• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಲಿತ ಸಮುದಾಯಕ್ಕೆ ಕಾಂಗ್ರೆಸ್ ಏನು ಮಾಡಿಲ್ಲ: ನಿಖಿಲ್

Apr 14 2024, 01:48 AM IST
ದಲಿತ ಸಮುದಾಯಕ್ಕೆ ಕಾಂಗ್ರೆಸ್ ಏನು ಮಾಡಿಲ್ಲ. ಎಐಸಿಸಿ ಅಧ್ಯಕ್ಷ ಖರ್ಗೆ ಅವರನ್ನು ಸಿಎಂ ಮಾಡಿ ಅಂತ ದೇವೇಗೌಡರು‌ ಹೇಳಿದರು. ಆದರೆ, ಕಾಂಗ್ರೆಸ್ ನವರು ಖರ್ಗೆ ಅವರನ್ನು ಸಿಎಂ ಮಾಡಲಿಲ್ಲ. ಸಿಎಂ ಆಗುತ್ತಾರೆ ಅಂತ ಪರಮೇಶ್ವರ್ ಅವರನ್ನು ಅವರ ಪಕ್ಷದವರೇ ಸೋಲಿಸಿದ್ದರು ಎಂದು ನಿಖಿಲ್ ಟೀಕಿಸಿದರು.

ನೀವು ಖಂಡಿತ ಗೆಲ್ತೀರಿ: ದಲಿತ ಮುಖಂಡರ ವಾಗ್ದಾನ

Apr 08 2024, 01:02 AM IST
ನೀವು ಸ್ಥಳೀಯರು, ನಮ್ಮೂರಿನ ಮಗ, ಹಾಗಾಗಿ ನಮ್ಮ ಮತ ನಿಮಗೆ ನೀಡುತ್ತೇವೆ, ನೀವು ಗೆಲ್ತೀರಿ.! ಹೀಗೆಂದು ಬಿಜೆಪಿ ಅಭ್ಯರ್ಥಿ ಎಸ್.ಬಾಲರಾಜು ಅವರಿಗೆ ಕೊಳ್ಳೇಗಾಲ ಕ್ಷೇತ್ರ ವ್ಯಾಪ್ತಿಯ ಸುತ್ತೂರು ಮತ್ತು ಇರಸವಾಡಿ ಗ್ರಾಮದ ಹಲವು ದಲಿತ ಮುಖಂಡರು ವಾಗ್ದಾನ ಮಾಡಿದರು.

ದೀನ ದಲಿತ ಏಳಿಗೆಗೆ ಶ್ರಮಿಸಿದ ಮಹಾನ್ ವ್ಯಕ್ತಿ: ಡಿಸಿ ಮೀನಾ

Apr 06 2024, 12:49 AM IST
ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಡಾ. ಬಾಬು ಜಗಜೀವನ್‌ ರಾಮ್ ದೀನ ದಲಿತರ ಏಳಿಗೆಗೆ ಶ್ರಮಿಸಿದ ಮಹಾನ್ ವ್ಯಕ್ತಿ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದರು

ಇಂಡಿಯಾ ಬೆಂಬಲಿಸಲು ವಿವಿಧ ದಲಿತ ಸಂಘಟನೆಗಳ ನಿರ್ಧಾರ

Apr 04 2024, 01:05 AM IST
ಚನ್ನಪಟ್ಟಣ: ಕಳೆದ ಹತ್ತು ವರ್ಷಗಳಿಂದ ದೇಶದಲ್ಲಿ ಆಡಳಿತ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಕೆಲಸ ಮಾಡುತ್ತಿದ್ದು, ಧರ್ಮದ ಆಧಾರದಲ್ಲಿ ರಾಜಕೀಯ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟವನ್ನು ಬೆಂಬಲಿಸಲಾಗುವುದು ಎಂದು ತಾಲೂಕಿನ ವಿವಿಧ ದಲಿತ ಪರ ಸಂಘಟನೆಗಳ ಮುಖಂಡರು ಘೋಷಿದರು.

ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡರನ್ನು ಬೆಂಬಲಿಸುವಂತೆ ದಲಿತ ಸಮುದಾಯಕ್ಕೆ ಮನವಿ

Apr 04 2024, 01:01 AM IST
ದಲಿತ ಸಮುದಾಯವು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ತುಮಕೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಎಸ್.ಪಿ.ಮುದ್ದಹನುಮೇಗೌಡರನ್ನು ಬೆಂಬಲಿಸುವಂತೆ ಆದಿಜಾಂಬವ ಸಂಘದ ಅಧ್ಯಕ್ಷರಾದ ಪೆದ್ದಿಹಳ್ಳಿ ನರಸಿಂಹಯ್ಯ ತಿಳಿಸಿದ್ದಾರೆ.

ಶೋಷಿತರ ಉನ್ನತಿಗೆ ದಲಿತ ಚಳವಳಿ ಅವಶ್ಯ-ಸಾಹಿತಿ ಸತೀಶ ಕುಲಕರ್ಣಿ

Mar 29 2024, 12:48 AM IST
ಸಮಾಜದಲ್ಲಿ ದಲಿತರು ಸೇರಿದಂತೆ ಅನೇಕ ಸಮುದಾಯಗಳ ಜನರು ಶೋಷಣೆಯಿಂದ ಬಳಲುತ್ತಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿ ರೇಷನ್ ಕಾರ್ಡ್‌, ಆಧಾರ್‌ ಕಾರ್ಡ್‌ ಹೊಂದಲು ಸಹ ಪರದಾಡುವಂತ ಸ್ಥಿತಿ ಇದೆ. ಶೋಷಿತರಾಗಿರುವ ಕಟ್ಟಕಡೆಯ ಸಮಾಜಕ್ಕೆ ದಲಿತ ಚಳವಳಿಯ ಅಗತ್ಯವಿದೆ ಎಂದು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಾಹಿತಿ ಸತೀಶ ಕುಲಕರ್ಣಿ ಹೇಳಿದರು.

ದಲಿತ ಸಂಘಟನೆಗಳಿಂದ ತಡೆಗೋಡೆ ತೆರವು

Mar 27 2024, 01:01 AM IST
ದಲಿತ ಸಂಘಟನೆಗಳ ವತಿಯಿಂದ ಪಟ್ಟಣದ ಅಂಬೇಡ್ಕರ್ ಭವನದ ಪಕ್ಕದಲ್ಲಿರುವ ಕೋಳಿ ಅಂಗಡಿಗಳ ಮುಂಭಾಗ ಇದ್ದ ಗೋಡೆಯನ್ನು ದಲಿತ ಮುಖಂಡರು ತೆರವುಗೊಳಿಸಿದರು.

ದಲಿತ ಸಂಘಟನೆಗಳ ಬಗ್ಗೆ ಅವಹೇಳನಕಾರಿ ಹೇಳಿಕೆ : ಕ್ರಮಕ್ಕೆ ಒತ್ತಾಯ

Mar 26 2024, 01:00 AM IST
ಸಾಮಾಜಿಕ ಜಾಲತಾಣದಲ್ಲಿ ಅಂಬೇಡ್ಕರ್ ಹಾಗೂ ದಲಿತ ಸಂಘಟನೆಗಳ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ವ್ಯಕ್ತಿಯ ವಿರುದ್ಧ ಕೂಡಲೇ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಭೀಮಾ ಕೋರೇಗಾವ್ ಆಚರಣಾ ಸಮಿತಿ ಮುಖಂಡರು ಮೂಡಿಗೆರೆ ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್ ಶ್ರೀನಿವಾಸ್‌ರೆಡ್ಡಿ ಅವರಿಗೆ ಮನವಿ ಸಲ್ಲಿಸಿದರು.

ನಾಲೆಗಳಿಗೆ ನೀರು ಬಿಡುಗಡೆಗೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

Mar 26 2024, 01:00 AM IST
ಮಳೆ ಕೊರತೆ, ನೀರಿನ ಸಂಕಷ್ಟದ ನಡುವೆಯೂ ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಹರಿಸಿದೆ. ರಾಜ್ಯದ ಕಾವೇರಿ ಕಣಿವೆ ರೈತರು ಹಾಗೂ ಜನರ ಹಿತ ಬಲಿಕೊಟ್ಟಿದೆ. ಜಲಾಶಯಗಳಲ್ಲಿ ಇದ್ದ ನೀರು ನೆರೆ ರಾಜ್ಯಕ್ಕೆ ಹರಿದ ಪರಿಣಾಮ ಇಲ್ಲಿನ ರೈತರು ಬೆಳೆ ಹಾಕದ ಪರಿಸ್ಥಿತಿ ನಿರ್ಮಾಣವಾಗಿದೆ, ಜಮೀನಿನಲ್ಲಿರುವ ಬೆಳೆ ಬಿರು ಬಿಸಿಲಿಗೆ ಒಣಗಿ ತರಗಾಗುತ್ತಿದೆ, ಕೆರೆ ಕಟ್ಟೆಗಳಲ್ಲಿ ನೀರಿಲ್ಲದೆ ಜನ ಜಾನುವಾರುಗಳು ಕುಡಿಯುವ ನೀರಿಗೆ ಪರದಾಡುವಂತಾಗಿದೆ.

ದಲಿತ ಮುಖಂಡರ ಅಸಮಾಧಾನ ತಣಿಸಿದ ಇಕ್ಬಾಲ್ ಹುಸೇನ್

Mar 25 2024, 12:48 AM IST
ರಾಮನಗರ: ಪ್ರಾಧಿಕಾರಗಳ ನೇಮಕದಲ್ಲಿ ಆಗಿರುವ ಅನ್ಯಾಯದ ವಿರುದ್ಧ ಅಪಸ್ವರ ಎತ್ತಿದ್ದರಿಂದ ಕಾಂಗ್ರೆಸ್ ಪಕ್ಷದೊಳಗೆ ಅಸಮಾಧಾನ ಭುಗಿಲೇಳಲು ಕಾರಣರಾದ ದಲಿತ ಮುಖಂಡರನ್ನು ಶಾಸಕ ಇಕ್ಬಾಲ್ ಹುಸೇನ್ ಸಮಾಧಾನ ಪಡಿಸುವ ಪ್ರಯತ್ನ ನಡೆಸಿದರು.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • 25
  • 26
  • next >

More Trending News

Top Stories
ಗಾಜಾ ಮಾದರಿ ಟೆಹ್ರಾನ್‌ ಧ್ವಂಸಕ್ಕೆ ಇಸ್ರೇಲ್‌ ಸಿದ್ಧತೆ : ಎಚ್ಚರಿಕೆ
ಕದನ ವಿರಾಮವಲ್ಲ, ಅದಕ್ಕಿಂತ ದೊಡ್ಡದು ಬೇರೆ ಕಾದಿದೆ: ಅಮೆರಿಕ ಅಧ್ಯಕ್ಷ ಟ್ರಂಪ್‌ ಎಚ್ಚರಿಕೆ
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved