• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸೋಮವಾರ ಎಂಟನೇ ದಿನಕ್ಕೆ ಕಾಲಿಟ್ಟ ದಲಿತ ಸಂಘಟನೆಗಳ ಪ್ರತಿಭಟನೆ

Jan 28 2025, 12:50 AM IST
ಜಿಲ್ಲೆಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರು ಸೇರಿ ಎಲ್ಲಾ ಹಿಂದುಳಿದ ಅಲ್ಪಸಂಖ್ಯಾತ ಭೂಹೀನರು, ರೈತರು ತಮ್ಮ ತಮ್ಮ ಗ್ರಾಮಗಳಲ್ಲಿ ಲಭ್ಯವಿರುವ ಸರ್ಕಾರಿ ಗೋಮಾಳ, ಅನಗತ್ಯ ಅರಣ್ಯ ಮೀಸಲು ಭೂಮಿಗಳಲ್ಲಿ ಬಗರ್ ಹುಕುಂ ಸಾಗುವಳಿ ಮಾಡುತ್ತಿದ್ದು, ಫಾರಂ ನಂ 50, 53, 57 ಅನ್ನು ಸಲ್ಲಿಸಿ ಭೂಮಿ ಮಂಜೂರಾತಿಗಾಗಿ ಕಾಯುತ್ತಿರುವ ಭೂಹೀನರಿಗೆ ಸರ್ಕಾರವು ಭೂಮಿ ಮಂಜೂರು ಮಾಡಬೇಕು.

ದಲಿತ ಅಧಿಕಾರಿಗಳ ರಕ್ಷಣೆಗೆ ಸರ್ಕಾರ ಮುಂದಾಗಲಿ: ಕೋಟೆ ಶ್ರೀನಿವಾಸ್

Jan 28 2025, 12:45 AM IST
ಜಿಲ್ಲೆಯಲ್ಲಿ ಮೊದಲಿನಿಂದಲೂ ದಕ್ಷ ಮತ್ತು ನಿಷ್ಠಾವಂತ ದಲಿತ ಅಧಿಕಾರಿಗಳ ಮೇಲೆ ವಿನಃ ಕಾರಣ ಸುಳ್ಳು ಆಪಾದನೆಗಳು, ಕಿರುಕುಳ ನಡೆಯುತ್ತಿದ್ದು, ಪ್ರಾಮಾಣಿಕವಾಗಿ ಸಾರ್ವಜನಿಕರ ಕೆಲಸ ಕಾರ್ಯಗಳನ್ನು ಮಾಡುತ್ತಿರುವ ಅಧಿಕಾರಿಗಳಿಗೆ ಬೆಲೆ ಇಲ್ಲವಾಗಿವೆ.

ದಲಿತ ಸಂಘಟನೆಗಳ ಒಕ್ಕೂಟದಿಂದ 76 ನೇ ಸಂವಿಧಾನ ಸಮರ್ಪಣೆ ದಿನಾಚರಣೆ

Jan 27 2025, 12:45 AM IST
ದೇಶದ ಪ್ರತಿಯೊಬ್ಬ ಪ್ರಜೆಗೆ ಸಂವಿಧಾನ ದಾರಿದೀಪ. ಕಾನೂನು, ನ್ಯಾಯ, ನೀತಿ, ಸಮಾನತೆ, ಸಹಬಾಳ್ವೆ ತತ್ವಗಳ ತಳಹದಿ ಮೇಲೆ ನಿಂತಿದ್ದು, ಎಲ್ಲರೂ ಸಂವಿಧಾನವನ್ನು ಗೌರವಿಸಿ ಪ್ರಜಾಪ್ರಭುತ್ವ ವ್ಯವಸ್ಥೆ ಬಲಪಡಿಸಬೇಕು. ದೇಶದಲ್ಲಿಯೇ ಸಂವಿಧಾನವನ್ನು ಪವಿತ್ರ ಗ್ರಂಥ ಎಂದು ಗೌರವಿಸಲಾಗುತ್ತದೆ. ಸಂವಿಧಾನ ಅಂಬೇಡ್ಕರ್ ಅವರು ದೇಶಕ್ಕೆ ನೀಡಿದ ಅದ್ಭುತ ಕೊಡುಗೆ. ಅದನ್ನು ನಾವೆಲ್ಲರೂ ಗೌರವದಿಂದ ಕಾಣಬೇಕು.

ಡಾ.ಅಂಬೇಡ್ಕರ್ ಭವನ ದಲಿತ ಸಂಘರ್ಷ ಸಮಿತಿ ವಶಕ್ಕೆ ಒಪ್ಪಿಸಲು ಆಗ್ರಹ

Jan 25 2025, 01:02 AM IST
ಮಡಿಕೇರಿ ನಗರದಲ್ಲಿರುವ ಡಾ.ಅಂಬೇಡ್ಕರ್ ಭವನ ಸೀಮಿತ ಚೌಕಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಈ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಮತ್ತು ಭವನವನ್ನು ದಲಿತ ಸಂಘರ್ಷ ಸಮಿತಿ ವಶಕ್ಕೆ ನೀಡಬೇಕೆಂದು ಸಮಿತಿ ಜಿಲ್ಲಾ ಸಂಚಾಲಕ ಎಚ್.ಎಲ್.ದಿವಾಕರ್ ಆಗ್ರಹಿಸಿದ್ದಾರೆ.

ಕಾಂಗ್ರೆಸ್‌ ಸರ್ಕಾರ ದಲಿತ ವಿರೋಧಿಯಾಗಿದೆ

Jan 13 2025, 12:48 AM IST
ದಲಿತರಿಗೆ ಬೆಲೆ ಇಲ್ಲ, ಕಾಂಗ್ರೆಸ್ ನಾಶವಾಗುವ ಸ್ಥಿತಿಯಲ್ಲಿದೆ: ನಾಯಕ ಛಲವಾದಿ ನಾರಾಯಣಸ್ವಾಮಿ

ಕೇರಳದಲ್ಲಿ 18 ವರ್ಷದ ದಲಿತ ಅಥ್ಲೀಟ್‌ ಮೇಲೆ ಕೋಚ್‌ ಸೇರಿ 64 ಮಂದಿಯಿಂದ ಅತ್ಯಾಚಾರ

Jan 12 2025, 01:15 AM IST

  ಕೇರಳದಲ್ಲಿ 18 ವರ್ಷದ ದಲಿತ ಅಥ್ಲೀಟ್‌ ಮೇಲೆ ಆಕೆಯ ಕೋಚ್‌ಗಳು, ಸಹ ಆಟಗಾರರು ಸೇರಿದಂತೆ 64 ಪುರುಷರು 5 ವರ್ಷಗಳಿಂದ ಅತ್ಯಾಚಾರ ನಡೆಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.

ದಲಿತ ಸಚಿವ-ಶಾಸಕರ ಸಭೆ ರದ್ದಾಗಿಲ್ಲ- ರಾಷ್ಟ್ರೀಯ ನಾಯಕರಿಗಾಗಿ ಸಭೆ ಮುಂದೂಡಿಕೆ ಆಗಿದೆ : ಸಚಿವ ಪ್ರಿಯಾಂಕ್‌

Jan 11 2025, 07:53 AM IST

ದಲಿತ ಸಮುದಾಯಕ್ಕೆ ಸೇರಿದ ಸಚಿವರು, ಶಾಸಕರ ಸಭೆ ರದ್ದಾಗಿಲ್ಲ. ಪಕ್ಷದ ರಾಷ್ಟ್ರೀಯ ನಾಯಕರೂ ಭಾಗವಹಿಸಬೇಕೆಂಬ ಕಾರಣಕ್ಕಾಗಿ ಆ ಸಭೆಯನ್ನು ಮುಂದೂಡಲಾಗಿದೆಯಷ್ಟೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಸ್ಪಷ್ಟಪಡಿಸಿದರು.

ಸಂಧಾನ ಯಶಸ್ವಿ: ಪ್ರತಿಭಟನೆ ಕೈಬಿಟ್ಟ ದಲಿತ ಸಂಘಟನೆ

Jan 05 2025, 01:30 AM IST
ಒಂದು ವಾರದೊಳಗಾಗಿ ಅಂಬೇಡ್ಕರ್‌ರ ಪುತ್ಥಳಿಗೆ ಸುತ್ತಿರುವ ಕೊಳಕು ಪೆಂಡಾಲ್‌ನ್ನು ತೆರುವಿಗೊಳಿಸಲು ಕ್ರಮವಹಿಸುವುದಾಗಿ ನೀಡಿರುವ ಭರವಸೆ ಹಾಗೂ ಈ ಭರವಸೆ ಈಡೇರದಿದ್ದರೆ ನಾವು ಕೂಡ ನಿಮ್ಮೊಂದಿಗೆ ಪ್ರತಿಭಟನೆಯಲ್ಲಿ ಪಾಲ್ಗೊಳುವುದಾಗಿ ಭರವಸೆ ನೀಡಿದ ನಂತರ ತಮ್ಮ ಅನಿರ್ದಿಷ್ಟಾವಧಿ ಪ್ರತಿಭಟನೆಯನ್ನು ತಾತ್ಕಲಿಕವಾಗಿ ಕೈಬಿಡಲಾಯಿತು.

ದಲಿತ ಚಳವಳಿಯನ್ನು ಹೈಜಾಕ್‌ ಮಾಡಲು ಬಿಜೆಪಿ ನಾಯಕರ ಷಡ್ಯಂತ್ರ : ದಸಂಸ ಜಿಲ್ಲಾ ಸಂಚಾಲಕ ಶಿವಕುಮಾರ್

Jan 05 2025, 01:30 AM IST
ಸಂಘ ಪರಿವಾರ ಬೆಂಬಲಿತ ಬಿಜೆಪಿ ಪ್ರಾಯೋಜಿತ ಕೆಲವು ನಾಯಕರು ಅಂಬೇಡ್ಕರ್ ಅವರನ್ನು ಕುರಿತು ಅಪಹಾಸ್ಯವಾಗಿ ಮಾತನಾಡಿದರೆ, ಸಂಘಿಗಳ ಮನಸ್ಥಿತಿಯುಳ್ಳ ಕೆಲವರು ಅಂಬೇಡ್ಕರ್ ಮತ್ತು ಅವರ ವಿಚಾರಧಾರೆಗಳನ್ನು ಹೊಗಳುವ ಮೂಲಕ ಮತ ಬ್ಯಾಂಕ್ ರಾಜಕೀಯಕ್ಕೆ ಅನುಕೂಲ ಮಾಡಿಕೊಳ್ಳುವ ಹುನ್ನಾರ ನಡೆಸುತ್ತಿದ್ದಾರೆ .

ದಲಿತ ಸಮುದಾಯ ಆಳುವ ಜನಾಂಗವಾಗಬೇಕು

Jan 04 2025, 12:30 AM IST
ಅಂಬೇಡ್ಕರ್‌ ಅವರನ್ನು ವಿವಿಧ ರಾಜಕೀಯ ಪಕ್ಷಗಳು ತಮ್ಮ ಅಗತ್ಯಕ್ಕೆ ತಕ್ಕಂತೆ ಬಳಸಿಕೊಳ್ಳುವ ಮೂಲಕ ದಲಿತ ಸಮುದಾಯವನ್ನು ಒಡೆದು ಹೋಳು ಮಾಡಲಾಗಿದೆ. ಆದ್ದರಿಂದ ಸಮುದಾಯದಲ್ಲಿ ಒಗ್ಗಟ್ಟು ಮೂಡಿಸ ಬೇಕಾದರೆ, ಅಂಬೇಡ್ಕರ್‌ ಅವರನ್ನು ರಾಜಕೀಯದಿಂದ ಹೊರಗಿಡುವ ಅಗತ್ಯವಿದೆ ಎಂದರು. ಮಾರಾಟವಾಗುವ ಸಮಾಜ ಎಂದಿಗೂ ಆಡಳಿತ ನಡೆಸುವ ಸಮಾಜವಾಗಲು ಸಾಧ್ಯವಿಲ್ಲ. ಆದ್ದರಿಂದ, ರಾಜ್ಯದಲ್ಲಿ ಅಧಿಕಾರ ನಡೆಸಬೇಕಾದರೆ ಸ್ವಾಭಿಮಾನ ಬೆಳೆಸಿಕೊಳ್ಳುವುದು ತೀರ ಅಗತ್ಯವಿದೆ ಎಂದು ಉರಿಲಿಂಗ ಪೆದ್ದಿಮಠದ ಜ್ಞಾನಪ್ರಕಾಶ್ ಸ್ವಾಮೀಜಿ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 26
  • next >

More Trending News

Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved