ದಲಿತ ಸಮುದಾಯ ಆಳುವ ಜನಾಂಗವಾಗಬೇಕು
Jan 04 2025, 12:30 AM ISTಅಂಬೇಡ್ಕರ್ ಅವರನ್ನು ವಿವಿಧ ರಾಜಕೀಯ ಪಕ್ಷಗಳು ತಮ್ಮ ಅಗತ್ಯಕ್ಕೆ ತಕ್ಕಂತೆ ಬಳಸಿಕೊಳ್ಳುವ ಮೂಲಕ ದಲಿತ ಸಮುದಾಯವನ್ನು ಒಡೆದು ಹೋಳು ಮಾಡಲಾಗಿದೆ. ಆದ್ದರಿಂದ ಸಮುದಾಯದಲ್ಲಿ ಒಗ್ಗಟ್ಟು ಮೂಡಿಸ ಬೇಕಾದರೆ, ಅಂಬೇಡ್ಕರ್ ಅವರನ್ನು ರಾಜಕೀಯದಿಂದ ಹೊರಗಿಡುವ ಅಗತ್ಯವಿದೆ ಎಂದರು. ಮಾರಾಟವಾಗುವ ಸಮಾಜ ಎಂದಿಗೂ ಆಡಳಿತ ನಡೆಸುವ ಸಮಾಜವಾಗಲು ಸಾಧ್ಯವಿಲ್ಲ. ಆದ್ದರಿಂದ, ರಾಜ್ಯದಲ್ಲಿ ಅಧಿಕಾರ ನಡೆಸಬೇಕಾದರೆ ಸ್ವಾಭಿಮಾನ ಬೆಳೆಸಿಕೊಳ್ಳುವುದು ತೀರ ಅಗತ್ಯವಿದೆ ಎಂದು ಉರಿಲಿಂಗ ಪೆದ್ದಿಮಠದ ಜ್ಞಾನಪ್ರಕಾಶ್ ಸ್ವಾಮೀಜಿ ಹೇಳಿದರು.