• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೇಲೂರಿನಲ್ಲಿ ಫೇಸ್‌ಬುಕ್‌ನಲ್ಲಿ ದಲಿತ ಸಮುದಾಯಕ್ಕೆ ನಿಂದನೆ ಆರೋಪ: ಬಂಧನ

Apr 28 2024, 01:20 AM IST
ಡಾ.ಬಿ.ಆರ್ ಅಂಬೇಡ್ಕರ್ ರನ್ನು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಗೈದ ಆರೋಪಿ ವಿರುದ್ಧ ಬೇಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿರುವ ಘಟನೆ ಬೇಲೂರಲ್ಲಿ ನಡೆದಿದೆ. ಆರೋಪಿ ಈಗ ಜೈಲು ಸೇರಿದ್ದಾನೆ.

ದಲಿತ ಗೃಹಮಂತ್ರಿ ಇದ್ದರೂ ದಲಿತರ ರಕ್ಷಣೆ ಇಲ್ಲ: ದೇವಿಂದ್ರನಾಥ್ ಆರೋಪ

Apr 25 2024, 01:10 AM IST
ರೊಟ್ಟಿ ಖರೀದಿ ಮಾಡಲು ಹೋದ ದಲಿತ ಯುವಕ ರಾಕೇಶ್ ಕೊಲೆಯನ್ನು ಖಂಡಿಸಿ ಜಿಲ್ಲಾ ಮಾದಿಗ ಸಮಾಜದ ವತಿಯಿಂದ ಯಾದಗಿರಿ ನಗರದ ನೇತಾಜಿ ಸುಭಾಶ್ಚಂದ್ರ ಬೋಸ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.

ದಲಿತ ಯುವಕನ ಹತ್ಯೆ ಖಂಡಿಸಿ ಪ್ರತಿಭಟನೆ

Apr 25 2024, 01:03 AM IST
ಯಾದಗಿರಿ ಜಿಲ್ಲೆಯ ಹಳೆ ಅಗಸಿ ಗ್ರಾಮದಲ್ಲಿ ನಡೆದ ದಲಿತ ಯುವಕನ ಹತ್ಯೆ ಖಂಡಿಸಿ ನಗರದ ಅಶೋಕ ವೃತ್ತದಲ್ಲಿ ಬಿಜೆಪಿ ಎಸ್ಸಿ ಮೋರ್ಚಾ ಬುಧವಾರ ಪ್ರತಿಭಟನೆ ನಡೆಸಿತು.

ಸಂವಿಧಾನ ವಿರೋಧಿ ಬಿಜೆಪಿಯನ್ನು ಸೋಲಿಸಿ; ದಲಿತ ಸಂಘಟನೆಗಳ ಮುಖಂಡರ ಕರೆ

Apr 25 2024, 01:02 AM IST
ಮೋದಿ ಸರಕಾರದ ೧೦ ವರ್ಷಗಳ ಆಡಳಿತದಲ್ಲಿ ದಲಿತರ ಸ್ಥಿತಿ ಚಿಂತಾಜನಕವಾಗಿದೆ. ಬಿಜೆಪಿಗೆ ದಲಿತರು,ಅಲ್ಪಸಂಖ್ಯಾತರು,ಹಿಂದುಳಿದ ವರ್ಗದವರೆಂದರೆ ದ್ವೇಷ. ಈಗಾಗಲೇ ಧರ್ಮಾಧಾರಿತ ಎಂಬ ನೆಪ ಮಾಡಿ ಅಲ್ಪಸಂಖ್ಯಾತರಿಗೆ ನೀಡುತ್ತಿದ್ದ ಶೇ 4 ಮೀಸಲಾತಿಯನ್ನು ರದ್ದು ಪಡಿಸಿದೆ.

ದಲಿತ ವಿರೋಧಿ ಬಿಜೆಪಿಗೆ ಮತ ನೀಡದೆ ತಿರಸ್ಕರಿಸಿ

Apr 24 2024, 02:16 AM IST
ಬೀದರ್ ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಮಂಗಳವಾರ ಕರೆದ ಸುದ್ದಿಗೋಷ್ಠಿಯಲ್ಲಿ ಡಿಜಿ ಸಾಗರ ಮಾತನಾಡಿದರು.

ಯಾದಗಿರಿಯಲ್ಲಿ ರೊಟ್ಟಿ ಕೇಳಿದ್ದಕ್ಕೆ ದಲಿತ ಯುವಕನ ಹತ್ಯೆ

Apr 23 2024, 12:55 AM IST
ಯುವಕರಿಬ್ಬರ ನಡುವಿನ ಕ್ಷುಲ್ಲಕ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಯಾದಗಿರಿ ನಗರದ ಶಹಾಪುರಪೇಠದಲ್ಲಿ ಭಾನುವಾರ ಮಧ್ಯರಾತ್ರಿ ನಡೆದಿರುವುದು ಬೆಳಕಿಗೆ ಬಂದಿದೆ.

ಮುತಾಂತರಗೊಳ್ಳುವಂತೆ ದಲಿತ ಮಹಿಳೆಗೆ ಬ್ಲ್ಯಾಕ್‌ಮೇಲ್‌

Apr 22 2024, 02:15 AM IST
ನೇಹಾ ಹತ್ಯೆ ಪ್ರಕರಣ ಕಾವು ಪಡೆದಿರುವಾಗಲೇ, ವಿವಾಹಿತ ದಲಿತ ಮಹಿಳೆಯನ್ನು ಇಸ್ಲಾಂಗೆ ಮತಾಂತರ ಮಾಡುವ ಯತ್ನ ನಡೆದಿರುವ ಘಟನೆ ನೇಹಾ ಹತ್ಯೆಯ ಆರೋಪಿ ಫಯಾಜ್‌ನ ಊರಲ್ಲೇ ಬೆಳಕಿಗೆ ಬಂದಿದೆ.

ಕೈ ತೊರೆದು ಜೆಡಿಎಸ್‌ ಸೇರಿದ ದಲಿತ ಮುಖಂಡರು

Apr 22 2024, 02:01 AM IST
ರಾಮನಗರ ದಲಿತರ ಬಗೆಗೆ ಹೊಂದಿರುವ ನಿರ್ಲಕ್ಷ್ಯ ಭಾವನೆ ಹಾಗೂ ಆ ಪಕ್ಷದ ನಾಯಕರ ನಡವಳಿಕೆಯಿಂದ ಬೇಸತ್ತು ಅನೇಕ ಮುಖಂಡರು ವಾಲ್ಮೀಕಿ ನಾಯಕ ಕ್ಷೇಮಾಭಿವೃದ್ಧಿ ಸಂಘ ಜಿಲ್ಲಾಧ್ಯಕ್ಷ ಅಂಜನಾಪುರ ವಾಸು ಮತ್ತು ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ಕೊತ್ತೀಪುರ ಗೋವಿಂದರಾಜು ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ತೊರೆದು ಜೆಡಿಎಸ್ ಸೇರ್ಪಡೆಯಾದರು.

ಸಿಎಂ ಸಿದ್ದರಾಮಯ್ಯನದ್ದು ಡೋಂಗಿ ದಲಿತ ಪ್ರೀತಿ: ಎಚ್‌ಡಿಕೆ

Apr 20 2024, 01:07 AM IST
ಗ್ಯಾರಂಟಿ ಯೋಜನೆ ಬಿಟ್ಟರೆ ರಾಜ್ಯ ಸರ್ಕಾರಕ್ಕೆ ಬೇರೆ ವಿಚಾರಗಳಿಲ್ಲ. ದನ ಕರುಗಳಿಗೆ ಮೇವು ,ಕುಡಿವ ನೀರಿಲ್ಲ. ರಾಜ್ಯದಲ್ಲಿ ಕೆಟ್ಟ ಸರ್ಕಾರ ಆಡಳಿತ ಮಾಡುತ್ತಿದೆ ಎಂದು ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು.

ಕಾಂಗ್ರೆಸ್ ಬೆಂಬಲಿಸಲು ದಲಿತ ‘ಬಲಗೈ’ ನಿರ್ಣಯ

Apr 20 2024, 01:02 AM IST
ಎಸ್‌ಡಿಎ ಅಭ್ಯರ್ಥಿ ಮಲ್ಲೇಶಬಾಬುರನ್ನು ಗೆಲ್ಲಿಸಿ ಮೋದಿ ಕೈಬಲಪಡಿಸಿ ಎಂದು ಬಿಜೆಪಿ- ಜೆಡಿೆಸ್‌ ನಾಯಕರು ಹೇಳುತ್ತಿದ್ದಾರೆ, ಹತ್ತು ವರ್ಷಗಳಲ್ಲಿ ಮೋದಿ ದೇಶಕ್ಕಾಗಿ ಏನು ಮಾಡಿದ್ದಾರಂತ ಅವರ ಕೈಬಲಪಡಿಸಬೇಕು
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 28
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved