• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತೀಯರಿಗೆ ಸಂವಿಧಾನವೇ ಪ್ರೇರಕ ಶಕ್ತಿ: ದಲಿತ ಸಂಘರ್ಷ ಸಮಿತಿಯ ಬಿ.ಎಲ್.ಲಕ್ಷ್ಮಣ್ ಬೇಲೂರು

Jan 28 2024, 01:20 AM IST
ವಿಶ್ವದ ಅತೀ ದೊಡ್ಡ ಪ್ರಜಾಪ್ರಭುತ್ವ ದೇಶವಾದ ಭಾರತದಲ್ಲಿ ಡಾ.ಬಿ.ಆರ್.ಅಂಬೇಡ್ಕರ್‌ ರಚಿಸಿದ ಶ್ರೇಷ್ಠ ಸಂವಿಧಾನವು ದೇಶದ ಜನರಿಗೆ ಪ್ರೇರಕ ಶಕ್ತಿಯಾಗಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಹಾಸನ ಜಿಲ್ಲಾ ಪ್ರಧಾನ ಸಂಚಾಲಕ ಬಿ.ಎಲ್.ಲಕ್ಷ್ಮಣ್ ಬೇಲೂರು ಹೇಳಿದರು. ಬೇಲೂರಲ್ಲಿ ದಲಿತ ಸಂಘರ್ಷ ಸಮಿತಿ ಆಯೋಜಿಸಿದ್ದ ಸಂವಿಧಾನ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕೋಮು ವೈಷಮ್ಯ ಪ್ರಚೋದಿಸುವ ಕಲ್ಲಡ್ಕ ಪ್ರಭಾಕರ ಭಟ್ಟರ ಬಂಧಿಸಿ: ದಲಿತ ಸಂಘರ್ಷ ಸಮಿತಿ

Jan 28 2024, 01:16 AM IST
ಶ್ರೀರಂಗ ಪಟ್ಟಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ ದ್ವೇಷ ಭಾಷಣದಿಂದ ಅಶಾಂತಿಯ ವಾತಾವರಣ ಸೃಷ್ಟಿಯಾಗಿ ಜೀವ ಹಾನಿಯೂ ಸಂಭವಿಸಬಹುದು. ದ್ವೇಷ ಭಾಷಣ ಮಾಡುವವರ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಬೇಕೆಂದು ಸುಪ್ರೀಂಕೋರ್ಟ್ ಆದೇಶಿಸಿದೆ, ಆದರೂ ಪೊಲೀಸರು ಭಟ್ಟರ ವಿರುದ್ಧ ಪ್ರಕರಣ ದಾಖಲಿಸಿಲ್ಲ.

ಮದ್ಯ ಮಾರಾಟಕ್ಕೆ ಕಡಿವಾಣ ಹಾಕಿ: ದಲಿತ ಸೇನೆಯ ಹುಲಿಕುಂಟೆ ಆನಂದ್

Jan 27 2024, 01:22 AM IST
ಕೆಜಿಎಫ್ ಜಿಲ್ಲೆಯ ಪೊಲೀಸ್ ಠಾಣೆಗಳ ಸರಹದ್ದು ಅವೈಜ್ಞಾನಿಕವಾಗಿದ್ದು, ೧೦೦ ಮೀ, ೨೦೦ ಮೀ ಹತ್ತಿರವಿರುವ ಠಾಣೆಗಳನ್ನು ಬಿಟ್ಟು ದೂರು ಕೊಡಲು ೧೦ ಕಿಮೀ ದೂರ ಹೋಗುವ ಪರಿಸ್ಥಿತಿ ಸಾರ್ವಜನಿಕರಿಗೆ ಬಂದೊದಗಿದೆ.

ದಲಿತ ಸಂಘರ್ಷ ಸಮಿತಿಯ ನೂತನ ತಾಲೂಕು ಘಟಕ ಅಸ್ತಿತ್ವಕ್ಕೆ: ದಾಸಪ್ಪ ಮಾಡಾಳು

Jan 26 2024, 01:48 AM IST
ಪ್ರೊ. ಬಿ. ಕೃಷ್ಣಪ್ಪ ೫೦ ವರ್ಷಗಳ ಹಿಂದೆ ಸ್ಥಾಪಿಸಿದ್ದ ಕರ್ನಾಟಕ ದಲಿತ ಸಂಘರ್ಷ ಸಮಿತಿ ತಾಲೂಕು ನೂತನ ಘಟಕವು ಅಸ್ತಿತ್ವಕ್ಕೆ ಬಂದಿದೆ. ಈ ಘಟಕದ ಮೂಲಕ ನೂತನ ಪದಾಧಿಕಾರಗಳನ್ನು ಆಯ್ಕೆ ಮಾಡಿ ವಿವಿಧ ಜವಾಬ್ದಾರಿ ನೀಡಲಾಗಿದೆ ಎಂದು ನೂತನ ಅಧ್ಯಕ್ಷ ದಾಸಪ್ಪ ಹೇಳಿದರು. ಅರಸೀಕರೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.

ಅಂಬೇಡ್ಕರ್‌ಗೆ ಅವಮಾನ: ದಲಿತ ಸಂಘಟನೆಗಳ ಪ್ರತಿಭಟನೆ

Jan 25 2024, 02:04 AM IST
ಕೋಟನೂರ(ಡಿ) ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಅಂಬೇಡ್ಕರ್‌ ಪ್ರತಿಮೆಗೆ ಕಿಡಿಗೇಡಿಗಳು ಮಾಡಿದ ಅವಮಾನ ಖಂಡಿಸಿ ಚಿಂಚೋಳಿ ಪಟ್ಟಣದಲ್ಲಿ ದಲಿತ ಸಂಘಟನೆಗಳ ಒಕ್ಕೂಟ, ದಲಿತ ಸಂಘರ್ಷ ಸಮಿತಿ, ದಲಿತ ಪ್ಯಾಂಥರ್ಸ್‌ ಮತ್ತು ಪ್ರಗತಿ ಸಂಘಟನೆಗಳ ಒಕ್ಕೂಟಗಳು ಭಾರಿ ಪ್ರತಿಭಟನೆ ನಡೆಸಿ, ಕನಕದಾಸ ವೃತ್ತದಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

ದಲಿತ ರೈತನಿಗೆ ಅನ್ಯಾಯ: ರೈತ ಸಂಘದಿಂದ ಜಮೀನಿನಲ್ಲಿಯೇ ಧರಣಿ

Jan 18 2024, 02:07 AM IST
ದಲಿತ ಚಿಕ್ಕವೆಂಕಟರಾಯಪ್ಪನ ಕುಟುಂಬದವರಿಗೆ ಸೇರಬೇಕಾದ ಜಮೀನನ್ನು ಬೇರೆಯವರು ಕಬಳಿಸಿದ್ದಾರೆ ಎಂದು ಆರೋಪಿಸಿ ಜಮೀನಿನಲ್ಲಿಯೇ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ವತಿಯಿಂದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.

ದಲಿತ ಸಂಘರ್ಷ ಸಮಿತಿಗೆ ೫೦ ವರ್ಷ. ೨೫ ರಂದು ಬೃಹತ್ ಸಮಾವೇಶ

Jan 16 2024, 01:46 AM IST
ದಲಿತ ಸಮುದಾಯಕ್ಕೆ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ನ್ಯಾಯವನ್ನು ಒದಗಿಸುವ ಸಲುವಾಗಿ ಸ್ಥಾಪಿತಗೊಂಡಿರುವ ದಲಿತ ಸಂಘರ್ಷ ಸಮಿತಿ ಪ್ರಾರಂಭಗೊಂಡು ೫೦ ವರ್ಷಗಳು ಆಗುತ್ತಿರುವ ಈ ಸಂಧರ್ಭದಲ್ಲಿ ಜ. ೨೫ರಂದು ತುಮಕೂರು ಜಿಲ್ಲಾ ಕೇಂದ್ರದಲ್ಲಿ ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ದಲಿತ ಸಂಘರ್ಷ ಸಮಿತಿಯ ಅಧ್ಯಕ್ಷ ಕುಂದೂರು ತಿಮ್ಮಯ್ಯ ಹೇಳಿದರು.

ಸತೀಶ್‌ ಜಾರಕಿಹೊಳಿಗೆ ಡಿಸಿಎಂ ಸ್ಥಾನ ನೀಡಲು ದಲಿತ ಸಂಘಟನೆಗಳ ಆಗ್ರಹ

Jan 14 2024, 01:33 AM IST
ಬೆಳಗಾವಿ ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್‌ ಹೈಕಮಾಂಡ್‌ಗೆ ಆಗ್ರಹ ಮಾಡಿದ ಮುಖಂಡರು.

ದಲಿತ ಯುವಕನಿಗೆ ಥಳಿತ ಕೇಸ್‌: ಹಲ್ಲೆಗೆಒಳಗಾಗಿದ್ದವನಿಂದಲೇ ದೇಗುಲದಲ್ಲಿ ಪೂಜೆ

Jan 10 2024, 01:46 AM IST
ಸವರ್ಣೀಯರ ಕಾಲೊನಿಗೆ ಪ್ರವೇಶಿಸಿದ್ದಕ್ಕಾಗಿ ತಾಲೂಕಿನ ಗೇರುಮರಡಿ ಗ್ರಾಮದಲ್ಲಿ ಥಳಿತಕ್ಕೊಳಗಾಗಿದ್ದ ದಲಿತ ಯುವಕನಿಂದಲೇ ಮಂಗಳವಾರ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಘಟನೆ ನಡೆದಿದೆ. ದೇವಾಲಯಕ್ಕೆ ಹಾಕಲಾಗಿದ್ದ ಬೀಗ ಒಡೆದು ಬಾಗಿಲು ತೆಗೆದು ದೇವಾಲಯದೊಳಗೆ ಪ್ರವೇಶಿಸಿದ ದಲಿತ ಮುಖಂಡರು ಹಾಗೂ ಸಮುದಾಯದವರು ದಲಿತ ಯುವಕನ ಕೈಯಿಂದ ಪೂಜೆ ಮಾಡಿಸಿದರು. ಈ ಸಂದರ್ಭದಲ್ಲಿ ಸಂವಿಧಾನದ ಪೀಠಿಕೆಯನ್ನೂ ಪಠಿಸಿದರು.

ದಲಿತ ಯುವಕನಿಗೆ ಥಳಿತ ಕೇಸ್‌: ಹಲ್ಲೆಗೆಒಳಗಾಗಿದ್ದವನಿಂದಲೇ ದೇಗುಲದಲ್ಲಿ ಪೂಜೆ

Jan 10 2024, 01:46 AM IST
ಸವರ್ಣೀಯರ ಕಾಲೊನಿಗೆ ಪ್ರವೇಶಿಸಿದ್ದಕ್ಕಾಗಿ ತಾಲೂಕಿನ ಗೇರುಮರಡಿ ಗ್ರಾಮದಲ್ಲಿ ಥಳಿತಕ್ಕೊಳಗಾಗಿದ್ದ ದಲಿತ ಯುವಕನಿಂದಲೇ ಮಂಗಳವಾರ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಘಟನೆ ನಡೆದಿದೆ. ದೇವಾಲಯಕ್ಕೆ ಹಾಕಲಾಗಿದ್ದ ಬೀಗ ಒಡೆದು ಬಾಗಿಲು ತೆಗೆದು ದೇವಾಲಯದೊಳಗೆ ಪ್ರವೇಶಿಸಿದ ದಲಿತ ಮುಖಂಡರು ಹಾಗೂ ಸಮುದಾಯದವರು ದಲಿತ ಯುವಕನ ಕೈಯಿಂದ ಪೂಜೆ ಮಾಡಿಸಿದರು. ಈ ಸಂದರ್ಭದಲ್ಲಿ ಸಂವಿಧಾನದ ಪೀಠಿಕೆಯನ್ನೂ ಪಠಿಸಿದರು.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved