• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಲಿತ ಸಂಘಟನೆಗಳಲ್ಲಿ ಗುಂಪುಗಳು, ಮುಖಂಡರು ಜಾಸ್ತಿಯಾಗಿ ಒಗ್ಗಟ್ಟು ಉಳಿದಿಲ್ಲ: ರಾಜ್ಯ ಸಭಾ ಸದಸ್ಯ ಎಲ್.ಹನುಮಂತಯ್ಯ

Jan 01 2024, 01:15 AM IST
ರಾಜ್ಯಮಟ್ಟದ ಜಾಗೃತಿ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದರು. ದಲಿತ ಸಂಘಟನೆಗಳು ಜನತೆಗೆ ಒಳಿತು ಮಾಡುವ ಕಾರ್ಯದಲ್ಲಿ ತೊಡಗದಿದ್ದರೆ ಸಮುದಾಯ ಅಭಿವೃದ್ಧಿ ಅಸಾಧ್ಯವೆಂದರು.

ಸಿದ್ದರಾಮಯ್ಯ ಸಂವಿಧಾನ, ಮೀಸಲಾತಿ, ದಲಿತ ವಿರೋಧಿ

Jan 01 2024, 01:15 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಸಂವಿಧಾನ, ಮೀಸಲಾತಿ, ದಲಿತ ವಿರೋಧಿಯಾಗಿದ್ದಾರೆ ಎಂದು ಬಿಜೆಪಿ ಎಸ್‌ಸಿ ಮೋರ್ಚಾದ ಜಿಲ್ಲಾಧ್ಯಕ್ಷ ಮೂಡ್ನಾಕೂಡು ಪ್ರಕಾಶ್ ಆರೋಪಿಸಿದರು.

ದಲಿತ ಸಮುದಾಯದ ಕಡೆಗಣನೆ: ಮುಖಂಡರ ಆಕ್ರೋಶ

Jan 01 2024, 01:15 AM IST
ಚನ್ನಪಟ್ಟಣ: ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳಾದರೂ ಇನ್ನು ದಲಿತರಿಗೆ ಸೂರು, ಸ್ಮಶಾನಭೂಮಿ ಕಲ್ಪಿಸಲಾಗಿಲ್ಲ. ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ದಲಿತರ ಬಡಾವಣೆಗಳ ಅಭಿವೃದ್ಧಿ ನಿರ್ಲಕ್ಷಿಸಲಾಗಿದೆ. ಅಸ್ಪೃಶ್ಯತೆ ತೊಡೆದುಹಾಕುವಲ್ಲಿ ತಾಲೂಕು ಆಡಳಿತ, ಸಮಾಜ ಕಲ್ಯಾಣ ಇಲಾಖೆ ಹಾಗೂ ಪೊಲೀಸ್ ಇಲಾಖೆಗಳು ವಿಫಲವಾಗಿದೆ ಎಂದು ದಲಿತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.

ಮಲ್ಲಿಕಾರ್ಜುನ್‌ ಖರ್ಗೆಯವರನ್ನು ನಿರ್ಲಕ್ಷಿಸಿದ ಸಿದ್ದು ದಲಿತ ವಿರೋಧಿ: ಛಲವಾದಿ ನಾರಾಯಣಸ್ವಾಮಿ

Dec 31 2023, 01:31 AM IST
ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿಯವರೇ ಪ್ರಧಾನಿ ಅಭ್ಯರ್ಥಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸುವ ಮೂಲಕ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಪ್ರಧಾನಿ ಅಭ್ಯರ್ಥಿ ಎಂಬ ಹೇಳಿಕೆ ತಿರಸ್ಕರಿಸಿದ್ದಾರೆ. ಅಷ್ಟೇ ಅಲ್ಲದೇ ಖರ್ಗೆಗೆ ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸದೆ ದಲಿತ ವಿರೋಧಿ ನೀತಿ ಹೊಂದಿದ್ದಾರೆ ಎಂದು ಬಿಜೆಪಿ ಎಸ್‍ಸಿ ಮೋರ್ಚಾ ರಾಜ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಆರೋಪ ಮಾಡಿದರು.

ಎಸ್ಸಿ, ಎಸ್ಟಿ ಅನುದಾನ ದುರ್ಬಳಕೆ<bha>;</bha> ದಲಿತ ಮುಖಂಡರ ಆರೋಪ

Dec 28 2023, 01:46 AM IST
ಗ್ರಾಮ ಪಂಚಾಯಿತಿಗಳಲ್ಲಿ ಎಸ್ಸಿ, ಎಸ್ಟಿ ಕಲ್ಯಾಣಕ್ಕಾಗಿ ಮೀಸಲಾದ ವಿಶೇಷ ಅನುದಾನವನ್ನು ಅನ್ಯ ಕಾಮಗಾರಿಗಳಿಗೆ ವ್ಯಯಿಸಿ ಸಮುದಾಯದ ಜನರಿಗೆ ವಂಚಿಸಲಾಗುತ್ತಿದೆ ಎಂದು ದಲಿತ ಸಮುದಾಯ ಮುಖಂಡರು ಅರಕಲಗೂಡಿನಲ್ಲಿ ನಡೆದ ಎಸ್ಸಿ, ಎಸ್ಟಿ ಹಿತ ರಕ್ಷಣಾ ಸಮಿತಿ ಸಭೆಯಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ದಲಿತ ನಾಯಕ ಖರ್ಗೆ ಪ್ರಧಾನಿ ಅಭ್ಯರ್ಥಿ ಸ್ವಾಗತಾರ್ಹ

Dec 23 2023, 01:46 AM IST
ಅಸ್ಪೃಶ್ಯರ ಬಾಳಿಗೆ ಬೆಳಕಾಗಿರುವ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರವರನ್ನು ಐ.ಎನ್. ಡಿ. ಐ.ಎ. ಒಕ್ಕೂಟ ಒಮ್ಮತದೊಂದಿಗೆ ಪ್ರಧಾನಿ ಅಭ್ಯರ್ಥಿ ಎಂದು ಪ್ರತಿಬಿಂಬಿಸಿ ದಲಿತರ ಪ್ರಧಾನಿ ಆಶಯಕ್ಕೆ ಶ್ರೀಕಾರ ಹಾಕಿದ್ದಾರೆ ಎಂದು ದಲಿತ ಸಂಘರ್ಷ ಸಮಿತಿ ಕಲಾವಿದ ಎಲ್ಲಪ್ಪ ಹರ್ಷ ವ್ಯಕ್ತಪಡಿಸಿದರು.

ಕಾಂಗ್ರೆಸ್‌ನಿಂದ ದಲಿತ ಸಮುದಾಯಕ್ಕೆ ನ್ಯಾಯ ಸಿಗದು

Dec 19 2023, 01:45 AM IST
ಒಳಮೀಸಲಾತಿಯನ್ನು ನೀಡಬೇಕು. ಶೋಷಿತ ಸಮುದಾಯಗಳ ಹಿತ ಕಾಯಬೇಕು ಎಂಬ ಆಗ್ರಹಿಸಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಆತ್ಮಗೌರವ ಸಮಾವೇಶವನ್ನು ಆಯೋಜಿಸಲಾಗಿದೆ.

ಹೊಸಪೇಟೆಯಲ್ಲಿ ದಲಿತ ಹಕ್ಕುಗಳ ಸಮಿತಿ ರಾಜ್ಯ ಸಮಾವೇಶ ಫೆ. 4ರಿಂದ

Dec 19 2023, 01:45 AM IST
ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ದಲಿತರ ಮೇಲೆ ದೌರ್ಜನ್ಯ ಹೆಚ್ಚಾಗಿದೆ. ಜಾತಿ ವ್ಯವಸ್ಥೆಯನ್ನು ಬದಲಿಸುವ ಆಶಯಕ್ಕೆ ಧಕ್ಕೆ ಬಂದಿದೆ. ದೌರ್ಜನ್ಯದ ವಿರುದ್ಧ ಹಕ್ಕೊತ್ತಾಯ ಸಲ್ಲಿಸಲಾಗುವುದು.

ದಲಿತ ಮಕ್ಕಳ ಮಲದಗುಂಡಿಗಿಳಿಸಿ ದೌರ್ಜನ್ಯ: ಆಶೋಕ್

Dec 19 2023, 01:45 AM IST
ಹಾಸ್ಟೆಲ್‌ನಲ್ಲಿ ಸರಿಯಾದ ಊಟ ನೀಡುತ್ತಿಲ್ಲ, ಎಲ್ಲ ಮಕ್ಕಳಿಗೂ ಸೇರಿ ಕೇವಲ 4 ಲೀಟರ್ ಹಾಲನ್ನಷ್ಟೇ ನೀಡಿದ್ದಾರೆ. ಇನ್ನು, ಡಿ.1ರಂದು ಘಟನೆ ನಡೆದಿದೆಯಾದರೂ ಆದರೆ ಜಿಲ್ಲಾ ಮಂತ್ರಿ ಭೈರತಿ ಸುರೇಶ್ ಡಿ.18ಕ್ಕೆ ಭೇಟಿ ನೀಡಿ ನಿರ್ಲಕ್ಷ್ಯ ಮೆರೆದಿದ್ದಾರೆ ಎಂದು ಆರ್‌.ಅಶೋಕ್‌ ಕಿಡಿಕಾರಿದರು.

ಬೆಳಗಾವಿ ದಲಿತ ಮಹಿಳೆಯ ಮೇಲಿನ ದೌರ್ಜನ್ಯ ಖಂಡಿಸಿ ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ

Dec 17 2023, 01:45 AM IST
ಜನರಲ್ ತಿಮ್ಮಯ್ಯ ವೃತ್ತದ ಬಳಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • next >

More Trending News

Top Stories
ಗಾಜಾ ಮಾದರಿ ಟೆಹ್ರಾನ್‌ ಧ್ವಂಸಕ್ಕೆ ಇಸ್ರೇಲ್‌ ಸಿದ್ಧತೆ : ಎಚ್ಚರಿಕೆ
ಕದನ ವಿರಾಮವಲ್ಲ, ಅದಕ್ಕಿಂತ ದೊಡ್ಡದು ಬೇರೆ ಕಾದಿದೆ: ಅಮೆರಿಕ ಅಧ್ಯಕ್ಷ ಟ್ರಂಪ್‌ ಎಚ್ಚರಿಕೆ
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved