ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ ನಿಯುಕ್ತಿಗೊಂಡಿರುವ ಹಿರಿಯ ಸಾಹಿತಿ ಪ್ರೊ. ಹಂಪ ನಾಗರಾಜಯ್ಯ ಅವರಿಗೆ ಜಿಲ್ಲಾಡಳಿತ ವತಿಯಿಂದ ಗುರುವಾರ ಅಧಿಕೃತ ಆಹ್ವಾನ ನೀಡಲಾಯಿತು.
ದಾವಣಗೆರೆ ಜಿಲ್ಲಾ ದಸರಾ ಕ್ರೀಡಾಕೂಟ-2024ಕ್ಕೆ ಜಿಲ್ಲೆಯ ವಿವಿಧ ತಾಲೂಕುಗಳ ಸಾವಿರಾರು ಮಕ್ಕಳು ಪ್ರಯಾಣ ಭತ್ಯೆ, ತುಟ್ಟಿಭತ್ಯೆ ಇಲ್ಲದೇ, ಕ್ರೀಡಾಕೂಟಕ್ಕೆ ನಿಯೋಜನೆಗೊಂಡಿದ್ದ ದೈಹಿಕ ಶಿಕ್ಷಕರಿಗೆ ಗೌರವಧನಕ್ಕೆ ಹಣ ಇಲ್ಲವೆಂದು, ಹಿರಿಯ ಕ್ರೀಡಾಪಟುವೊಬ್ಬರು ಕೈಗಡ ಕೊಟ್ಟ ಘಟನೆಗೆ ಕ್ರೀಡಾಕೂಟ ಸಾಕ್ಷಿಯಾಗಿದೆ!