• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಲಿತ ಸಂಘರ್ಷ ಸಮಿತಿಯಿಂದ ಭೀಮಾ ಕೋರೆಗಾಂವ್ ವಿಜಯೋತ್ಸವ ಆಚರಣೆ

Jan 02 2025, 12:31 AM IST
ಮಹರ್‌ ಯೋಧರ ತ್ಯಾಗ ವ್ಯರ್ಥವಾಗಲು ಬಿಡಬಾರದು. ಅವರ ಸಮಾನತೆಯ ಕನಸು ನನಸಾಗಿಸುವುದು ನಮ್ಮ ಗುರಿಯಾಗಬೇಕು. ಸಂವಿಧಾನ ಶಿಲ್ಪಿ ಅಂಬೇಡ್ಕರ್‌ ಅವರ ಆಶಯಗಳು ಸ್ವಾತಂತ್ರ್ಯಾ ನಂತರದ 75 ವರ್ಷಗಳಲ್ಲಿ ಈಡೇರಲು ಸಾಧ್ಯವಾಗದಿರುವುದು ದುರಂತವೇ ಸರಿ. ಇಂದು ಅಂಬೇಡ್ಕರ್‌ ಅವರು ಭಾವನಾತ್ಮಕವಾಗಿ ಮಾತ್ರ ಸೀಮಿತವಾಗದೇ ಅರಿವಿನ ಅಂಬೇಡ್ಕರ್‌ ಆದಾಗ ಮಾತ್ರ ಸಾಮಾಜಿಕ ಬದಲಾವಣೆ ಮತ್ತು ಅಭಿವೃದ್ಧಿ ಸಾಧ್ಯ.

ಖರ್ಗೆ ಮನೆಗೆ ಮುತ್ತಿಗೆ ಹಾಕಿದ್ರೆ ಕೈಕಟ್ಟಿ ಕೂರಲ್ಲ: ದಲಿತ ಸಂಘಟನೆಗಳ ಒಕ್ಕೂಟ ಎಚ್ಚರಿಕೆ

Jan 02 2025, 12:31 AM IST
ಖರ್ಗೆ ನಿವಾಸಕ್ಕೆ ಮುತ್ತಿಗೆ ಹಾಕಿದ್ರೆ ಬಿಜೆಪಿ ಶಾಸಕರ ಮನೆಗೂ ಮುತ್ತಿಗೆ ಹಾಕುವೆವು ಎಂದು ದಲಿತ ಸಂಘಟನೆಗಳ ಮುಖಂಡರು ಎಚ್ಚರಿಸಿದ್ದಾರೆ.

ಚಾಮರಾಜನಗರ ಬಂದ್‌ಗೆ ಸಹಕರಿಸಲು ಮನವಿ: ದಲಿತ ಮಹಾಸಭಾ ರಾಜ್ಯ ಉಪಾಧ್ಯಕ್ಷ ವೆಂಕಟರಮಣಸ್ವಾಮಿ

Dec 31 2024, 01:03 AM IST
ಕೇಂದ್ರ ಗೃಹ ಸಚಿವ ಅಮಿಶ್ ಶಾ ಕೂಡಲೇ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಡಿ. 31ರ ಮಂಗಳವಾರ ಕರೆ ನೀಡಿರುವ ಚಾಮರಾಜನಗರ ಬಂದ್‌ಗೆ ನಗರದ ಜನತೆ ಶಾಂತಿಯುತವಾಗಿ ಸಹಕರಿಸುವಂತೆ ದಲಿತ ಮಹಾಸಭಾ ರಾಜ್ಯ ಉಪಾಧ್ಯಕ್ಷ ವೆಂಕಟರಮಣಸ್ವಾಮಿ (ಪಾಪು) ಮನವಿ ಮಾಡಿದರು. ಚಾಮರಾಜನಗರದಲ್ಲಿ ನಾನಾ ಸಂಘಟನೆಗಳ ಅಧ್ಯಕ್ಷರು, ಮುಖಂಡರ ಸಭೆಯಲ್ಲಿ ಮಾತನಾಡಿದರು.

ದೂರು ನೀಡಲು ಹೋದವನಿಗೆ ಅವಾಚ್ಯಗಳಿಂದ ನಿಂದನೆ: ದಲಿತ ಸಂಘಟನೆ ಪ್ರತಿಭಟನೆ

Dec 31 2024, 01:00 AM IST
ಬಿಜೆಪಿ ಮುಖಂಡ ಚಂದ್ರು ಮಾತನಾಡಿ, ಹಾರೋಹಳ್ಳಿ ಪೊಲೀಸ್ ಠಾಣೆಯಲ್ಲಿ ಇದುವರೆಗೂ ಇಲ್ಲಿ ಕರ್ತವ್ಯ ನಿರ್ವಹಿಸುವ ಪಿ ಐ, ಎಸ್ ಐ ಹಾಗೂ ಸಿಬ್ಬಂದಿಗಳು ಉತ್ತಮ ಆಡಳಿತ ನೀಡುವುದರ ಮೂಲಕ ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದು ತಾವುಗಳು ಅದನ್ನು ಅರಿತು ಕೆಲಸ ಮಾಡಬೇಕು ಎಂದರು.

ಡೋಂಗಿ ದಲಿತ ನಾಯಕರ ಬಗ್ಗೆ ಸಮುದಾಯದವರು ಎಚ್ಚರಿಕೆಯಿಂದಿರಬೇಕು: ಉಮೇಶ್

Dec 29 2024, 01:20 AM IST
ಈ ಸ್ವಯಂ ಘೋಷಿತ ದಲಿತ ನಾಯಕರೆನಿಸಿಕೊಂಡವರ ಹಿನ್ನೆಲೆಯಾದರೂ ಏನು? ಕಂಬಾಲಹಳ್ಳಿ ನರಮೇಧ ನಡೆದಾಗ ಇವರು ಎಲ್ಲಿದ್ದರು? ಇದುವರೆಗೂ ಯಾವೊಂದು ಪ್ರತಿಭಟನೆಗಳಲ್ಲಿಯೂ ಭಾಗವಹಿಸದ ಇವರು ಇಂದು ಹಠಾತ್ತನೇ ಬಾಬಾ ಸಾಹೇಬರ ಪುತ್ಥಳಿ ಹೆಸರು ಬಳಸಿಕೊಂಡು ಪ್ರತಿಭಟನೆಯ ಹೆಸರಿನಲ್ಲಿ ನಾಟಕವಾಡುತ್ತಿದ್ದಾರೆ. ಇವರು ಇದುವರೆಗೂ ಎಷ್ಟು ಹೋರಾಟಗಳಲ್ಲಿ ಭಾಗವಹಿಸಿ ದಲಿತರಿಗೆ ನ್ಯಾಯ ಕೊಡಿಸಿದ್ದಾರೆಂದು ಸ್ಪಷ್ಟೀಕರಣ ನೀಡಲೆಂದು ಸವಾಲೆಸೆದಿದ್ದಾರೆ.

ಶಾ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Dec 29 2024, 01:19 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್‌.ಅಂಬೇಡ್ಕರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದನ್ನು ಖಂಡಿಸಿ ನಗರದಲ್ಲಿ ದಲಿತ ಸಂಘಟನೆಗಳ ಮಹಾ ಒಕ್ಕೂಟದಿಂದ ತೀವ್ರ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಲಾಯಿತು.

ಮೊಳಕಾಲ್ಮೂರಿನ ರಾಂಪುರ ಗ್ರಾಮದಲ್ಲಿ ಬುದ್ಧನ ಪಂಚಶೀಲ ಪಾದಯಾತ್ರೆಗೆ ದಲಿತ ಸಂಘಟನೆಗಳ ಸ್ವಾಗತ

Dec 29 2024, 01:18 AM IST
ರಾಜ್ಯದ ಬೌದ್ಧ ಕ್ಷೇತ್ರ ಕಲಬುರಗಿ ಜಿಲ್ಲೆಯ ಸನ್ನತಿಯಿಂದ ಹಮ್ಮಿಕೊಂಡಿರುವ ಭಗವಾನ್ ಬುದ್ಧನ ಸನ್ನತಿ ಪಂಚಶೀಲ ಪಾದಯಾತ್ರೆಯನ್ನು ಮೊಳಕಾಲ್ಮೂರಿನ ತಾಲೂಕಿನ ರಾಂಪುರ ಗ್ರಾಮದಲ್ಲಿ ದಲಿತಪರ ಸಂಘಟನೆಗಳ ಮುಖಂಡರು ಅದ್ಧೂರಿಯಾಗಿ ಸ್ವಾಗತಿಸಿದರು.

ಅಮಿತ್ ಶಾ ವಿರುದ್ಧ ವಿವಿಧ ದಲಿತ ಸಂಘಟನೆಗಳಿಂದ ಪ್ರತಿಭಟನೆ

Dec 26 2024, 01:04 AM IST
ಕಡೂರು, ಡಾ.ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಅ‍‍‍ವಹೇಳನಕಾರಿ ಹೇಳಿಕೆ ಖಂಡಿಸಿ ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಕಡೂರು ಪಟ್ಟಣದಲ್ಲಿ ಕಾಂಗ್ರೆಸ್, ಬಹುಜನ ಸಮಾಜ ಮತ್ತು ಮಾದಿಗ ಸಮಾಜ ಮತ್ತು ವಿವಿಧ ದಲಿತ ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು.

ಚಾಮರಾಜನಗರ ಬಂದ್‌ಗೆ ದಲಿತ, ಕನ್ನಡ, ಪ್ರಗತಿ ಪರ ಸಂಘಟನೆ ನಿರ್ಧಾರ

Dec 26 2024, 01:00 AM IST
ಈ ಕೂಡಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸಂಪುಟದಿಂದ ವಜಾಗೊಳಿಸಬೇಕೆಂದು ಎಂದು ಒತ್ತಾಯಿಸಿ ಚಾಮರಾಜನಗರ ಬಂದ್ ಮಾಡಲು ದಲಿತ, ಕನ್ನಡ ಮತ್ತು ಪ್ರಗತಿಪರ ಸಂಘಟನೆಗಳ ಮುಖಂಡರು ನಿರ್ಧರಿಸಿದರು. ಚಾಮರಾಜನಗರದಲ್ಲಿ ದಲಿತ, ಕನ್ನಡ ಹಾಗೂ ಪ್ರಗತಿಪರ ಸಂಘಟನೆಗಳ ಮುಖಂಡರ ಸಭೆಯಲ್ಲಿ ಮಾತನಾಡಿದರು.

ವಿವಿಧ ದಲಿತ ಸಂಘಟನೆಗಳ ಶಾ ವಿರುದ್ಧ ಘೋಷಣೆ ಕೂಗಿ ಆಕ್ರೋಶ

Dec 25 2024, 12:46 AM IST
ಅಮಿತ್ ಶಾ ಮಾತನಾಡಿರುವ ಹಗುರ ಮಾತು ಅವರಿಗೆ ಶೋಭೆ ತರುವುದಿಲ್ಲ. ಇಂತಹ ಹೇಳಿಕೆಯು ಅವರ ವ್ಯಕ್ತಿತ್ವವನ್ನು ತೋರಿಸುತ್ತದೆ. ದೇಶದ ಬಹು ದೊಡ್ಡ ಸ್ಥಾನದಲ್ಲಿರುವ ಕೇಂದ್ರ ಗೃಹ ಸಚಿವರಾಗಿರುವ ಇವರು ತಮ್ಮ ಸ್ಥಾನ ಮರೆತು ಮಾತನಾಡಿದ್ದಾರೆ. ಕೂಡಲೇ ಪ್ರಧಾನಿ ನರೇಂದ್ರ ಮೋದಿಯವರು ಸಂಪುಟದಿಂದ ಅವರನ್ನು ಕೈಬಿಡಬೇಕಿತ್ತು,
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 26
  • next >

More Trending News

Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved