ದಲಿತ ಯುವಕನ ಕೊಲೆ ಆರೋಪಿಗಳನ್ನು ಬಂಧಿಸಲು ಮಾಜಿ ಸಚಿವ ಎನ್.ಮಹೇಶ್ ಆಗ್ರಹ
Sep 13 2025, 02:04 AM ISTಮಧುಗಿರಿ ವೃತ್ತ ನಿರೀಕ್ಷಕರನ್ನು ತನಿಖಾಧಿಕಾರಿಯನ್ನಾಗಿ ನೇಮಿಸದೆ ಬೇರೆ ತನಿಖಾಧಿಕಾರಿ ನೇಮಿಸಬೇಕು. ವೃತ್ತ ನಿರೀಕ್ಷಕ ಮತ್ತು ಕೊಡಿಗೇನಹಳ್ಳಿ ಉಪ ನಿರೀಕ್ಷಕರನ್ನು ಕರ್ತವ್ಯ ಲೋಪದ ಮೇರೆಗೆ ಅಮಾನತ್ತುಗೊಳಿಸಬೇಕು. ಇಲ್ಲಿವರೆಗೂ ಸಹ ಶವ ಸಂಸ್ಕಾರ ನ್ಯಾಯಯುತವಾಗಿ ನಡೆಸಿರುವುದಿಲ್ಲ,