• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಸರಾ ನೆಪದಲ್ಲಿ ಅಭಿವೃದ್ಧಿ ಕುಂಠಿತ ಸಲ್ಲ

Sep 28 2024, 01:19 AM IST
ಎಲ್ಲಾ ನ್ಯಾಯಲಯಗಳಿಗಿಂತ ಜನತಾ ನ್ಯಾಯಾಲಯ ಮುಖ್ಯ.

ನಾಡಹಬ್ಬ ದಸರಾ ಉದ್ಘಾಟಕರು ಪ್ರೊ. ಹಂಪ ನಾಗರಾಜಯ್ಯ, ರಾಜ್ಯಪಾಲರು, ಸಿಎಂ, ಡಿಸಿಎಂಗೆ ಅಧಿಕೃತ ಆಹ್ವಾನ

Sep 27 2024, 09:00 AM IST

ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ ನಿಯುಕ್ತಿಗೊಂಡಿರುವ ಹಿರಿಯ ಸಾಹಿತಿ ಪ್ರೊ. ಹಂಪ ನಾಗರಾಜಯ್ಯ ಅವರಿಗೆ ಜಿಲ್ಲಾಡಳಿತ ವತಿಯಿಂದ ಗುರುವಾರ ಅಧಿಕೃತ ಆಹ್ವಾನ ನೀಡಲಾಯಿತು.

ಮಡಿಕೇರಿ ದಸರಾ ಜನೋತ್ಸವ: ಅಕ್ಟೋಬರ್ 4ರಿಂದ ಕಾರ್ಯಕ್ರಮ ವೈವಿಧ್ಯ

Sep 27 2024, 01:26 AM IST
ಮಡಿಕೇರಿ ದಸರಾ ಜನೋತ್ಸವ ಪ್ರಯುಕ್ತ ಅ.4ರಿಂದ 12ರ ತನಕ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಗಳು ನಡೆಯಲಿವೆ.ಜಿಲ್ಲಾಧಿಕಾರಿ ವೆಂಕಟರಾಜಾ ಅಧ್ಯಕ್ಷತೆಯಲ್ಲಿ ನಡೆದ ಮಡಿಕೇರಿ ನಗರ ದಸರಾ ಸಮಿತಿ ಪ್ರಮುಖರ ಸಭೆಯಲ್ಲಿ ದಸರಾ ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಅನಿಲ್ ಎಚ್.ಟಿ. ಸಾಂಸ್ಕೃತಿಕ ಸಮಿತಿ ವತಿಯಿಂದ ಹಮ್ಮಿಕೊಂಡಿರುವ ವಿವಿಧ ಕಾರ್ಯಕ್ರಮಗಳ ಮಾಹಿತಿ ನೀಡಿದರು.

ದಾವಣಗೆರೆ ದಸರಾ ಕ್ರೀಡಾಕೂಟ : ಭತ್ಯೆ, ಗೌರವ ಧನಕ್ಕೆ ಹಣವಿಲ್ಲದೇ ಕ್ರೀಡಾ ಇಲಾಖೆ ವಿಲವಿಲ!

Sep 27 2024, 01:25 AM IST

ದಾವಣಗೆರೆ ಜಿಲ್ಲಾ ದಸರಾ ಕ್ರೀಡಾಕೂಟ-2024ಕ್ಕೆ ಜಿಲ್ಲೆಯ ವಿವಿಧ ತಾಲೂಕುಗಳ ಸಾವಿರಾರು ಮಕ್ಕಳು ಪ್ರಯಾಣ ಭತ್ಯೆ, ತುಟ್ಟಿಭತ್ಯೆ ಇಲ್ಲದೇ, ಕ್ರೀಡಾಕೂಟಕ್ಕೆ ನಿಯೋಜನೆಗೊಂಡಿದ್ದ ದೈಹಿಕ ಶಿಕ್ಷಕರಿಗೆ ಗೌರವಧನಕ್ಕೆ ಹಣ ಇಲ್ಲವೆಂದು, ಹಿರಿಯ ಕ್ರೀಡಾಪಟುವೊಬ್ಬರು ಕೈಗಡ ಕೊಟ್ಟ ಘಟನೆಗೆ  ಕ್ರೀಡಾಕೂಟ ಸಾಕ್ಷಿಯಾಗಿದೆ!

ದಸರಾ ಮಾದರಿಯಲ್ಲಿ 9 ದಿವಸ ನಾಡ ಹಬ್ಬ, ಶರಣ ವಿಜಯ ಕಾರ್ಯಕ್ರಮ

Sep 27 2024, 01:21 AM IST
A 9-day Nada festival in the style of Dussehra, Sharan Vijaya program

ಮೈಸೂರಿನಲ್ಲಿ 29 ರಂದು ಮಹಿಷ ದಸರಾ

Sep 27 2024, 01:18 AM IST
ಚಾಮರಾಜನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ದಲಿತ ಸಂಘಟನೆ ಮುಖಂಡ ಕೆ.ಎಂ.ನಾಗರಾಜು ಸುದ್ದಿಗೋಷ್ಠಿ ನಡೆಸಿದರು.

ನಾಡಹಬ್ಬ ದಸರಾ ಉದ್ಘಾಟಕರು, ರಾಜ್ಯಪಾಲರು, ಸಿಎಂ, ಡಿಸಿಎಂಗೆ ಅಧಿಕೃತ ಆಹ್ವಾನ

Sep 27 2024, 01:18 AM IST
ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ ನಿಯುಕ್ತಿಗೊಂಡಿರುವ ಹಿರಿಯ ಸಾಹಿತಿ ಪ್ರೊ.ಹಂಪ ನಾಗರಾಜಯ್ಯ ಅವರಿಗೆ ಜಿಲ್ಲಾಡಳಿತ ವತಿಯಿಂದ ಗುರುವಾರ ಅಧಿಕೃತ ಆಹ್ವಾನ ನೀಡಲಾಯಿತು. ಹಂಪನಾ ಅವರ ಬೆಂಗಳೂರಿನ ಕ್ರಸೆಂಟ್ ರಸ್ತೆಯ ಅಮೇರಿಕನ್ ಕಾಲೋನಿಯಲ್ಲಿರುವ ನಿವಾಸಕ್ಕೆ ತೆರಳಿದ ಜಿಲ್ಲಾಡಳಿತದ ಅಧಿಕಾರಿಗಳು, ಮೈಸೂರು ಪೇಟ ತೋಡಿಸಿ, ಫಲಫುಷ್ಪದೊಂದಿಗೆ ಆಮಂತ್ರಣ ನೀಡಿದರು.

ಶ್ರೀರಂಗಪಟ್ಟಣ ದಸರಾ: ಡೀಸಿ, ಅಧಿಕಾರಿಗಳಿಂದ ಸ್ಥಳ ಪರಿಶೀಲನೆ

Sep 27 2024, 01:18 AM IST
ಸ್ವಚ್ಛತೆ ಕಾಪಾಡಲು ಅವಶ್ಯಕ ಪೌರಕಾರ್ಮಿಕ ಸಿಬ್ಬಂದಿಯನ್ನು ನಿಯೋಜಿಸಿಕೊಳ್ಳಬೇಕು. ಅಗತ್ಯವಿರುವ ಕಡೆ ಕಸದತೊಟ್ಟಿಗಳನ್ನು ಇಡಬೇಕು. ಸಾರ್ವಜನಿಕರಿಗೆ ಸ್ವಚ್ಛತೆ ಕಾಪಾಡುವಂತೆ ಪ್ರೇರೇಪಿಸಬೇಕು. ಪ್ರತಿ ಗಂಟೆಗೊಮ್ಮೆ ಸುತ್ತಮುತ್ತಲು ಶುಚಿಪಡಿಸುವ ಕೆಲಸವಾಗಬೇಕು.

ತುಮಕೂರು ದಸರಾ ಉತ್ಸವ : ಸಿದ್ಧತೆ ಪೂರ್ಣಗೊಳಿಸಿ

Sep 27 2024, 01:17 AM IST
ತುಮಕೂರು: ಜಿಲ್ಲಾಡಳಿತದ ವತಿಯಿಂದ ಜಿಲ್ಲೆಯಲ್ಲಿ ಆಚರಿಸುತ್ತಿರುವ ದಸರಾ ಉತ್ಸವಕ್ಕೆ ಸಂಬಂಧಿಸಿದ ಅಗತ್ಯ ಪೂರ್ವ ಸಿದ್ಧತೆಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ದಸರಾ ಜನೋತ್ಸವ ಕಾಫಿ ಟೇಬಲ್ ಬುಕ್ 29ರಂದು ಲೋಕಾರ್ಪಣೆ

Sep 27 2024, 01:17 AM IST
ದಸರಾ ಜನೋತ್ಸವದ ಸಮಗ್ರ ಮಾಹಿತಿಗಳನ್ನು ಸಂಗ್ರಹಿಸಿ ಪತ್ರಕರ್ತ ಅನಿಲ್‌ ಎಚ್‌.ಟಿ. ಪ್ರಕಟಿಸಿರುವ 132 ವರ್ಣಪುಟಗಳ ಸಂಗ್ರಹಯೋಗ್ಯ ಕೖತಿಯಾಗಿರುವ ‘ಮಡಿಕೇರಿ ದಸರಾ ಜನೋತ್ಸವ’ವನ್ನು ಸೆ.೨೯ರಂದು ಸಂಜೆ 4 ಗಂಟೆಗೆ ಮಡಿಕೇರಿಯ ರೆಡ್ ಬ್ರಿಕ್ಸ್ ಇನ್ ನ ಸತ್ಕಾರ್ ಸಭಾಂಗಣದಲ್ಲಿ ಮಡಿಕೇರಿ ಶಾಸಕ ಡಾ. ಮಂತರ್‌ ಗೌಡ ಲೋಕರ್ಪಣೆಗೊಳಿಸುವರು.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 35
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved