• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸೆಪ್ಟೆಂಬರ್ 21ರಿಂದ ಯಾದಗಿರಿಯಲ್ಲಿ ನಾಡಹಬ್ಬ ದಸರಾ ವೈಭವ

Sep 22 2025, 01:00 AM IST
ಸೋಮವಾರದಿಂದ (ಸೆ.22) ಆರಂಭವಾಗಲಿರುವ ನಾಡಹಬ್ಬ ದಸರಾ ವೈಭವ ಮನೆ- ಮನಗಳಲ್ಲಿ ಸಂಭ್ರಮ ಮೂಡಿಸಿದೆ. ದುರ್ಗಾರಾಧನೆ, ವಿವಿಧ ರೀತಿಯ ಧಾರ್ಮಿಕ ಕಾರ್ಯಕ್ರಮಗಳ ಜತೆಗೆ ರಂಗುರಂಗಿನ ನಾಡು-ನುಡಿಯ ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳು ಈ 9 ದಿನಗಳ ಕಾಲ ಜಿಲ್ಲೆಯ ವಿವಿಧೆಡೆ ವಿಜೃಂಭಿಸಲಿವೆ.

ದಸರಾ ಆನೆ ಮಾವುತರಿಗೆ ಸೌರ ದೀಪ ವಿತರಣೆ

Sep 22 2025, 01:00 AM IST
ಮಾವುತರು ಆನೆಗಳನ್ನು ಸಾಕುವಲ್ಲಿ ಹಾಗೂ ದಸರಾ ಜಂಬೂ ಸವಾರಿ ಯಶಸ್ವಿಯಾಗಿ ನೆರವೇರಿಸಲು ನೀಡುತ್ತಿರುವ ನಿಸ್ವಾರ್ಥ ಸೇವೆ

ದಸರಾ ರಜೆಗೆ ಕೆಲವು ಉಪಯುಕ್ತ ಸಲಹೆಗಳು

Sep 21 2025, 12:47 PM IST

ಸೆ.22ರಂದು ದಸರಾ ಶುರು. ಒಂದೆಡೆ ಬಣ್ಣದ ದಿರಿಸುಗಳ ಸಂಭ್ರಮ ನಡೆದರೆ ಇನ್ನೊಂದೆಡೆ ಶಾಲಾ ಮಕ್ಕಳಿಗೆ ರಜೆ ಇರುವುದರಿಂದ ಪ್ರವಾಸದ ಗೌಜಿ ನಡೆಯುತ್ತಿರುತ್ತದೆ. ಈ ವೇಳೆಯಲ್ಲಿ ಪಾಲಿಸಬಹುದಾದ ಕೆಲವು ಸಲಹೆಗಳು ಇಲ್ಲಿವೆ.

ಹುಲಿಗೆಮ್ಮ ದೇವಸ್ಥಾನದಲ್ಲಿ ನಾಳೆಯಿಂದ ದಸರಾ ಮಹೋತ್ಸವ

Sep 21 2025, 02:00 AM IST
ಮುನಿರಾಬಾದ್‌ನ ಪ್ರಸಿದ್ಧ ಪುಣ್ಯಕ್ಷೇತ್ರ ಶ್ರೀ ಹುಲಿಗೆಮ್ಮ ದೇವಸ್ಥಾನದಲ್ಲಿ ಸೆ. 22ರಿಂದ 10 ದಿನಗಳ ಕಾಲ ನಡೆಯುವ ದಸರಾ ಮಹೋತ್ಸವದಲ್ಲಿ ದೇವಸ್ಥಾನದ ವತಿಯಿಂದ ವಿವಿಧ ಕಾರ್ಯಕ್ರಮ ಆಯೋಜಿಸಲಾಗಿದೆ.

ದಸರಾ : ಬೆಂಗಳೂರಿನಿಂದ KSRTC 2,300 ಹೆಚ್ಚುವರಿ ಬಸ್‌ಗಳ ಸೇವೆ

Sep 21 2025, 02:00 AM IST
ದಸರಾ ಹಬ್ಬ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಊರುಗಳಿಗೆ ತೆರಳುವ ಪ್ರಯಾಣಿಕರ ಸಂಖ್ಯೆ ಹೆಚ್ಚುವ ಕಾರಣಕ್ಕಾಗಿ ಸೆ.26ರಿಂದ ಕೆಎಸ್ಸಾರ್ಟಿಸಿಯಿಂದ 2,300 ಹೆಚ್ಚುವರಿ ಬಸ್‌ಗಳ ಸೇವೆ ನೀಡಲಾಗುತ್ತಿದೆ.

ಶಿವಮೊಗ್ಗದಲ್ಲಿ ಈ ಬಾರಿ 11 ದಿನ ದಸರಾ ವೈಭವ

Sep 21 2025, 02:00 AM IST
ನಾಡಹಬ್ಬ ಶಿವಮೊಗ್ಗ ದಸರಾವನ್ನು ಈ ಭಾರಿ ಅತ್ಯಂತ ಸಡಗರ-ಸಂಭ್ರಮ-ವಿಜೃಂಭಣೆಯಿಂದ 11 ದಿನಗಳ ಕಾಲ ನಡೆಸಲಾಗುವುದು ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಹೇಳಿದರು.

ದಸರಾ ವೀಕ್ಷಣೆಗೆ ಪ್ರತಿ ದಿನ 250 ಬಸ್‌ ವ್ಯವಸ್ಥೆ

Sep 21 2025, 02:00 AM IST
ದಸರಾ ಉತ್ಸವವು ಸೆಪ್ಟೆಂಬರ್ 22ರಿಂದ ಅಕ್ಟೋಬರ್ 2ರವರೆಗೆ 11 ದಿನಗಳ ಕಾಲ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದ್ದು, ಉತ್ಸವವನ್ನು ನೋಡಲು ಸಾರ್ವಜನಿಕರಿಗಾಗಿ ಜಿಲ್ಲೆಯ ಎಲ್ಲಾ ತಾಲೂಕುಗಳಿಂದ ಪ್ರತಿ ದಿನ 250 ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ ಎಂದುಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದರು.

23 ರಿಂದ 27 ರವೆರೆಗೆ ದಸರಾ ಕವಿಗೋಷ್ಠಿಗೆ ಪಂಚ ಕಾವ್ಯದೌತಣ

Sep 21 2025, 02:00 AM IST
ಪ್ರಭಾತ, ಪ್ರಚುರ, ಪ್ರಜ್ವಲ, ಪ್ರತಿಭಾ ಮತ್ತು ಪ್ರಬುದ್ಧ ಪರಿಕಲ್ಪನೆಯಲ್ಲಿ ಕವಿಗೋಷ್ಠಿಯನ್ನು ಆಯೋಜಿಸಲಾಗಿದೆ

24ರಂದು ಕಾಫಿ ದಸರಾ ಸಂಭ್ರಮ

Sep 20 2025, 01:02 AM IST
ಕೂರ್ಗ್‌ ಪ್ಲಾಂಟರ್ಸ್‌ ಅಸೋಸಿಯೇಷನ್ ಸಹಯೋಗದಲ್ಲಿ ಆಯೋಜಿತ ಎರಡನೇ ವರ್ಷದ ಕಾಫಿ ದಸರಾವನ್ನು ಸೆ.24ರಂದು ಬೆಳಗ್ಗೆ 10 ಗಂಟೆಗೆ ಕರ್ನಾಟಕದ ಮೊದಲ ಮಹಿಳಾ ಕಾಫಿ ಉದ್ಯಮಿ ಕೊಡಗಿನ ದಿ.ಸಾಕಮ್ಮ ಸ್ಮರಣಾರ್ಥ ಸಭಾಂಗಣದಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಭೋಸರಾಜ್ ಕಾಫಿ ಮಳಿಗೆಗಳನ್ನು ಉದ್ಘಾಟಿಸಲಿದ್ದಾರೆ.

ಶಿಕ್ಷಕರಿಗಿಲ್ಲ ದಸರಾ ರಜೆ, ಸರ್ಕಾರ ನೀಡಿದೆ ಸಮೀಕ್ಷೆಯ ಸಜೆ

Sep 20 2025, 01:02 AM IST

ಇದೇ ತಿಂಗಳ 22 ರಿಂದ ದೇಶದಲ್ಲಿ ನವರಾತ್ರಿ ಆರಂಭಗೊಳ್ಳಲಿದೆ. ಇದೇ ವೇಳೆ ರಾಜ್ಯದಲ್ಲಿ ಜಾತಿಗಣತಿಯ ಸಮೀಕ್ಷೆಯೂ ಪ್ರಾರಂಭವಾಗಲಿದೆ. ಈ ಸಮೀಕ್ಷೆಗೆ ರಾಜ್ಯ ಸರ್ಕಾರ ಶಾಲಾ ಶಿಕ್ಷಕರನ್ನು ನೆಚ್ಚಿಕೊಂಡಿದೆ.

  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 56
  • next >

More Trending News

Top Stories
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಬಿಹಾರದಲ್ಲಿ ಎನ್‌ಡಿಗೆ ದಾಖಲೆ ಜಯ : ಮೋದಿ ಭವಿಷ್ಯ
ಟಾಪ್‌ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 4 - 1 ದಿನವೂ ಕಳಪೆ ಗಾಳಿ ಇಲ್ಲ : ವರದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved