• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಲಿತ ಸಮುದಾಯದ ಅಭಿವೃದ್ಧಿಗೆ ಬದ್ಧ: ವಿ. ಸೋಮಣ್ಣ

Mar 22 2024, 01:06 AM IST
ಮತ್ತೊಮ್ಮೆ ಮೂರನೇ ಸಲ ಮೋದಿ ಪ್ರಧಾನಿಯಾಗಬೇಕು. ಹಾಗಾಗಿ ನನ್ನನ್ನ ಗೆಲ್ಲಿಸಬೇಕು. ದಲಿತರ ಅಭಿವೃದ್ಧಿಗೆ ಬದ್ಧನಾಗಿದ್ದೇನೆ ಎಂದು ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಅವರು ಮನವಿ ಮಾಡಿದರು.

ಹನೆಹಳ್ಳಿ ದಲಿತ ಯುವಕನ ಹತ್ಯೆ: ಸ್ಥಳಕ್ಕೆ ದಸಂಸ ನಿಯೋಗ ಭೇಟಿ

Mar 21 2024, 01:03 AM IST
ಪೊಲೀಸ್‌ ತನಿಖೆ ಪರಿಣಾಮಕಾರಿ ನಡೆಸಬೇಕು, ಆರೋಪಿತರ ಬಂಧನ ಶೀಘ್ರ ನಡೆಸಬೇಕು ಎಂದು ನಿಯೋಗ ಆಗ್ರಹಿಸಿತು.

ಹಾಸನ ಜಿಲ್ಲಾಡಳಿತ ವಿರುದ್ಧ ಜಿಲ್ಲಾ ದಲಿತ ಉದ್ಯಮದಾರರ ಧರಣಿ

Mar 19 2024, 12:55 AM IST
ಹಾಸನ ಜಿಲ್ಲಾಡಳಿತ ಮತ್ತು ಕೆಐಎಡಿಬಿದಿಂದ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ಜಿಲ್ಲಾ ದಲಿತ ಉದ್ಯಮದಾರರ ಸಂಘದ ವತಿಯಿಂದ ಕೆಐಎಡಿಬಿ ಕಚೇರಿ ಮುಂದೆ ಸೋಮವಾರದಿಂದ ಅನಿರ್ದಿಷ್ಟಾವಧಿ ಧರಣಿಯನ್ನು ಆರಂಭಿಸಲಾಗಿದೆ.

ದಲಿತ ವಿರೋಧಿ ಸಿದ್ದರಾಮಯ್ಯರನ್ನು ನಂಬಬೇಡಿ

Mar 19 2024, 12:46 AM IST
ಎನ್‌ಡಿಎ ಮೈತ್ರಿ ಮಾಡಿಕೊಂಡು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯನ್ನು ಪ್ರಧಾನಿ ಅಭ್ಯರ್ಥಿ ಎಂದು ಘೋಷಣೆ ಮಾಡಿದಾಗ, ನಾವು ರಾಹುಲ್ ಗಾಂಧಿಯನ್ನು ಪ್ರಧಾನ ಮಂತ್ರಿಯನ್ನಾಗಿ ಮಾಡುತ್ತೇವೆಂದು ಮಲ್ಲಿಕಾರ್ಜುನ ಖರ್ಗೆರನ್ನು ವಿರೋಧಿಸಿದ್ದ ಸಿದ್ದಾರಾಮಯ್ಯನವರನ್ನು ನಂಬಬಾರದು ಎಂದು ಬೆಂಗಳೂರು ಗ್ರಾ. ಲೋಕಸಭಾ ಕ್ಷೇತ್ರದ ಬಿಎಸ್ಪಿ ಅಭ್ಯರ್ಥಿ ಡಾ.ಚಿನ್ನಪ್ಪ ವೈ.ಚಿಕ್ಕಹಾಗಡೆ ಹೇಳಿದರು.

ದಲಿತ ಮಹಿಳೆಯ ಮನೆ ಕಟ್ಟಿಸಿಕೊಡಲು ಮುಂದುವರಿದ ಪ್ರತಿಭಟನೆ

Mar 16 2024, 01:45 AM IST
ನ್ಯಾಯಕ್ಕಾಗಿ ಕಳೆದ ೭ ದಿನದಿಂದ ಮಹಿಳೆ ಪ್ರತಿಭಟನೆ ನಡೆಸುತ್ತಿದ್ದರೂ ಯಾವುದೇ ಪ್ರಯೋಜನವಾಗಿಲ್ಲ.

ದಲಿತ ಸಂಘಟನೆಗಳ ಒಕ್ಕೂಟದಿಂದ ಹೆಗಡೆ ಪ್ರತಿಕೃತಿ ದಹಿಸಿ ಆಕ್ರೋಶ

Mar 13 2024, 02:05 AM IST
ಸಂಸದ ಅನಂತಕುಮಾರ ಹೆಗಡೆ ಅವರನ್ನು ಪಕ್ಷದಿಂದ ಉಚ್ಛಾಟಿಸಿ ಮತ್ತು ದೇಶದ್ರೋಹದ ಅಡಿಯಲ್ಲಿ ಅವರ ಮೇಲೆ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಿದರು.

ದಲಿತ ಸಿಎಂ ಪರ 3 ಸಚಿವರ ಬ್ಯಾಟಿಂಗ್‌!

Mar 08 2024, 01:45 AM IST
ಲೋಕಸಭೆ ಚುನಾವಣೆ ಹೊಸ್ತಿಲಲ್ಲೇ ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಮತ್ತೊಮ್ಮೆ ದಲಿತ ಮುಖ್ಯಮಂತ್ರಿ ವಿಚಾರದ ಚರ್ಚೆ ಮುನ್ನೆಲೆಗೆ ಬಂದಿದೆ. ದಲಿತ ಮುಖ್ಯಮಂತ್ರಿ ಕುರಿತ ಸಮಾಜ ಕಲ್ಯಾಣ ಸಚಿವ ಡಾ.ಮಹದೇವಪ್ಪ ಅವರ ಬೇಡಿಕೆಗೆ ಇದೀಗ ಮೂವರು ಸಚಿವರು ದನಿಗೂಡಿಸಿದ್ದಾರೆ.

ದಲಿತ ಸಿಎಂ ಹೇಳಿಕೆ ಅಪ್ರಸ್ತುತ: ಪ್ರಿಯಾಂಕ ಖರ್ಗೆ

Mar 07 2024, 01:47 AM IST
ನಾವು ಜನರ ಮೆಚ್ಚುಗೆಗೆ ಪಾತ್ರವಾಗುವಂತಹ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. 4 ಕೋಟಿಗೂ ಅಧಿಕ ಜನರು ಸವಲತ್ತು ಪಡೆಯುತ್ತಿದ್ದಾರೆ. 136 ಶಾಸಕರು ಆರಿಸಿ ಬಂದಿದ್ದೇವೆ. ಸಿಎಂ, ಡಿಸಿಎಂ ನೇತೃತ್ವದಲ್ಲಿ ಲೋಕಸಭೆ ಚುನಾವಣೆ ಮಾಡುತ್ತೇವೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ ಹೇಳಿದ್ದಾರೆ.

ಹಾಸನದಲ್ಲಿ ದಲಿತರ ಸಮಸ್ಯೆಗೆ ಜಿಲ್ಲಾಧಿಕಾರಿ, ಎಸ್ಪಿ ತಾತ್ಸಾರ: ದಲಿತ ಮುಖಂಡ

Mar 06 2024, 02:17 AM IST
ಸಮಸ್ಯೆಗಳನ್ನಿಟ್ಟುಕೊಂಡು ದಲಿತರು ದೂರು ನೀಡಲು ಹೋದರೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸ್ಪಂದಿಸುವುದಿಲ್ಲ ಎಂದು ಹಾಸನದಲ್ಲಿ ದಲಿತ ಸಂಘರ್ಷ ಸಮಿತಿ ಹಿರಿಯ ಮುಖಂಡ ಎಚ್.ಕೆ. ಸಂದೇಶ್ ಎಚ್ಚರಿಸಿದರು.

ಶಾಸಕ ಜಿ.ಟಿ.ದೇವೇಗೌಡರು ಮೀಸಲಾತಿ ವಿರೋಧಿಸಿಲ್ಲ: ದಲಿತ ಮುಖಂಡರ ಸ್ಪಷ್ಟನೆ

Mar 02 2024, 01:47 AM IST
ವಾಸ್ತವವಾಗಿ ಜಿ.ಟಿ.ದೇವೇಗೌಡರು ಸಹಕಾರ ಕ್ಷೇತ್ರದಲ್ಲಿನ ಮೀಸಲಾತಿಗೆ ವಿರೋಧ ವ್ಯಕ್ತಪಡಿಸಿಲ್ಲ. ಈಗಾಗಲೇ ಸಹಕಾರ ಕ್ಷೇತ್ರದಲ್ಲಿ ಮೀಸಲಾತಿ ಇದೆ. ಆದರೆ, ನಾಮ ನಿರ್ದೇಶನದ ಮಾಡುವ ವೇಳೆ ಮೀಸಲಾತಿ ಸರಿಯಲ್ಲ. ಹೊರಗಿನವರನ್ನು ಮೀಸಲಾತಿ ನೆಪದಲ್ಲಿ ತಂದು ಕೂರಿಸಿದರೆ ಸ್ಥಳೀಯ ಆಡಳಿತಗಳಲ್ಲಿ ಅಧಿಕಾರಿಗಳೊಡನೆ ಅವರು ಸೇರಿದರೆ ಅವರದೇ ಪ್ರಾಬಲ್ಯವಾಗುತ್ತದೆ ಎಂಬ ಅಭಿಪ್ರಾಯದಲ್ಲಿ ಅವರು ಮಾತನಾಡಿದ್ದಾರೆ.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • 26
  • next >

More Trending News

Top Stories
ಗಾಜಾ ಮಾದರಿ ಟೆಹ್ರಾನ್‌ ಧ್ವಂಸಕ್ಕೆ ಇಸ್ರೇಲ್‌ ಸಿದ್ಧತೆ : ಎಚ್ಚರಿಕೆ
ಕದನ ವಿರಾಮವಲ್ಲ, ಅದಕ್ಕಿಂತ ದೊಡ್ಡದು ಬೇರೆ ಕಾದಿದೆ: ಅಮೆರಿಕ ಅಧ್ಯಕ್ಷ ಟ್ರಂಪ್‌ ಎಚ್ಚರಿಕೆ
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved