡೆಸಿರುವ ಸಂಸದ ಪ್ರಜ್ವಲ್ ಹಾಗೂ ಶಾಸಕ ಎಚ್.ಡಿ. ರೇವಣ್ಣ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ದಲಿತ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳು ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿ, ಪ್ರತಿಕೃತಿ ದಹನ ಮಾಡಿದರು.

ದಲಿತ ಸಮುದಾಯದ ಶ್ರೀನಿವಾಸ್ ಪ್ರಸಾದ್ ಸೇವೆ ಶ್ಲಾಘನೀಯ

May 06 2024, 12:37 AM IST
ರಾಜಕಾರಣಿ ವಿ.ಶ್ರೀನಿವಾಸ್ ಪ್ರಸಾಸ್‌ ದಲಿತ ಸಮುದಾಯದ ಹಕ್ಕು ಮತ್ತು ಸ್ವಾಭಿಮಾನಕ್ಕೆ ಧಕ್ಕೆಯಾದರೆ ಸಿಡಿದೇಳುತ್ತಿದ್ದರು ಎಂದು ಕರ್ನಾಟಕ ರಾಜ್ಯ ಎಸ್ಸಿ, ಎಸ್ಟಿ ಸರ್ಕಾರಿ ನೌಕರರ ಸಮನ್ವಯ ಸಮಿತಿ ಗೌರವಾಧ್ಯಕ್ಷ ಹಾಗೂ ಜಿಲ್ಲಾಧ್ಯಕ್ಷ ಡಾ.ವೈ.ಕೆ.ಬಾಲಕೃಷ್ಣಪ್ಪ ಹೇಳಿದರು.

ಅಂಬೇಡ್ಕರನ್ನು ದಲಿತ ನಾಯಕ ಎಂದು ಕರೆಯುತ್ತಿರುವುದು ಸರಿಯಲ್ಲ: ಡಾ.ಕೃಷ್ಣಮೂರ್ತಿ ಚಮರಂ ಬೇಸರ

May 04 2024, 12:35 AM IST
ಅಂಬೇಡ್ಕರ್ ಅವರ ಹೋರಾಟ ಭಾರತದ ಎಲ್ಲ ಶೋಷಿತ ದೀನ, ಶೂದ್ರ ವರ್ಗದ ಜನರ ಪರವಾಗಿತ್ತು. ಅಂದು ಕೇವಲ ಪದವಿ ಪಡೆದವರಿಗೆ, ಆದಾಯ ಕಟ್ಟುವವರಿಗೆ, ಶ್ಯಾನುಬೋಗ ಮತ್ತು ಪಟೇಲರಿಗೆ ಮಾತ್ರ ಇದ್ದ ಮತದಾನದ ಹಕ್ಕನ್ನು, ಎಲ್ಲ ವಯಸ್ಕ ಭಾರತೀಯರಿಗೆ ಕಡ್ಡಾಯವಾಗಿ ಸಿಗುವಂತೆ ಮಾಡಿದ್ದು ಅಂಬೇಡ್ಕರ್.

ಜನರಲ್ಲಿ ರಾಜಕೀಯಪ್ರಜ್ಞೆ ಬೆಳೆಸಲು ದಲಿತ ಸಂಘಟನೆಗಳ ಆಂದೋಲನ ಆಯೋಜನೆ

May 02 2024, 12:22 AM IST
ಅಂಬೇಡ್ಕರ್ ಸಿದ್ಧಾಂತದಡಿ ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಜನರಲ್ಲಿ ರಾಜಕೀಯ ಪ್ರಜ್ಞೆ ಮೂಡಿಸಲು ದಲಿತ ಸಂಘಟನೆಗಳ ಜನಾಂದೋಲನ ಹಮ್ಮಿಕೊಳ್ಳಲಾಗಿದೆ. ಸಂವಿಧಾನ ಬದಲಿಸಲು ನಿರ್ಧರಿಸಿರುವ ಬಿಜೆಪಿ, ಜನತಾ ದಳ, ಎನ್‌ಡಿಎ ಮೈತ್ರಿಕೂಟವನ್ನು ಮತದಾರರು ಸೋಲಿಸುವಂತೆ ಡಿಎಸ್‌ಎಸ್‌ ಸಂಘಟನೆಗಳ ಒಕ್ಕೂಟದ ರಾಜ್ಯ ಕಾರ್ಯಾಧ್ಯಕ್ಷ ಎಂ.ಗುರುಮೂರ್ತಿ ದಾವಣಗೆರೆಯಲ್ಲಿ ಮನವಿ ಮಾಡಿದ್ದಾರೆ.

ಮೊದಲ ಬಾರಿ ದಲಿತ ಸ್ವಾಮೀಜಿಗೆ ‘ಜಗದ್ಗುರು’ ಪಟ್ಟ

May 01 2024, 01:25 AM IST
ಇದೇ ಮೊದಲ ಬಾರಿಗೆ ಪರಿಶಿಷ್ಟ ಜಾತಿಗೆ ಸೇರಿದ ಧರ್ಮಗುರುವೊಬ್ಬರಿಗೆ ‘ಜಗದ್ಗುರು’ ಎಂಬ ಬಿರುದು ನೀಡಲಾಗಿದೆ. ದೇಶದ 13 ಅಖಾಡಗಳಲ್ಲಿ ಒಂದಾದ ಜುನಾ ಅಖಾಡಾ, ಗುಜರಾತ್‌ ಮೂಲದ ಮಹಾಮಂಡಲೇಶ್ವರ ಮಹೇಂದ್ರಾನಂದ ಗಿರಿ ಅವರಿಗೆ ಈ ಬಿರುದನ್ನು ನೀಡಿದೆ.

ಖಾಂಡ್ಯ ಪ್ರವೀಣ್ ವಿರುದ್ಧ ದೂರು ನೀಡಿದ ದಲಿತ ಯುವಕ ನಾಪತ್ತೆ

May 01 2024, 01:17 AM IST
ಕಳೆದ ಶುಕ್ರವಾರ ಲೋಕಸಭಾ ಚುನಾವಣೆ ಮತದಾನ ಸಂದರ್ಭ ಬಜರಂಗದಳದ ಮಾಜಿ ಮುಖಂಡ ಪ್ರವೀಣ್ ಖಾಂಡ್ಯ ಹಾಗೂ ಬೆಂಬಲಿಗರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿದೂರು ನೀಡಿದ್ದ ಯುವಕ ನಾಪತ್ತೆಯಾಗಿದ್ದು, ಹುಡುಕಿಕೊಡುವಂತೆ ಆತನ ತಾಯಿ ಬಾಳೆಹೊನ್ನೂರು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಮುತ್ಸದ್ದಿ ನಾಯಕ ಶ್ರೀನಿವಾಸ ಪ್ರಸಾದ್ ದಲಿತ ಸೂರ್ಯ: ಅಭಿಮಾನಿಗಳು

Apr 30 2024, 02:04 AM IST
ಬಸವಲಿಂಗಪ್ಪ ಅವರ ಬೂಸಾ ಚಳವಳಿಯ ವೇಳೆ ಹೋರಾಟಗಾರರಾಗಿ ಬೆಳಕಿಗೆ ಬಂದ ವಿ.ಶ್ರೀನಿವಾಸ್ ಪ್ರಸಾದ್, 24ನೇ ವರ್ಷಕ್ಕೆ ಪಕ್ಷೇತರರಾಗಿ ಚುನಾವಣೆಗೆ ಸ್ಪರ್ಧಿಸಿ ಸೋಲುಂಡು, ನಂತರದ ಚುನಾವಣೆಗಳಲ್ಲಿ ಗೆಲುವು ಸಾಧಿಸಿ, ಸ್ವಾಭಿಮಾನಿ ರಾಜಕಾರಣಿ ಎಂದು ಗುರುತಿಸಿಕೊಂಡಿದ್ದರು

ಬೇಲೂರಿನಲ್ಲಿ ಫೇಸ್‌ಬುಕ್‌ನಲ್ಲಿ ದಲಿತ ಸಮುದಾಯಕ್ಕೆ ನಿಂದನೆ ಆರೋಪ: ಬಂಧನ

Apr 28 2024, 01:20 AM IST
ಡಾ.ಬಿ.ಆರ್ ಅಂಬೇಡ್ಕರ್ ರನ್ನು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಗೈದ ಆರೋಪಿ ವಿರುದ್ಧ ಬೇಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿರುವ ಘಟನೆ ಬೇಲೂರಲ್ಲಿ ನಡೆದಿದೆ. ಆರೋಪಿ ಈಗ ಜೈಲು ಸೇರಿದ್ದಾನೆ.

ದಲಿತ ಗೃಹಮಂತ್ರಿ ಇದ್ದರೂ ದಲಿತರ ರಕ್ಷಣೆ ಇಲ್ಲ: ದೇವಿಂದ್ರನಾಥ್ ಆರೋಪ

Apr 25 2024, 01:10 AM IST
ರೊಟ್ಟಿ ಖರೀದಿ ಮಾಡಲು ಹೋದ ದಲಿತ ಯುವಕ ರಾಕೇಶ್ ಕೊಲೆಯನ್ನು ಖಂಡಿಸಿ ಜಿಲ್ಲಾ ಮಾದಿಗ ಸಮಾಜದ ವತಿಯಿಂದ ಯಾದಗಿರಿ ನಗರದ ನೇತಾಜಿ ಸುಭಾಶ್ಚಂದ್ರ ಬೋಸ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.

ದಲಿತ ಯುವಕನ ಹತ್ಯೆ ಖಂಡಿಸಿ ಪ್ರತಿಭಟನೆ

Apr 25 2024, 01:03 AM IST
ಯಾದಗಿರಿ ಜಿಲ್ಲೆಯ ಹಳೆ ಅಗಸಿ ಗ್ರಾಮದಲ್ಲಿ ನಡೆದ ದಲಿತ ಯುವಕನ ಹತ್ಯೆ ಖಂಡಿಸಿ ನಗರದ ಅಶೋಕ ವೃತ್ತದಲ್ಲಿ ಬಿಜೆಪಿ ಎಸ್ಸಿ ಮೋರ್ಚಾ ಬುಧವಾರ ಪ್ರತಿಭಟನೆ ನಡೆಸಿತು.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 26
  • next >

More Trending News

Top Stories
ಗಾಜಾ ಮಾದರಿ ಟೆಹ್ರಾನ್‌ ಧ್ವಂಸಕ್ಕೆ ಇಸ್ರೇಲ್‌ ಸಿದ್ಧತೆ : ಎಚ್ಚರಿಕೆ
ಕದನ ವಿರಾಮವಲ್ಲ, ಅದಕ್ಕಿಂತ ದೊಡ್ಡದು ಬೇರೆ ಕಾದಿದೆ: ಅಮೆರಿಕ ಅಧ್ಯಕ್ಷ ಟ್ರಂಪ್‌ ಎಚ್ಚರಿಕೆ
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved