ದಲಿತ ಮಕ್ಕಳ ಮಲದಗುಂಡಿಗಿಳಿಸಿ ದೌರ್ಜನ್ಯ: ಆಶೋಕ್
Dec 19 2023, 01:45 AM ISTಹಾಸ್ಟೆಲ್ನಲ್ಲಿ ಸರಿಯಾದ ಊಟ ನೀಡುತ್ತಿಲ್ಲ, ಎಲ್ಲ ಮಕ್ಕಳಿಗೂ ಸೇರಿ ಕೇವಲ 4 ಲೀಟರ್ ಹಾಲನ್ನಷ್ಟೇ ನೀಡಿದ್ದಾರೆ. ಇನ್ನು, ಡಿ.1ರಂದು ಘಟನೆ ನಡೆದಿದೆಯಾದರೂ ಆದರೆ ಜಿಲ್ಲಾ ಮಂತ್ರಿ ಭೈರತಿ ಸುರೇಶ್ ಡಿ.18ಕ್ಕೆ ಭೇಟಿ ನೀಡಿ ನಿರ್ಲಕ್ಷ್ಯ ಮೆರೆದಿದ್ದಾರೆ ಎಂದು ಆರ್.ಅಶೋಕ್ ಕಿಡಿಕಾರಿದರು.