• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶ್ರೀರಂಗಪಟ್ಟಣ ದಸರಾ ಶಾಸಕರಿಂದ ಬನ್ನಿಮಂಟಪ, ವೇದಿಕೆ ಕಾರ್ಯಕ್ರಮ ಸ್ಥಳ ಪರಿಶೀಲನೆ

Sep 20 2025, 01:00 AM IST
ಕಳೆದ ವರ್ಷದಂತೆ ಈ ವರ್ಷವೂ ಸಹ ಯಶಸ್ವಿಯಾಗಿ ದಸರಾ ಉತ್ಸವವನ್ನು ನಡೆಸಲು ಎಲ್ಲಾ ಅಧಿಕಾರಿಗಳು ಸಹಕಾರ ನೀಡಬೇಕು. ವೇದಿಕೆ ನಿರ್ಮಾಣದಲ್ಲಿ ಯಾವುದೇ ಲೋಪವಿಲ್ಲದಂತೆ ಆಗಬೇಕು.

ತುಮಕೂರು ದಸರಾ ಸಮಿತಿಯಿಂದ ನಾಡಹಬ್ಬಆಚರಣೆ

Sep 20 2025, 01:00 AM IST
ತುಮಕೂರು ದಸರಾ ಸಮಿತಿಯ 35ನೇ ವರ್ಷದ ದಸರಾ ಉತ್ಸವ ಈ ತಿಂಗಳ 22 ರಿಂದ 11 ದಿನಗಳ ಕಾಲ ನಗರದ ಶ್ರೀರಾಮ ಮಂದಿರ ಆವರಣದಲ್ಲಿ ಏರ್ಪಾಟಾಗಿದೆ.

ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ

Sep 19 2025, 10:44 AM IST

ಮೈಸೂರಿನ ಎಡಪಂಥೀಯರೆಲ್ಲಾ ಸೇರಿ ಕೆಲ ವರ್ಷಗಳಿಂದ ಮಹಿಷ ದಸರಾವೆಂಬ ಬಂಡಾಯ ದಸರಾವನ್ನು ಆಚರಿಸಲಾರಂಭಿಸಿರುವುದು, ಅದಕ್ಕೆ ಕೆಲ ಸಚಿವರು ಬೆನ್ನು ತಟ್ಟುತ್ತಿರುವುದು, ಹಿಂದೂಗಳಲ್ಲಿ ಬಿರುಕು ಮೂಡಿಸುವ ಕುತಂತ್ರ.

ದಸರಾ ಮಹೋತ್ಸವ, ಶ್ರೀದೇವಿ ಪುರಾಣ ಪ್ರಾರಂಭೋತ್ಸವ: ಸದಾಶಿವಯ್ಯ

Sep 19 2025, 01:00 AM IST
ಗದಗ ನಗರದ ಶ್ರೀ ಅಡವೀಂದ್ರಸ್ವಾಮಿ ಮಠದಲ್ಲಿ 45ನೇ ವರ್ಷದ ದಸರಾ ಮಹೋತ್ಸವ, ಘಟಸ್ಥಾಪನೆ ಮತ್ತು ಶ್ರೀದೇವಿ ಪುರಾಣ ಪ್ರಾರಂಭೋತ್ಸವ, ಶ್ರೀಅನ್ನಪೂರ್ಣೇಶ್ವರಿದೇವಿ ಮಹಾರಥೋತ್ಸವ ಕಾರ್ಯಕ್ರಮಗಳು ಸೆ. 22ರಿಂದ ಅಕ್ಟೋಬರ್ 3ರ ವರೆಗೆ ಜರುಗಲಿವೆ ಎಂದು ಶ್ರೀಅನ್ನಪೂರ್ಣೇಶ್ವರಿ ದೇವಿ ಜಾತ್ರಾ ಮಹೋತ್ಸವ ಸಮಿತಿ ಅಧ್ಯಕ್ಷ ಸದಾಶಿವಯ್ಯ ಎಸ್. ಮದರಿಮಠ ಹೇಳಿದರು.

ಸೆ. 22ರಿಂದ 25 ರವರೆಗೆ ರಾಜ್ಯ ಮಟ್ಟದ ದಸರಾ ಸಿಎಂಕಪ್ ಕ್ರೀಡಾಕೂಟ

Sep 19 2025, 01:00 AM IST
ಗ್ರಾಮೀಣ ಕ್ರೀಡಾಪಟುಗಳ ಪ್ರತಿಭೆ ಗುರುತಿಸುವ ಸಲುವಾಗಿ ಪ್ರತಿ ವರ್ಷ ತಾಲೂಕು, ಜಿಲ್ಲಾ, ವಿಭಾಗ ಹಾಗೂ ರಾಜ್ಯಮಟ್ಟ ಸೇರಿದಂತೆ ಒಟ್ಟು ನಾಲ್ಕು ವಿಭಾಗಗಳಲ್ಲಿ ದಸರಾ ಕ್ರೀಡಾಕೂಟ ಆಯೋಜಿಸಿದ್ದು, ಈ ಬಾರಿ ವಿಶೇಷವಾಗಿ ಸ್ಥಳೀಯರನ್ನು ಸಂಘಟಿಸಿ ಒಟ್ಟು 5 ವಿಭಾಗಗಳಲ್ಲಿ ಕ್ರೀಡಾಕೂಟ ನಡೆಸಲಾಗುತ್ತಿದೆ.

ಕ್ರಿಶ್ಚಿಯನ್ ಶಾಲೆಗಳು ದಸರಾ ರಜೆ ಕಡಿತಗೊಳಿಸಿದರೆ ಹೋರಾಟ

Sep 19 2025, 01:00 AM IST
ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಗುರುವಾರ ಚಿತ್ರದುರ್ಗದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.

22ರಿಂದ ಅ.2ರ ವರೆಗೆ ಉಡುಪಿ ಉಚ್ಚಿಲ ದಸರಾ 2025

Sep 18 2025, 01:11 AM IST
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ 4ನೇ ವರ್ಷದ ‘ಉಡುಪಿ-ಉಚ್ಚಿಲ ದಸರಾ’ ಸೆ. 22ರಿಂದ ಅ. 2ರವರೆಗೆ ಶ್ರೀ ಕ್ಷೇತ್ರದ ಶ್ರೀಮತಿ ಶಾಲಿನಿ ಡಾ. ಜಿ. ಶಂಕರ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಗೌರವ ಸಲಹೆಗಾರ ನಾಡೋಜಾ ಡಾ. ಜಿ ಶಂಕರ್ ತಿಳಿಸಿದ್ದಾರೆ.

ದಸರಾ ಉತ್ಸವ ಯಶಸ್ವಿಗೆ ಸಹಕರಿಸಿ: ಭೋಸರಾಜು

Sep 17 2025, 01:08 AM IST
ಉತ್ತಮ ರೀತಿಯಲ್ಲಿ ಕೊಡಗಿನ ಹೆಸರನ್ನು ಉನ್ನತ ಮಟ್ಟದಲ್ಲಿ ತಲುಪಿಸಬೇಕು ಎಂದು ಸಚಿವರು ಹೇಳಿದರು.

ದಸರಾ ನಾಡಕುಸ್ತಿಗೆ ಜೋಡಿ ಕಟ್ಟುವ ಕಾರ್ಯ

Sep 17 2025, 01:06 AM IST
ದಸರಾ ಕುಸ್ತಿಯು ಸೆ.22 ರಿಂದ 28 ರವರೆಗೆ ದೊಡ್ಡಕೆರೆ ಮೈದಾನದ ಡಿ. ದೇವರಾಜ ಅರಸು ವಿವಿಧೋದ್ದೇಶ ಕ್ರೀಡಾಂಗಣದಲ್ಲಿ ನಡೆಯಲಿದೆ. ಪ್ರತಿ ದಿನ ಸಂಜೆ 4 ರಿಂದ ನಾಡಕುಸ್ತಿ ಹಣಾಹಣಿ ನಡೆಯಲಿದ್ದು ಒಟ್ಟು 250 ಜೋಡಿಗಳು ಸೆಣೆಸಲಿವೆ.

ಸೆ.26ರಂದು ಮಕ್ಕಳಿಗೆ ಬಾಲ ದಸರಾ ಆಯೋಜನೆ: ಪಲ್ಲವಿ

Sep 17 2025, 01:05 AM IST
ಕೆ.ಆರ್.ಪೇಟೆ ತಾಲೂಕಿನ ಎಲ್ಲಾ ಶಾಲೆಗಳ ಎರಡರಿಂದ ಆರು ವರ್ಷದೊಳಗಿನ ಮಕ್ಕಳು ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶವಿದೆ. ತಮ್ಮ ಹೆಸರನ್ನು ನೋಂದಣಿಸಿಕೊಳ್ಳಲು ಸೆಪ್ಟೆಂಬರ್ 18 ಕೊನೆ ದಿನ. ಮಕ್ಕಳ ಶೈಕ್ಷಣಿಕ ಚಟುವಟಿಕೆಗಳಿಗೆ ಪೂರಕವಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 56
  • next >

More Trending News

Top Stories
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಬಿಹಾರದಲ್ಲಿ ಎನ್‌ಡಿಗೆ ದಾಖಲೆ ಜಯ : ಮೋದಿ ಭವಿಷ್ಯ
ಟಾಪ್‌ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 4 - 1 ದಿನವೂ ಕಳಪೆ ಗಾಳಿ ಇಲ್ಲ : ವರದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved