• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗ್ಯಾರಂಟಿಗೆ ದಲಿತ ಸಮುದಾಯಗಳ ಕಲ್ಯಾಣ ನಿಗಮಗಳ ಹಣ ಬಳಕೆಗೆ ಬಿಜೆಪಿ ಕಿಡಿ : ಪ್ರತಿಭಟನೆ

Mar 01 2025, 01:03 AM IST

ದಲಿತ ಸಮುದಾಯಗಳ ಕಲ್ಯಾಣಕ್ಕೆಂದು ಮೀಸಲಾಗಿರುವ ಎಸ್ಸಿ,ಎಸ್ಟಿ-ಟಿಎಸ್‌ಪಿ ಹಣವನ್ನು ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿಕೊಳ್ಳುತ್ತಿರುವುದನ್ನು ಖಂಡಿಸಿ ಬಿಜೆಪಿ ಮುಖಂಡರು ಶುಕ್ರವಾರ ಬಳ್ಳಾರಿ, ಉಡುಪಿ, ಚಾಮರಾಜನಗರಗಳಲ್ಲಿ ಪ್ರತಿಭಟನೆ ನಡೆಸಿದರು. 

ಹೋರಾಟಗಾರ ಲಕ್ಷ್ಮೀನಾರಾಯಣ ನಾಗವಾರ ದಲಿತ ಚೇತನ

Feb 28 2025, 12:45 AM IST
ಕನ್ನಡಪ್ರಭ ವಾರ್ತೆ ವಿಜಯಪುರದಲಿತ ಜನಾಂಗವನ್ನು ಮೊದಲ ಸಾಲಿಗೆ ತರಬೇಕು, ಶೋಷಿತ ಸಮುದಾಯಗಳಿಗೆ ಎಲ್ಲ ಹಕ್ಕು ಭಾದ್ಯತೆಗಳು ಸಿಗಬೇಕು, ನೀರಿಗೆ ಜಾತಿ ಇಲ್ಲ, ಬೆಳಕಿಗೆ ಜಾತಿ ಇಲ್ಲ, ಗಾಳಿಗೆ ಜಾತಿ ಇಲ್ಲ, ಮನುಷ್ಯ ಜಾತಿ ಒಂದೇ ಎಂದು ಹೋರಾಟದ ಹೆಜ್ಜೆ ಹಾಕಿದವರು ಲಕ್ಷ್ಮೀ ನಾರಾಯಣ್ ನಾಗವಾರ. ಆದ್ದರಿಂದ ಅವರನ್ನು ಸಂಘಟನಾ ಚೇತನ ಎಂದು ಹೇಳಬೇಕು ಎಂದು ಅಬಕಾರಿ ಸಚಿವ ಆರ್‌.ಬಿ.ತಿಮ್ಮಾಪುರ ಹೇಳಿದರು.

ದಲಿತ ನಾಯಕ ಜಿ.ಪರಮೇಶ್ವರ ಅವರನ್ನು ಮುಖ್ಯಮಂತ್ರಿ ಮಾಡಬೇಕು : ಮುಖಂಡ ಚಂದ್ರಶೇಖರ ಕೊಡಬಾಗಿ

Feb 27 2025, 12:35 AM IST

 ಇದುವರೆಗೂ ಪರಿಶಿಷ್ಠ ಜನಾಂಗದ ಯಾವ ವ್ಯಕ್ತಿಯೂ ಸಿಎಂ ಆಗಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಬದಲಾವಣೆ ವಿಚಾರ ಇದ್ದರೆ ದಲಿತ ನಾಯಕ ಜಿ.ಪರಮೇಶ್ವರ ಅವರನ್ನು ಮುಖ್ಯಮಂತ್ರಿ ಮಾಡಬೇಕು ಎಂದು ದಲಿತ ಮುಖಂಡ ಚಂದ್ರಶೇಖರ ಕೊಡಬಾಗಿ ಒತ್ತಾಯಿಸಿದರು.

ದೌರ್ಜನ್ಯ ಪ್ರಕರಣಗಳ ಸಮರ್ಪಕ ಪರಿಶೀಲನೆಗೆ ದಲಿತ ಮುಖಂಡರ ಆಗ್ರಹ

Feb 24 2025, 12:32 AM IST
ಮಂಗಳೂರು ಪೊಲೀಸ್‌ ಕಮಿಷನರ್‌ರ ಕಚೇರಿಯಲ್ಲಿ ಭಾನುವಾರ ದ.ಕ. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ವ್ಯಾಪ್ತಿ ಹಾಗೂ ಪೊಲೀಸ್‌ ಕಮಿಷನರೇಟ್‌ ವ್ಯಾಪ್ತಿಯ ಪರಿಶಿಷ್ಟಜಾತಿ, ಪರಿಶಿಷ್ಟಪಂಗಡದ ಮಾಸಿಕ ಕುಂದುಕೊರತೆಯ ಜಂಟಿ ಸಭೆ ನಡೆಯಿತು.

ಚಾಮರಾಜನಗರ ವಿವಿ ಯಾವುದೇ ಕಾರಣಕ್ಕೂ ಮುಚ್ಚಬಾರದು : ದಲಿತ ಮಹಾಸಭೆ ರಾಜ್ಯ ಉಪಾಧ್ಯಕ್ಷ ವೆಂಕಟರಮಣಸ್ವಾಮಿ

Feb 22 2025, 12:46 AM IST

ಚಾಮರಾಜನಗರ ವಿಶ್ವವಿದ್ಯಾನಿಲಯವನ್ನು ರಾಜ್ಯಸರ್ಕಾರ ಯಾವುದೇ ಕಾರಣಕ್ಕೂ ಬಂದ್ ಮಾಡಬಾರದು. ಜಿಲ್ಲೆಯ ಶೈಕ್ಷಣಿಕ ದೃಷ್ಟಿಯಿಂದ ಅದನ್ನು ಉಳಿಸಬೇಕು ಎಂದು ದಲಿತ ಮಹಾಸಭೆ ರಾಜ್ಯ ಉಪಾಧ್ಯಕ್ಷ ವೆಂಕಟರಮಣಸ್ವಾಮಿ ಹೇಳಿದರು.

ದಲಿತ ಸಮಾವೇಶ ಮಾಡೋದು ಬೇಡ ಎಂದು ಯಾರೂ ಹೇಳಿಲ್ಲ : ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

Feb 16 2025, 01:45 AM IST

ದಲಿತ ಸಮಾವೇಶ ಮಾಡೋದು ಬೇಡ ಎಂದು ಯಾರೂ ಹೇಳಿಲ್ಲ. ಯಾವ ರೀತಿ ಮಾಡಬೇಕು ಎನ್ನುವುದರ ಬಗ್ಗೆ ಚರ್ಚೆ ನಡೆಯುತ್ತಿದೆ.   ಆದರೆ ಅದು ಯಾವ ರೂಪದಲ್ಲಿ ಆಗಬೇಕು ಎನ್ನುವ ಬಗ್ಗೆ ತೀರ್ಮಾನವಾಗಬೇಕಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ ಹೇಳಿದ್ದಾರೆ.

ಕಾಂಗ್ರೆಸ್‌ ದಲಿತ ಸಮಾವೇಶದ ಹೆಸರು ಈಗ ಶೋಷಿತರ ರ್‍ಯಾಲಿ - ಮಾರ್ಚ್‌- ಏಪ್ರಿಲ್‌ನಲ್ಲಿ ನಡೆಯುವ ಸಾಧ್ಯತೆ

Feb 15 2025, 06:45 AM IST

ರಾಜ್ಯ ಕಾಂಗ್ರೆಸ್‌ನ ಕೆಲ ನಾಯಕರು ಹಮ್ಮಿಕೊಳ್ಳಲು ಉದ್ದೇಶಿಸಿದ್ದ ‘ದಲಿತರ ಸಮಾವೇಶ’ಕ್ಕೆ ಬ್ರೇಕ್‌ ಬಿದ್ದ ಬೆನ್ನಲ್ಲೇ ಆ ರ್‍ಯಾಲಿಯ ಹೆಸರು ‘ಶೋಷಿತರ ಸಮಾವೇಶ’ ಎಂದು ಬದಲಾಗಿದ್ದು, ಮಾರ್ಚ್‌ ಅಥವಾ ಏಪ್ರಿಲ್‌ನಲ್ಲಿ ಈ ಸಮಾವೇಶ ನಡೆಯುವ ಸಾಧ್ಯತೆ ಇದೆ.

ಸತೀಶ್‌-ಮಹದೇವಪ್ಪ ಭೇಟಿ: ದಲಿತ ಸಚಿವರ ಭೇಟಿ ಹಿಂದೆ ರಾಜಕೀಯ ಕುತೂಹಲ ಸೃಷ್ಟಿ - ಕೈ ಅಧ್ಯಕ್ಷರ ಲೆಕ್ಕಾಚಾರ

Feb 14 2025, 12:06 PM IST

ದೆಹಲಿಯಲ್ಲಿ ಹೈಕಮಾಂಡ್‌ ನಾಯಕರನ್ನು ಭೇಟಿ ಮಾಡಿ ಮರಳಿರುವ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರನ್ನು ಸಮಾಜ ಕಲ್ಯಾಣ ಸಚಿವ ಎಚ್‌.ಡಿ.ಮಹದೇವಪ್ಪ ಗುರುವಾರ ನಗರದಲ್ಲಿ ಭೇಟಿ ಮಾಡಿ ಕೆಲ ಕಾಲ ಮಾತುಕತೆ ನಡೆಸಿದರು.

ಹಣ ವಸೂಲಿಗೆ ನಿಂತಿರುವ ಕೆಲ ದಲಿತ ಸಂಘಟನೆಗಳ ಮುಖಂಡರು: ಕೆ.ಎಂ.ಉದಯ್

Feb 09 2025, 01:16 AM IST
ಮುಖಂಡರ ಬೂಟಾಟಿಕೆ ಮಾತುಗಳಿಗೆ ಜಗ್ಗುವ ಮಗನಲ್ಲ. ಇವರ ಬಂಡವಾಳವೆಲ್ಲವೂ ನನಗೆ ಗೊತ್ತಿದೆ. ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಸಂಘಟನೆಗಳ ಮುಖಂಡರು ರಾಜಿ ಪಂಚಾಯತಿ ಹೆಸರಿನಲ್ಲಿ ಹಣ ಮಾಡುವ ದಂಧೆಗೆ ಇಳಿದಿದ್ದಾರೆ.

ರಾಜ್ಯ ನಾಯಕತ್ವ ಗೊಂದಲ: ಕಾಂಗ್ರೆಸ್‌ವರಿಷ್ಠರ ಭೇಟಿಗೆ ದಲಿತ ಸಚಿವರ ನಿರ್ಧಾರ

Feb 02 2025, 01:00 AM IST
ರಾಜ್ಯ ಸರ್ಕಾರದಲ್ಲಿನ ನಾಲ್ವರು ಎಸ್ಸಿ, ಎಸ್ಟಿ ಸಚಿವರು ಪ್ರತ್ಯೇಕವಾಗಿ ದೆಹಲಿಗೆ ತೆರಳಿ ಕಾಂಗ್ರೆಸ್‌ ವರಿಷ್ಠರನ್ನು ಭೇಟಿ ಮಾಡಲು ನಿರ್ಧರಿಸಿದ್ದು, ರಾಜ್ಯ ಸರ್ಕಾರದ ನಾಯಕತ್ವ ಕುರಿತು ಸ್ಪಷ್ಟತೆ ನೀಡುವಂತೆ ಹಾಗೂ ದಲಿತ ಸಚಿವರಿಗೆ ಪ್ರತ್ಯೇಕ ಸಭೆಗೆ ಅವಕಾಶ ಸೇರಿ ಹಲವು ಬೇಡಿಕೆಗಳ ಬಗ್ಗೆ ಚರ್ಚಿಸಲಿದ್ದಾರೆ ಎಂದು ತಿಳಿದುಬಂದಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 28
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved