ಬಿಸಿಯೂಟಕ್ಕೆ ದಲಿತ ಮಹಿಳೆಯನ್ನು ನೇಮಿಸಿದ್ದಕ್ಕೆ ಚಾಮರಾಜನಗರ ಜಿಲ್ಲೆಯ ಸರ್ಕಾರಿ ಶಾಲೆಯ 21 ಮಕ್ಕಳು ಶಾಲೆ ತೊರೆದಿದ್ದ ಘಟನೆ ಬೆನ್ನಲ್ಲೇ ಶಾಲೆಗೆ ಪೊಲೀಸ್ ವರಿಷ್ಠಾಧಿಕಾರಿ, ಪ್ರಭಾರ ಜಿಲ್ಲಾಧಿಕಾರಿ, ಡಿಡಿಪಿಐ ಹಾಗೂ ಶಿಕ್ಷಣ ಅಧಿಕಾರಿಗಳು ಭೇಟಿ ನೀಡಿ ಗ್ರಾಮಸ್ಥರು ಹಾಗೂ ಪೋಷಕರೊಂದಿಗೆ ಸಂಧಾನ ಸಭೆ
ದಲಿತ ಮುಖ್ಯಮಂತ್ರಿ ಪ್ರಸ್ತಾವನೆಗೆ ಫುಲ್ಸ್ಟಾಪ್ ಹಾಕಲಾಗಿದ್ದು, ಸದ್ಯ ಆ ವಿಷಯದ ಕುರಿತು ಚರ್ಚೆ ಇಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ.