• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಚ್ಚಿಲ ದಸರಾ 2024 ಆಮಂತ್ರಣ ಪತ್ರಿಕೆ ಬಿಡುಗಡೆ

Aug 28 2024, 12:48 AM IST
ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ‘ಉಚ್ಚಿಲ ದಸರಾ -2024’ರ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಮಂಗಳವಾರ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ನಡೆಯಿತು. ದೇವಸ್ಥಾನದ ಪ್ರಧಾನ ಅರ್ಚಕ ಕೆ.ವಿ. ರಾಘವೇಂದ್ರ ಉಪಾಧ್ಯಾಯ ಆಮಂತ್ರಣ ಪತ್ರಿಕೆಗೆ ಪೂಜೆ ಸಲ್ಲಿಸಿ, ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ನಂತರ ಮೊಗವೀರ ಸಮಾಜದ ನಾಯಕ ನಾಡೋಜ ಡಾ. ಜಿ. ಶಂಕರ್ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು.

ಅರಮನೆ ಮೈದಾನದಲ್ಲಿ ದಸರಾ ಆನೆಗಳ ನಡಿಗೆ ತಾಲೀಮು

Aug 27 2024, 01:44 AM IST
ನಡಿಗೆ ತಾಲೀಮು ಮುಗಿಸಿ ಬಂದ ಆನೆಗಳಿಗೆ ಮಾವುತರು, ಕಾವಾಡಿಗಳು ಅರಮನೆ ಆನೆ ಬಿಡಾರದಲ್ಲಿರುವ ನೀರಿನ ತೊಟ್ಟಿಯಲ್ಲಿ ಸ್ನಾನ ಮಾಡಿಸಿದರು.

ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಕಾಡಿನಿಂದ ನಾಡಿಗೆ ಆಗಮಿಸಿರುವ ಗಜಪಡೆ ತಾಲೀಮು ಆರಂಭ

Aug 26 2024, 01:40 AM IST
ಕಂಜನ್ ಆನೆಯ ಕಾಲಿಗೆ ಉಳುಕಾಗಿರುವ ಕಾರಣ ನಡಿಗೆ ತಾಲೀಮಿನಲ್ಲಿ ಪಾಲ್ಗೊಂಡಿರಲಿಲ್ಲ.

ದಸರಾ ಗಜಪಡೆ ತೂಕ ಪರಿಶೀಲನೆ : ಅಭಿಮನ್ಯು ಆನೆಯೇ 2024ನೇ ಸಾಲಿನ ಬಲ ಪರೀಕ್ಷೆಯಲ್ಲಿ ಮೊದಲ ಸ್ಥಾನ

Aug 25 2024, 08:14 AM IST

ನಾಡಹಬ್ಬ ದಸರಾ ಮಹೋತ್ಸವದ ಜಂಬೂಸವಾರಿಯಲ್ಲಿ ಸತತ 5 ಬಾರಿ ಅಂಬಾರಿ ಹೊರಲಿರುವ ಅಭಿಮನ್ಯು ಆನೆಯೇ 2024ನೇ ಸಾಲಿನ ಬಲ ಪರೀಕ್ಷೆಯಲ್ಲಿ ಮೊದಲ ಸ್ಥಾನ ಪಡೆಯುವ ಮೂಲಕ ತಾನೇ ಬಲಶಾಲಿ ಎಂಬುದನ್ನು ಸಾಬೀತುಪಡಿಸಿದೆ.

ಅಕ್ಟೋಬರ್‌ 3ರಿಂದ 14 ಕುದ್ರೋಳಿಯಲ್ಲಿ ವೈಭವದ ಮಂಗಳೂರು ದಸರಾ

Aug 25 2024, 01:54 AM IST
ಈ ಬಾರಿಯ ದಸರಾವನ್ನು ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವೈವಿಧ್ಯಮಯವಾಗಿ ನಡೆಸಲು ತೀರ್ಮಾನಿಸಲಾಗಿದೆ ಎಂದರು.

ಮೈಸೂರು ಅರಮನೆ ಆವರಣ ಪ್ರವೇಶಿಸಿದ ದಸರಾ ಗಜಪಡೆ : ಅಭಿಮನ್ಯು ನೇತೃತ್ವದ 9 ಆನೆಗಳಿಗೆ ವಿಶೇಷ ಪೂಜೆ

Aug 24 2024, 10:15 AM IST

ನಾಡಹಬ್ಬ ದಸರಾ ಮಹೋತ್ಸವದಲ್ಲಿ ಭಾಗವಹಿಸಲು ಕಾಡಿನಿಂದ ನಾಡಿಗೆ ಆಗಮಿಸಿರುವ ಗಜಪಡೆಗೆ ಮೈಸೂರು ಅರಮನೆಯಲ್ಲಿ ಶುಕ್ರವಾರ ಬೆಳಗ್ಗೆ 10.10ರ ತುಲಾ ಲಗ್ನದಲ್ಲಿ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸುವ ಮೂಲಕ ಸ್ವಾಗತ ಕೋರಲಾಯಿತು.

ಮಡಿಕೇರಿ ದಸರಾ ಸಮಿತಿ ಸಭೆ : ಖರ್ಚುವೆಚ್ಚ ಬಗ್ಗೆ ಪೂರಕ ಮಾಹಿತಿ ನೀಡಲು ಎಡವಿದ ಹಿನ್ನೆಲೆ ಗೊಂದಲ

Aug 24 2024, 01:31 AM IST

ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಶುಕ್ರವಾರ ಸಂಜೆ ಮಡಿಕೇರಿ ದಸರಾ ಸಮಿತಿ ಕಾರ್ಯಾಧ್ಯಕ್ಷ ಪ್ರಕಾಶ್ ಆಚಾರ್ಯ ಅಧ್ಯಕ್ಷತೆಯಲ್ಲಿ ನಡೆದ ಲೆಕ್ಕಪತ್ರ ಮಂಡನೆ ಸಭೆ ತೀವ್ರ ಚರ್ಚೆಗೆ ಕಾರಣವಾಯಿತು. 

ಅರಣ್ಯ ಭವನದಲ್ಲಿ ದಸರಾ ಗಜಪಡೆಗೆ ವಿಶೇಷ ಪೂಜೆ

Aug 24 2024, 01:22 AM IST
ಅರಮನೆಗೆ ತೆರಳುವ ಮುನ್ನ ಅರಣ್ಯ ಭವನದಲ್ಲಿ ಆನೆಗಳಿಗೆ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ, ಕಬ್ಬು, ಬೆಲ್ಲ ನೀಡಲಾಯಿತು.

ದಸರಾ ಹೊಟೇಲ್ ಗಳಲ್ಲಿ ಅತಿಥಿಗಳಿಗೆ ಸಮರ್ಪಕವಾದ ಸೇವೆ ಒದಗಿಸಿ

Aug 23 2024, 01:17 AM IST
ದಸರಾ ನಮ್ಮ ನಾಡಿನ ಸಾಂಸ್ಕೃತಿಕ ಹೆಮ್ಮೆಯ ಪ್ರತೀಕ ಈ ನಾಡ ಹಬ್ಬಕ್ಕೆ ದೇಶ ವಿದೇಶಗಳಿಂದ ಪ್ರತಿಷ್ಠಿತ ಜನರೆಲ್ಲರೂ ಅತಿಥಿಗಳಾಗಿ ಆಗಮಿಸುತ್ತಾರೆ

ಐತಿಹಾಸಿಕ ಮಡಿಕೇರಿ ದಸರಾ ಉತ್ಸವಕ್ಕೆ ಈ ಬಾರಿ 2 ಕೋಟಿ ರು. ಅನುದಾನಕ್ಕೆ ನಿಯೋಗ ಬೇಡಿಕೆ

Aug 23 2024, 01:13 AM IST

ಐತಿಹಾಸಿಕ ಮಡಿಕೇರಿ ದಸರಾ ಉತ್ಸವಕ್ಕೆ ಈ ಬಾರಿ ರು.2 ಕೋಟಿ ಅನುದಾನವನ್ನು ಸರ್ಕಾರದಿಂದ ನೀಡಬೇಕೆಂಬ ಒತ್ತಾಯ ಕೇಳಿ ಬಂದಿದೆ.  

  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 34
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved