• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಲಿತ ಸಿಎಂ ಹೇಳಿಕೆ ಅಪ್ರಸ್ತುತ: ಪ್ರಿಯಾಂಕ ಖರ್ಗೆ

Mar 07 2024, 01:47 AM IST
ನಾವು ಜನರ ಮೆಚ್ಚುಗೆಗೆ ಪಾತ್ರವಾಗುವಂತಹ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. 4 ಕೋಟಿಗೂ ಅಧಿಕ ಜನರು ಸವಲತ್ತು ಪಡೆಯುತ್ತಿದ್ದಾರೆ. 136 ಶಾಸಕರು ಆರಿಸಿ ಬಂದಿದ್ದೇವೆ. ಸಿಎಂ, ಡಿಸಿಎಂ ನೇತೃತ್ವದಲ್ಲಿ ಲೋಕಸಭೆ ಚುನಾವಣೆ ಮಾಡುತ್ತೇವೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ ಹೇಳಿದ್ದಾರೆ.

ಹಾಸನದಲ್ಲಿ ದಲಿತರ ಸಮಸ್ಯೆಗೆ ಜಿಲ್ಲಾಧಿಕಾರಿ, ಎಸ್ಪಿ ತಾತ್ಸಾರ: ದಲಿತ ಮುಖಂಡ

Mar 06 2024, 02:17 AM IST
ಸಮಸ್ಯೆಗಳನ್ನಿಟ್ಟುಕೊಂಡು ದಲಿತರು ದೂರು ನೀಡಲು ಹೋದರೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸ್ಪಂದಿಸುವುದಿಲ್ಲ ಎಂದು ಹಾಸನದಲ್ಲಿ ದಲಿತ ಸಂಘರ್ಷ ಸಮಿತಿ ಹಿರಿಯ ಮುಖಂಡ ಎಚ್.ಕೆ. ಸಂದೇಶ್ ಎಚ್ಚರಿಸಿದರು.

ಶಾಸಕ ಜಿ.ಟಿ.ದೇವೇಗೌಡರು ಮೀಸಲಾತಿ ವಿರೋಧಿಸಿಲ್ಲ: ದಲಿತ ಮುಖಂಡರ ಸ್ಪಷ್ಟನೆ

Mar 02 2024, 01:47 AM IST
ವಾಸ್ತವವಾಗಿ ಜಿ.ಟಿ.ದೇವೇಗೌಡರು ಸಹಕಾರ ಕ್ಷೇತ್ರದಲ್ಲಿನ ಮೀಸಲಾತಿಗೆ ವಿರೋಧ ವ್ಯಕ್ತಪಡಿಸಿಲ್ಲ. ಈಗಾಗಲೇ ಸಹಕಾರ ಕ್ಷೇತ್ರದಲ್ಲಿ ಮೀಸಲಾತಿ ಇದೆ. ಆದರೆ, ನಾಮ ನಿರ್ದೇಶನದ ಮಾಡುವ ವೇಳೆ ಮೀಸಲಾತಿ ಸರಿಯಲ್ಲ. ಹೊರಗಿನವರನ್ನು ಮೀಸಲಾತಿ ನೆಪದಲ್ಲಿ ತಂದು ಕೂರಿಸಿದರೆ ಸ್ಥಳೀಯ ಆಡಳಿತಗಳಲ್ಲಿ ಅಧಿಕಾರಿಗಳೊಡನೆ ಅವರು ಸೇರಿದರೆ ಅವರದೇ ಪ್ರಾಬಲ್ಯವಾಗುತ್ತದೆ ಎಂಬ ಅಭಿಪ್ರಾಯದಲ್ಲಿ ಅವರು ಮಾತನಾಡಿದ್ದಾರೆ.

ದಲಿತ ಸಂಘಟನೆಗಳ ಮೇಲೆ ಮಹತ್ತರ ಜವಾಬ್ದಾರಿ

Feb 26 2024, 01:37 AM IST
ಸಮಾಜದಲ್ಲಿ ದಲಿತ ಸಂಘಟನೆಗಳ ಜವಾಬ್ದಾರಿ ಮಹತ್ತರವಾಗಿದೆ. ಸಂಘಟನೆಗಳನ್ನು ಸ್ಥಾಪಿಸುವುದು ಸುಲಭ. ಆದರೆ ತತ್ವ, ಸಿದ್ಧಾಂತದ ಜೊತೆಗೆ ನಿರಂತರವಾಗಿ ಮುನ್ನಡೆಸುವುದು ಸುಲಭವಲ್ಲ. ದಲಿತ ಸಂಘಟನೆಗಳ ಸ್ಥಾಪನೆ ಉತ್ತಮ ಬೆಳವಣಿಗೆ. ದಲಿತ ಸಂಘಟನೆಗಳಿಗೆ ಎಲ್ಲ ಜನಾಂಗದ ಪ್ರೋತ್ಸಾಹ ಸಿಗಬೇಕು. ಅಂಬೇಡ್ಕರ್ ಸೇನೆಗೆ ಸದಾ ಸ್ಪಂದಿಸಲು ಸಿದ್ಧ ಎಂದು ಭದ್ರಾವತಿ ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ.ಮೋಹನ್ ಅಭಿಪ್ರಾಯಪಟ್ಟಿದ್ದಾರೆ.

ಕಾಂಗ್ರೆಸ್‌ನಿಂದ ದಲಿತ ವಿರೋಧಿ ನೀತಿ: ಆರೋಪ

Feb 25 2024, 01:48 AM IST
ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭಿವೃದ್ಧಿ ಯೋಜನೆಗಳ 11,130 ಕೋಟಿ ರು. ಗ್ಯಾರೆಂಟಿಗಳಿಗಾಗಿ ವಿನಿಯೋಗಿಸುತ್ತಿದೆ. ಇದು ಈ ಸಮುದಾಯಗಳ ಜನರಿಗೆ ಮಾಡುತ್ತಿರುವ ಘೋರ ಅನ್ಯಾಯವಾಗಿದೆ.

ದಲಿತ ಸಂಘಟನೆಗಳೆಲ್ಲಾ ಒಂದಾದ್ರೆ ನೊಂದವರಿಗೆ ನ್ಯಾಯ: ಶಾಸಕ ಕೆ.ಎಸ್.ಬಸವಂತಪ್ಪ

Feb 25 2024, 01:47 AM IST
ದಲಿತ ಸಂಘಟನೆಗಳೆಲ್ಲವೂ ಒಂದಾಗಿ, ಸಂಘಟಿತ ಚಳವಳಿ ಕಟ್ಟಿದರೆ ನೊಂದ ಸಮಾಜಕ್ಕೆ ನ್ಯಾಯ ಒದಗಿಸಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಡಿಎಸ್ಸೆಸ್‌ನ 50ನೇ ಸಂಸ್ಥಾಪನ ವರ್ಷಾಚರಣೆಯ ಇಂದಿನ ಸಮಾರಂಭದಲ್ಲೇ ಇಂತಹದ್ದೊಂದು ಆಲೋಚನೆ, ಪ್ರಯತ್ನಕ್ಕೆ ಮುಂದಾಗಿ. ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿಸಿದ ಉದ್ದೇಶಕ್ಕೆ ಪೂರಕವಾಗಿ ದಮನಿತರು, ಶೋಷಿತರ ಧ್ವನಿಯಾಗಿ, ಅಂತಹವರಿಗೆ ಸಾಮಾಜಿಕ ನ್ಯಾಯ ಕೊಡಿಸುವ ಕೆಲಸವನ್ನು ಡಿಎಸ್ಸೆಸ್ ಮಾಡುವಂತಾಗಲಿ.

ದಲಿತ, ಹಿಂದೂ ವಿರೋಧಿ, ಯಡವಟ್ಟು ಸರ್ಕಾರ: ಬಿಜೆಪಿ ಟೀಕೆ

Feb 24 2024, 02:35 AM IST
ರಾಜ್ಯ ಸರ್ಕಾರ ಪರಿಶಿಷ್ಟ ಜನಾಂಗದ ಅಭಿವೃದ್ಧಿಗೆ ಮೀಸಲಿಟ್ಟಿದ್ದ ಎಸ್‌ಇಪಿ, ಟಿಎಸ್‌ಪಿ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳುವ ಮೂಲಕ ದಲಿತ ವಿರೋಧಿ, ಜನವಿರೋಧಿ ಮತ್ತು ಯಡವಟ್ಟು ಸರ್ಕಾರ ಎಂದು ಆರೋಪಿಸಿ ನಗರದಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ರಾಜ್ಯ ಸರ್ಕಾರದ ದಲಿತ ವಿರೋಧಿ ನೀತಿ ಖಂಡಿಸಿ ಬಿಜೆಪಿ ಪ್ರತಿಭಟನೆ

Feb 24 2024, 02:33 AM IST
ಕಳೆದ 9 ತಿಂಗಳಲ್ಲಿ ರಾಜ್ಯ ಕಾಂಗ್ರೆಸ್ ಆಡಳಿತವು ದಲಿತ ಸಮುದಾಯದ ವಿಚಾರದಲ್ಲಿ ಕೇವಲ ಮಾತಿನಲ್ಲಿ ಮಾತ್ರ ಕಾಳಜಿ ತೋರಿ ದಲಿತ ಸಮುದಾಯವನ್ನು ವಂಚಿಸುತ್ತಿದೆ. ಚುನಾವಣೆಯಲ್ಲಿ ತಮ್ಮ ಗೆಲುವಿನ ಸಲುವಾಗಿ ದಲಿತರಿಗೆ ಮೀಸಲಿಟ್ಟಿದ್ದ ₹೧೧,೧೪೪ ಕೋಟಿ ಎಸ್‌ಸಿಪಿ, ಟಿಎಸ್‌ಪಿ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಲು ವರ್ಗಾಯಿಸಿ ದಲಿತ ಹಿತವನ್ನು ಬಲಿಕೊಡಲಾಗಿದೆ

ಪೌರಾಯುಕ್ತರ ಅಮಾನತಿಗೆ ದಲಿತ ಸಂಘಟನೆಗಳ ಆಗ್ರಹ

Feb 24 2024, 02:32 AM IST
ಕೂಡಲೇ ನಗರಸಭೆ ಪೌರಾಯುಕ್ತರನ್ನು ಅಮಾನತ್ತು ಮಾಡಬೇಕು, ಇಲ್ಲವಾದಲ್ಲಿ ಇವರ ವಿರುದ್ದ ಮುಂದಿನ ದಿನಗಳಲ್ಲಿ ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ಉಗ್ರಹೋರಾಟಗಳನ್ನು ನಡೆಸುವುದಾಗಿ ದಲಿತ ಮುಖಂಡರ ಎಚ್ಚರಿಕ

ಕಾಂಗ್ರೆಸ್ ಸರ್ಕಾರದ ದಲಿತ ವಿರೋಧಿ ನೀತಿ ಖಂಡಿಸಿ ಬಿಜೆಪಿ ಪ್ರತಿಭಟನೆ

Feb 24 2024, 02:31 AM IST
ಕಾಂಗ್ರೆಸ್ ಸರ್ಕಾರ ದಲಿತ ಸಮುದಾಯಕ್ಕೆ ಮೀಸಲಿಟ್ಟಿದ್ದ ಅನುದಾನವನ್ನು ಬೇರೆಡೆ ಬಳಕೆ ಮಾಡಿಕೊಂಡು ದಲಿತ ಸಮುದಾಯದವರಿಗೆ ಸಿಗಬೇಕಾದ ಎಸ್ಸಿಪಿ, ಟಿಎಸ್‌ಪಿ ಹಣವನ್ನು ಹಿಂಪಡೆದಿರುವುದನ್ನು ಖಂಡಿಸಿ ಶುಕ್ರವಾರ ಜಿಲ್ಲಾ ಬಿಜೆಪಿ ವತಿಯಿಂದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • 28
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved