• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಲಿತ-ಬುಡಕಟ್ಟು ಮಹಿಳೆಯರ ಆತ್ಮಕಥನಗಳು ಬಂದಿಲ್ಲ

Dec 23 2024, 01:03 AM IST
ರಾಜ್ಯದಲ್ಲಿ ಈವರೆಗೆ ಪ್ರಕಟಗೊಂಡಿರುವ ಆತ್ಮಕಥನಗಳ ಸಂಖ್ಯೆ ೨೦೦ ಸಹ ದಾಟಿಲ್ಲ. ಈ ಪೈಕಿ ಅಲೆಮಾರಿ, ಬುಡಕಟ್ಟು ಸಮುದಾಯಗಳ ಆತ್ಮಕಥನಗಳು ಮಿತಿಯಲ್ಲಿವೆ. ದಲಿತ, ಬುಡಕಟ್ಟು ಲೋಕದ ಅದೆಷ್ಟೋ ಅನುಭವಗಳು ಆತ್ಮಕಥನಗಳಿಗೆ ಕನ್ನಡದ ದ್ವಾರದಲ್ಲಿ ಕಾದು ನಿಂತಿವೆ. ಆತ್ಮಕಥನದ ಮೂಲಕ ಹೊರಹೊಮ್ಮಬಹುದಾದ ಕಣ್ಣೋಟಗಳು ನಮ್ಮ ತಿಳಿವಳಿಕೆಗೆ ನಿಲುಕಿಲ್ಲ. ಕನ್ನಡದ ವಿವೇಕಕ್ಕೆ ದಕ್ಕಿಲ್ಲ.

ಸರಿಯಾಗಿ ವಿಚಾರಣೆ ನಡೆಸಿಲ್ಲ ಎಂದು ಎಸ್‌ಸಿ ಎಸ್‌ಟಿ ಸಭೆಯಲ್ಲಿ ಧರಣಿಗೆ ಮುಂದಾದ ದಲಿತ ಮುಖಂಡರು

Dec 23 2024, 01:01 AM IST
ಪ್ರಕರಣವೊಂದಕ್ಕೆ ಸಂಬಂಧಿಸಿ ಪೊಲೀಸರು ಸರಿಯಾಗಿ ವಿಚಾರಣೆ ನಡೆಸಿಲ್ಲ ಎಂದು ಆರೋಪಿಸಿ ದಲಿತ ಮುಖಂಡರು ಎಸ್‌ಸಿ ಎಸ್‌ಟಿ ಕುಂದುಕೊರತೆ ಸಭೆಯಲ್ಲೇ ಧರಣಿಗೆ ಯತ್ನಿಸಿದ ವಿದ್ಯಮಾನ ನಡೆಯಿತು.

ಅಮಿತ್ ಶಾ ಹೇಳಿಕೆ ಖಂಡಿಸಿ ದಲಿತ ಸಂಘಟನೆಗಳ ಸಮನ್ವಯ ಸಮಿತಿಯಿಂದ ಪ್ರತಿಭಟನೆ

Dec 23 2024, 01:00 AM IST
ಗೃಹ ಮಂತ್ರಿಯವರ ಹೇಳಿಕೆಯನ್ನು ಪ್ರಧಾನಮಂತ್ರಿ ಮೋದಿ ಸಮರ್ಥಿಸಿಕೊಂಡಿದ್ದಾರೆ ಇದನ್ನು ನಾವು ಖಂಡಿಸುತ್ತೇವೆ, ತಕ್ಷಣ ಗೃಹ ಮಂತ್ರಿಯವರು ರಾಜೀನಾಮೆ ನೀಡಬೇಕು ಇಲ್ಲವಾದಲ್ಲಿ ನಂಜನಗೂಡು ಬಂದ್ ಮಾಡಿ ಉಗ್ರ ಪ್ರತಿಭಟನೆಯ ಮಾಡಲಾಗುತ್ತದೆ.

ಅಂಬೇಡ್ಕರ್‌ ಸಾಹಿತ್ಯವೇ ದಲಿತ ಸಾಹಿತ್ಯದ ಮೂಲಸೆಲೆ: ಸಾಹಿತಿ ಮೂಡ್ನಾಕೂಡು ಚಿನ್ನಸ್ವಾಮಿ

Dec 22 2024, 01:33 AM IST
ಲೇಖಕ ಹಾಗೂ ಜನಮುಖಿ ಚಿಂತಕ ಪ್ರೊ.ಚೆಲುವರಾಜು ಅವರು, ತಳ ಸಮುದಾಯಗಳಲ್ಲಿರುವ ಕನ್ನಡದ ಶಬ್ಧ ಸಂಪತ್ತಿನ ಕಡೆ ಯಾರೂ ಕಾಳಜಿ ವಹಿಸಿಲ್ಲ. ಕನ್ನಡದ ನಿಘಂಟು ರಚಿಸಿದ ರೆವರೆಂಡ್‌ ಕಿಟೆಲ್‌ ಅವರು ಸಹ ಶೋಷಿತ ಸಮುದಾಯಗಳಲ್ಲಿ ಹುದುಗಿರುವ ಭಾಷಾ ಅನನ್ಯತೆಯ ಹುಡುಕಾಟ ನಡೆಸಲಿಲ್ಲ. ಹೀಗಾಗಿಯೇ ದಲಿತ ಸಮಾಜದಲ್ಲಿನ ಅಭಿವ್ಯಕ್ತಿ ಅನಾವರಣಗೊಳ್ಳಲೇ ಇಲ್ಲ.

ನಾಳೆ ದಲಿತ ಸಂಘರ್ಷ ಸಮಿತಿ ಪುನಾರಚನೆ

Dec 21 2024, 01:18 AM IST
ಅರಕಲಗೂಡು ತಾಲೂಕು ಮಟ್ಟದ ದಲಿತ ಸಂಘರ್ಷ ಸಮಿತಿ ಪುನರ್‌ರಚನೆ ಹಾಗೂ ಸರ್ವ ಸದಸ್ಯರ ಸಭೆಯನ್ನು ಡಿ.22ರಂದು ಬೆಳಗ್ಗೆ 11ಗಂಟೆಗೆ ಪಟ್ಟಣದ ಡಿ.ದೇವರಾಜ ಅರಸು ಭವನದಲ್ಲಿ ಆಯೋಜಿಸಲಾಗಿದೆ ಎಂದು ದಸಂಸ(ಅಂಬೇಡ್ಕರ್‌ವಾದ) ಜಿಲ್ಲಾ ಸಂಚಾಲಕ ಕೃಷ್ಣ ದುಮ್ಮಿ ತಿಳಿಸಿದರು. ಸಂಘಟನೆಯನ್ನು ಸದೃಢಗೊಳಿಸಲು ದಸಂಸದ ತಾಲೂಕು ಮಟ್ಟದ ಸರ್ವಸದಸ್ಯರ ಸಭೆಯನ್ನು ಕರೆದು ಹೊಸ ಸಮಿತಿ ರಚಿಸಲಾಗುತ್ತಿದೆ ಎಂದು ತಿಳಿಸಿದರು.

ಅಮಿತ್ ಶಾ ಚಿತ್ರಕ್ಕೆ ಬೆಂಕಿ ಹಾಕಿ ದಲಿತ ಸಂಘಟನೆಗಳ ಆಕ್ರೋಶ

Dec 21 2024, 01:17 AM IST
ದಲಿತ ಹಾಗೂ ವಿವಿಧ ಸಂಘಟನೆಗಳ ಪರ ಮುಖಂಡರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್ ಅಂಬೇಡ್ಕರ್ ಅವರ ಬಗ್ಗೆ ನೀಡಿರುವ ಲಘು ಹೇಳಿಕೆಯನ್ನು ಖಂಡಿಸಿ ಶುಕ್ರವಾರ ಕೊಳ್ಳೇಗಾಲದಲ್ಲಿ ಪ್ರತಿಭಟನೆ ಮೂಲಕ ಆಕ್ರೋಶ ಹೊರಹಾಕಲಾಯಿತು.

ಅಮಿತ್‌ ಶಾ ಹೇಳಿಕೆ ಖಂಡನೆ: ದಲಿತ ಸಂಘಟನೆಗಳ ಪ್ರತಿಭಟನೆ

Dec 20 2024, 12:47 AM IST
ಚಿಕ್ಕಮಗಳೂರು, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ರಾಜ್ಯಸಭೆಯಲ್ಲಿ ಡಾ. ಬಿ.ಆರ್‌. ಅಂಬೇಡ್ಕರ್‌ ಕುರಿತು ಆಡಿದ ಮಾತುಗಳನ್ನು ಖಂಡಿಸಿ ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟ ಹಾಗೂ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಗುರುವಾರ ನಗರದ ಆಜಾದ್‌ ಪಾರ್ಕ್ ವೃತ್ತದಲ್ಲಿ ಅಮಿತ್ ಶಾ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದರು.

ಗೃಹ ಸಚಿವ ಅಮಿತ್ ಶಾ ವಿರುದ್ಧ ದಲಿತ ಸಂಘಟನೆಗಳ ಕಾರ್ಯಕರ್ತರಿಂದ ಪ್ರತಿಭಟನೆ

Dec 20 2024, 12:46 AM IST
ಒಬ್ಬ ಗೃಹಮಂತ್ರಿಯಾಗಿ ಸಂವಿಧಾನದ ಘನತೆ ಗೌರವ ಎತ್ತಿಹಿಡಿಯಬೇಕಾದ ಅಮಿತ್‌ ಶಾ ಒಬ್ಬ ಮನು ವಾದದ ಪರಮಾಗಿ ಮಾತನಾಡಿದ್ದಾರೆ. ಸಚಿವರ ಹೇಳಿಕೆಯನ್ನು ಸಮರ್ಥಿಸಿ ಕೊಳ್ಳುವ ಮೂಲಕ ಪ್ರಧಾನಿ ಮೋದಿ ಸಹ ತಮ್ಮ ಅವಿವೇಕ ತನವನ್ನು ಪ್ರದರ್ಶಿಸಿದ್ದಾರೆ.

ಅಂಬೇಡ್ಕರ್ ಅವಮಾನಿಸಿದ ಅಮಿತ್ ಶಾ ರಾಜೀನಾಮೆ ನೀಡಲಿ: ದಲಿತ ಸಂಘಟನೆಗಳ ಒಕ್ಕೂಟ

Dec 20 2024, 12:45 AM IST
ಲೋಕಸಭೆಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ್‌ ಅಂಬೇಡ್ಕರ್ ಅವರನ್ನು ಅವಮಾನಿಸುವಂತಹ ಹೇಳಿಕೆ ನೀಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ದಲಿತ ಸಂಘಟನೆ ಒಕ್ಕೂಟದ ವತಿಯಿಂದ ಚಾಮರಾಜನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ಕೊರಟಗೆರೆಯಲ್ಲಿ ಕೇಂದ್ರ ಗೃಹ ಸಚಿವರ ಗಡಿಪಾರಿಗೆ ದಲಿತ ಪರ ಸಂಘಟನೆಗಳ ಆಗ್ರಹ

Dec 20 2024, 12:45 AM IST
ಅಮಿತಾ ಶಾ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವುದನ್ನು ಖಂಡಿಸಿ ಕೊರಟಗೆರೆ ತಾಲೂಕು ದಲಿತ ಸಂಘರ್ಷ ಸಮಿತಿ ಪ್ರತಿಭಟನೆ ನಡೆಸಿ ಗ್ರೇಡ್-೨ ತಹಸೀಲ್ದಾರ್ ರಾಮ್‌ಪ್ರಸಾದ್ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 26
  • next >

More Trending News

Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved