• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ ದಲಿತ ವಿರೋಧಿ ಪಕ್ಷ: ಆರೋಪ

Feb 24 2024, 02:30 AM IST
ರಾಜ್ಯ ಸರ್ಕಾರ 10 ತಿಂಗಳಿಂದ ಕುಂಟುತ್ತಾ ಸಾಗಿದೆ. ಎಸ್ಸಿ ಎಸ್ಟಿ ₹11 ಸಾವಿರ ಕೋಟಿ ಅನುದಾನವನ್ನು ಐದು ಗ್ಯಾರಂಟಿಗಳಿಗೆ ಬಳಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ನಿಜವಾದ ದಲಿತ ವಿರೋಧಿಯಾಗಿದ್ದಾರೆ ಎಂದು ಬಿಜೆಪಿ ಮುಖಂಡರು ಆರೋಪಿಸಿದರು.

ದಲಿತ ಕಡೆಗಣನೆ ಆರೋಪ: ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ

Feb 24 2024, 02:30 AM IST
ಮಡಿಕೇರಿ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರ ದಲಿತ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ ಎಂದು ಆರೋಪಿಸಿ ಕೊಡಗು ಜಿಲ್ಲಾ ಬಿಜೆಪಿ ಹಾಗೂ ಎಸ್‌ಸಿ ಮೋರ್ಚಾ ಪ್ರತಿಭಟಿಸಿತು.

ದಲಿತ ಪರ ಸಂಘಟನೆಗಳಿಂದ ತಮಟೆ ಚಳವಳಿ

Feb 21 2024, 02:01 AM IST
ರಾಮನಗರ: ದಲಿತ ಮುಖಂಡರ ಮೇಲೆ ಅಸ್ಪೃಶ್ಯತೆ ಆಚರಣೆ ಮಾಡಿ ದೌರ್ಜನ್ಯ ನಡೆಸಿದ ಕೆಲ ವಕೀಲರ ವಿರುದ್ಧ ಜಾತಿ ನಿಂದನೆ ದೂರು ನೀಡಿದರೂ ಪ್ರಕರಣ ದಾಖಲಿಸದ ಐಜೂರು ಪೊಲೀಸ್ ಠಾಣೆ ಸಬ್ ಇನ್ಸ್‌ಪೆಕ್ಟರ್‌ ತನ್ವೀರ್ ಹುಸೇನ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ದಲಿತ ಸಂಘಟನೆಗಳ ಕಾರ್ಯಕರ್ತರು ಮಂಗಳವಾರ ತಮಟೆ ಚಳವಳಿ ನಡೆಸಿದರು.

ಸಂವಿಧಾನದಡಿ ಪ್ರತಿಯೊಬ್ಬ ಭಾರತೀಯನೂ ಸಾಕಾರ: ದಲಿತ ಮುಖಂಡ ವೆಂಕಟೇಶಪ್ಪ

Feb 15 2024, 01:30 AM IST
ರಾಮಾಯಣ, ಮಹಾಭಾರತ ಕಾವ್ಯಗಳು ಅನಕ್ಷರಸ್ಥರು, ವಿದ್ಯಾವಂತರ ಮನಸ್ಸಿನಲ್ಲಿ ಅಳವಾಗಿ ಬೇರೂರಿರುವಂತೆ ಸಂವಿಧಾನದ ವಿಚಾರಧಾರೆಗಳೂ ಪ್ರಜೆಗಳ ಮನಸ್ಸಿನಲ್ಲಿ ಉಳಿಯಬೇಕು,

ಫೆಬ್ರವರಿ 13 ರಿಂದ ಅರಸೀಕೆರೆಯಲ್ಲಿ ಸಂವಿಧಾನ ಜಾಥಾ: ಎಲ್ಲರೂ ಪಾಲ್ಗೊಳ್ಳುವಂತೆ ದಲಿತ ಒಕ್ಕೂಟದ ವೆಂಕಟೇಶ್‌ ಮನವಿ

Feb 14 2024, 02:17 AM IST
ಫೆಬ್ರವರಿ 13 ರಿಂದ 21 ರ ವರೆಗೆ ಅರಸೀಕೆರೆಯಲ್ಲಿ ನಡೆಯುವ ಸಂವಿಧಾನ ಜಾಗೃತಿ ಜಾಥಾದಲ್ಲಿ ದಲಿತ ಸಮಾಜ ಬಂಧುಗಳು ಸೇರಿದಂತೆ ಪ್ರತಿಯೊಬ್ಬರು ಪಾಲ್ಗೊಳ್ಳುವ ಮೂಲಕ ಸಂವಿಧಾನವನ್ನು ಅರಿತುಕೊಳ್ಳಬೇಕು ಎಂದು ತಾಲೂಕು ದಲಿತಪರ ಒಕ್ಕೂಟಗಳ ಅಧ್ಯಕ್ಷ ವೆಂಕಟೇಶ್ ಮನವಿ ಮಾಡಿದರು.

18ಕ್ಕೆ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಸುವರ್ಣ ಮಹೋತ್ಸವ

Feb 14 2024, 02:15 AM IST
ದಲಿತ ಸಂಘರ್ಷ ಸಮಿತಿ ಐವತ್ತು ವರ್ಷಗಳನ್ನು ಪೂರೈಸಿರುವುದರಿಂದ ಇತಿಹಾಸ ಸೃಷ್ಟಿಸುವ ಕಾರ್ಯಕ್ರಮ ರೂಪಿಸಬೇಕೆಂದು ಜಿಲ್ಲಾ ಸಂಚಾಲಕ ಕುಂದೂರು ತಿಮ್ಮಯ್ಯ ನಮಗೆ ಕರೆ ನೀಡಿದ್ದು, ಅದರಂತೆ ನಾವು ತಾಲೂಕಿನ ಎಲ್ಲಾ ಹಳ್ಳಿಗಳಿಗೂ ಭೇಟಿ ನೀಡಿ ಗ್ರಾಮ ಶಾಖೆ, ಹೋಬಳಿ ಶಾಖೆ ಮಾಡಿ ಬಲಿಷ್ಠವಾದ ಸಂಘಟನೆ ಕಟ್ಟುತ್ತಿದ್ದೇವೆ.

ಅಂಬೇಡ್ಕರ್ ದಲಿತ ಸಮುದಾಯಕ್ಕೆ ಸೀಮಿತವಲ್ಲ

Feb 08 2024, 01:33 AM IST
ಸೂಲಿಬೆಲೆ: ಮೌಢ್ಯದ ಆಚರಣೆಯ ವಿರುದ್ದವಾಗಿ ಧ್ವನಿ ಎತ್ತಿ ಶಿಕ್ಷಣವನ್ನು ಕಡ್ಡಾಯವಾಗಿ ಪಡೆಯಬೇಕು ಎಂಬ ದಿಸೆಯಲ್ಲಿ ಹೋರಾಟ ಮಾಡಿದವರು ಹಾಗೂ ಜಾತಿ ಪದ್ದತಿಯನ್ನು ತೀವ್ರವಾಗಿ ಖಂಡಿಸಿದ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಕೇವಲ ದಲಿತ ಸಮುದಾಯಕ್ಕೆ ಸಮಿತ ಮಾಡುವ ವ್ಯಕ್ತಿಯಲ್ಲ ಅದೊಂದು ಶಕ್ತಿ ಎಂದು ಸೂಲಿಬೆಲೆ ಗ್ರಾಮಪಂಚಾಯತ್ ಅಧ್ಯಕ್ಷ ಜನಾರ್ಧನರೆಡ್ಡಿ ಹೇಳಿದರು.

ಕಾಂಗ್ರೆಸ್‌ನಿಂದ ರೈತ, ದಲಿತ ವಿರೋಧಿ ನೀತಿ

Feb 06 2024, 01:39 AM IST
ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಖಂಡನಾ ನಿರ್ಣಯ. ರೈತ ಮತ್ತು ದಲಿತ ವಿರೋಧಿ ನೀತಿಯ ಖಂಡನೀಯ ಪ್ರಸ್ತಾವನೆಯನ್ನು ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಹುಮನಾಬಾದ್‌ ಶಾಸಕ ಡಾ. ಸಿದ್ದು ಪಾಟೀಲ್‌ ಮಂಡಿಸಿದರು. ರಾಮಮಂದಿರ ಉದ್ಘಾಟನೆ, ಪ್ರಧಾನ ನರೇಂದ್ರ ಮೋದಿಗೆ ಅಭಿನಂದನೆ.

ದಲಿತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ

Feb 03 2024, 01:53 AM IST
ಹಲ್ಲರೆ ಗ್ರಾಮದಲ್ಲಿ ಅಂಬೇಡ್ಕರ್ ನಾಮಫಲಕ ಅಳವಡಿಸಲು ವಿರೋಧ ವ್ಯಕ್ತಪಡಿಸುವ ಜತೆಗೆ ಪರಿಶಿಷ್ಟ ಜಾತಿಯವರ ಬಡಾವಣೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಮಹಿಳೆಯರು, ವೃದ್ಧರ ಮೇಲೂ ಹಲ್ಲೆ ನಡೆಸಿದ್ದಾರೆ. ಹಲವರ ಮೇಲೆ ಹಲ್ಲೆ ನಡೆಸಿದ್ದಲ್ಲದೇ, ಬೈಕ್ ಗಳು ಹಾಗೂ ಮನೆಯ ಛಾವಣಿಗಳನ್ನು ಹಾಳುಗೆಡುವ ಮೂಲಕ ವಿಕೃತಿ ತೋರಿರುವ ಕಿಡಿಗೇಡಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಅಂಬೇಡ್ಕರ್ ನೀಡಿರುವ ಮೀಸಲಾತಿ ಪಡೆಯುವ ಪ. ಪಂಗಡದವರು ಅಂಬೇಡ್ಕರ್ ಅವಮಾನಿಸಿರುವುದು ಅವರ ಹೇಡಿತನಕ್ಕೆ ಹಿಡಿದ ಕನ್ನಡಿಯಾಗಿದೆ

ಬಡವರು, ರೈತರು ದಲಿತ ವಿರೋಧಿ ಕೈ ಸರ್ಕಾರ: ವಿಜಯೇಂದ್ರ

Jan 31 2024, 02:21 AM IST
ಬಿಜೆಪಿ ಸರ್ಕಾರದ ಮೇಲೆ 40 ಪರ್ಸೆಂಟ್‌ ಭ್ರಷ್ಟಾಚಾರ ಆರೋಪ ಮಾಡಿದರು. ಆದರೆ ಈಗ ಬೆಂಗಳೂರು ನಗರದಲ್ಲಿ ಮನೆ ಕಟ್ಟಲು, ಸ್ಯಾಂಕ್ಷನ್‌ ತೆಗೆದುಕೊಳ್ಳಬೇಕು ಎಂದರೆ ಸ್ಕ್ವಾರ್‌ ಫೀಟ್‌ಗೆ 100 ರು.ನಂತೆ ಲಂಚ ಕೊಡಬೇಕು. ಮುಂದಿನ ಲೋಕಸಭೆ ಚುನಾವಣೆ ಬಳಿಕ ಸಚಿವ ಸಂಪುಟ ವಿಸ್ತರಣೆ ಮಾಡುವ ವೇಳೆ ಸ್ಕ್ವಾರ್‌ ಫೀಟ್‌ ಮಂತ್ರಿ ಅಂತ ಹೊಸ ಖಾತೆ ಮಾಡಿದರೂ ಆಶ್ಚರ್ಯ ಇಲ್ಲ ಎಂದು ವಿಜಯೇಂದ್ರ ಲೇವಡಿ ಮಾಡಿದರು.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved