• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಭೆ ಬಹಿಷ್ಕರಿಸಿ ಡಿಸಿ ವಿರುದ್ಧ ದಲಿತ ಮುಖಂಡರ ಆಕ್ರೋಶ

Mar 27 2025, 01:06 AM IST
ಏ.5ರ ಬಾಬು ಜಗಜೀವನರಾಂ ಜಯಂತಿ ಹಾಗೂ ಏ.14ರ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ ಸಂಬಂಧ ಬುಧವಾರ ಕರೆದಿದ್ದ ಪೂರ್ವಭಾವಿ ಸಭೆಗೆ ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ ಗೈರಾಗಿದ್ದಕ್ಕೆ ದಲಿತಪರ ಸಂಘಟನೆಗಳ ಮುಖಂಡರು ಸಭೆ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.

ದಲಿತ ಮಹಿಳೆಗೆ ಹಲ್ಲೆ: ಇನ್ನಿಬ್ಬರ ಸೆರೆ, ಇಬ್ಬರು ಪೊಲೀಸರ ಅಮಾನತು

Mar 21 2025, 12:32 AM IST
ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ದಲಿತ ಮಹಿಳೆಯ ವಿರುದ್ಧ ಮೀನು ಕದ್ದ ಆರೋಪದಲ್ಲಿ ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಇನ್ನಿಬ್ಬರು ಮಹಿಳೆಯರನ್ನು ಬಂಧಿಸಲಾಗಿದೆ, ಅಲ್ಲಿಗೆ ಬಂಧಿತ ಸಂಖ್ಯೆ 5ಕ್ಕೇರಿದೆ. ಕರ್ತವ್ಯಲೋಪ ಎಸಗಿದ ಮಲ್ಪೆ ಬಂದರ್‌ ಬೀಟ್‌ ನ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.

ಜಿಪಂ ಸಿಇಒ ಅಮಾನತ್ತಿಗೆ ದಲಿತ ಸಂಘರ್ಷ ಸಮಿತಿ ಆಗ್ರಹ

Mar 16 2025, 01:51 AM IST
ಜಿಲ್ಲೆಯಲ್ಲಿರುವ ದಲಿತ ಅಧಿಕಾರಿಗಳನ್ನು ಟಾರ್ಗೆಟ್ ಮಾಡುವ ಮೂಲಕ ಅವರಿಗೆ ಅಮಾನತಿನ ಶಿಕ್ಷೆ ಕೊಡಿಸಲು ಮುಂದಾಗಿರುವ ಜಿಲ್ಲಾ ಪಂಚಾಯಿತಿಯ ಸಿಇಒ ಜಿ.ಪ್ರಭುರವರನ್ನು ಕೂಡಲೇ ಸೇವೆಯಿಂದ ಅಮಾನತುಗೊಳಿಸಬೇಕೆಂದು ತಾಲೂಕು ದಲಿತ ಸಂಘರ್ಷ ಸಮಿತಿಯ ಪದಾಧಿಕಾರಿಗಳು ಸರ್ಕಾರವನ್ನು ಆಗ್ರಹಿಸಿದರು.

ದಲಿತ ಕುಟುಂಬಗಳ ಜಾಗ ಕಸಿಯಲು ಹುನ್ನಾರ

Mar 11 2025, 12:51 AM IST
ನಾವು 70 ವರ್ಷಗಳಿಂದ ಸರ್ವೆ ನಂಬರ್ 1/2 ರಲ್ಲಿನ 38 ಗುಂಟೆ ಜಾಗದಲ್ಲಿ ಮನೆ ಕಟ್ಟಿಕೊಂಡು ಜೀವನ ನಡೆಸಿಕೊಂಡು ಬಂದಿದ್ದೇವೆ.

ಬಾಲಕ, ಬಾಲಕಿಯರ ಹಾಸ್ಟೆಲ್ ಗಳಲ್ಲಿ ಲಕ್ಷಾಂತರ ರು. ಹಣ ದುರುಪಯೋಗ: ದಲಿತ ಮುಖಂಡರ ಆರೋಪ

Mar 10 2025, 12:17 AM IST
ಕೆ.ಆರ್.ಪೇಟೆ ತಾಲೂಕಿನ 7 ಮೆಟ್ರಿಕ್ ಪೂರ್ವ ಮತ್ತು 2 ಮೆಟ್ರಿಕ್ ನಂತರದ ಹಾಸ್ಟೆಲ್‌ಗಳು ಸೇರಿ ಒಟ್ಟು 12 ಹಾಸ್ಟೆಲ್‌ಗಳಿಗೆ ಇವುಗಳ ನಿರ್ವಹಣೆಗೆ ಕೇವಲ 3 ಮಂದಿ ಮಾತ್ರ ವಾರ್ಡನ್‌ಗಳು ಇದ್ದಾರೆ. ಒಬ್ಬ ವಾರ್ಡನ್ 4 ಹಾಸ್ಟೆಲ್‌ಗಳ ಜವಾಬ್ದಾರಿಯಂತೆ ಮೂರು ಮಂದಿಗೆ 12 ವಿದ್ಯಾರ್ಥಿ ನಿಯಲಗಳ ಜವಾಬ್ದಾರಿ ಹಂಚಿಕೆ ಮಾಡಲಾಗಿದೆ.

ದಲಿತ ವಿರೋಧಿ ನೀತಿ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

Mar 09 2025, 01:46 AM IST
ಚಿಕ್ಕಮಗಳೂರು, ಎಸ್ಸಿ,ಎಸ್ಟಿ ಮತ್ತು ಟಿಎಸ್‌ಪಿ ಹಣ ದುರ್ಬಳಕೆ ಮಾಡಿಕೊಂಡು ದಲಿತ ದ್ರೋಹಿ ನೀತಿ ಅನುಸರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಶನಿವಾರ ಜಿಲ್ಲಾ ಬಿಜೆಪಿ ಕಾರ್ಯಕರ್ತರು ಬೃಹತ್ ಜನಾಂದೋಲನದ ಪಾದಯಾತ್ರೆ ಕೈಗೊಂಡು ನಗರದ ಆಜಾದ್‌ ಪಾರ್ಕ್ ವೃತ್ತದಲ್ಲಿ ಪ್ರತಿಭಟಿಸಿ ಮುಖ್ಯಮಂತ್ರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ದಲಿತರ ಮೇಲೆ ದೌರ್ಜನ್ಯ: ದಲಿತ ಸಂಘಟನೆ ಆರೋಪ

Mar 08 2025, 12:32 AM IST
Atrocities on Dalits: Dalit organization alleges

ಸರ್ಕಾರದಿಂದ ಎಸ್ಸಿ, ಎಸ್ಟಿಗಳ ಅನುದಾನ ಬೇರೆಡೆ ಬಳಕೆ - ದಲಿತ ನಿಗಮ ಹಣ ಗ್ಯಾರಂಟಿಗೆ ಬಳಸಿದ್ರೆ ಕೋರ್ಟ್‌ಗೆ

Mar 06 2025, 10:37 AM IST

- ಇದು ಕೈ ಸರ್ಕಾರ ದಲಿತರಿಗೆ ಮಾಡಿದ ಮೋಸ, ಅನ್ಯಾಯ - ಈ ಬಜೆಟ್‌ನಲ್ಲೂ ದುರ್ಬಳಕೆಯಾದರೆ ತಡೆ ತರ್ತೇವೆ: ಛಲವಾದಿ

ಇಡ್ಲಿ ಕೊಡಿಸದಿದ್ದಕ್ಕೆ ಪಾನಮತ್ತ ಪೊಲೀಸರಿಂದ ದಲಿತ ಯುವಕರ ಮೇಲೆ ಹಲ್ಲೆ

Mar 05 2025, 12:35 AM IST
ಇಡ್ಲಿ ಕೊಡಿಸಲು ಹಣವಿಲ್ಲ ಎಂದಿದ್ದಕ್ಕೆ ಇಬ್ಬರು ದಲಿತ ಯುವಕರ ಮೇಲೆ ಪಾನಮತ್ತರಾಗಿದ್ದ ಪೊಲೀಸ್ ಸಿಬ್ಬಂದಿ ಹಲ್ಲೆ ಮಾಡಿ ಗುಂಡಾಗಿರಿ ನಡೆಸಿರುವ ಆರೋಪದ ಮೇಲೆ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

ಈ ಬಾರಿ ಬಜೆಟ್‌ನಲ್ಲಿ ದಲಿತ ಕಲ್ಯಾಣ ಹಣ ಖೋತಾ ಮಾಡಬೇಡಿ: ಎನ್‌.ರವಿ ಕುಮಾರ್‌

Mar 02 2025, 01:16 AM IST
ಈ ಬಾರಿ ಮಾ.7ರಂದು ಸಿಎಂ ಮಂಡಿಸಲಿರುವ ಬಜೆಟ್‌ನಲ್ಲಿ 14 ಸಾವಿರ ಕೋಟಿ ರು.ಗೂ ಹೆಚ್ಚಿನ ಮೊತ್ತವನ್ನು ಕಡಿತಗೊಳಿಸುವ ಯೋಜನೆ ಹಾಕಿಕೊಂಡಿದ್ದಾರೆ ಎಂಬ ಮಾಹಿತಿ ಹರಿದಾಡುತ್ತಿದೆ. ಇದು ನಿಜವೇ ಆಗಿದ್ದಲ್ಲಿ ಈ ಬಾರಿಯೂ ದಲಿತ, ಹಿಂದುಳಿದ ವರ್ಗಗಳಿಗೆ ರಾಜ್ಯ ಸರ್ಕಾರದ ಭಾರಿ ಅನ್ಯಾಯ ಆಗಲಿದೆ ಎಂದು ವಿಧಾನ ಪರಿಷತ್‌ ಸದಸ್ಯ ಎನ್‌. ರವಿ ಕುಮಾರ್‌ ಮಂಗಳೂರಿನಲ್ಲಿ ಹೇಳಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 28
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved