• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇವೇ ನೋಡಿ ದಸರಾ ಆನೆಗಳು...

Aug 23 2024, 01:11 AM IST
ದಸರಾ ಆನೆಗಳನ್ನು ಸಾಂಪ್ರದಾಯಿಕವಾಗಿ ಸ್ವಾಗತಿಸಲು ಜಿಲ್ಲಾಡಳಿತ ಮತ್ತು ಮೈಸೂರು ಅರಮನೆ ಮಂಡಳಿಯು ಸಜ್ಜಾಗಿದೆ.

ತುಮಕೂರು ದಸರಾ ಉತ್ಸವಕ್ಕೆ ಸಿದ್ಧತೆ ಕೈಗೊಳ್ಳಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್

Aug 23 2024, 01:05 AM IST
ಮ್ಯೆಸೂರು ದಸರಾ ಉತ್ಸವದ ಮಾದರಿಯಲ್ಲಿ ಈ ಬಾರಿ ಸಾಂಪ್ರದಾಯಿಕವಾಗಿ ಹಾಗೂ ಅದ್ಧೂರಿಯಾಗಿ ತುಮಕೂರು ದಸರಾ ಉತ್ಸವವನ್ನು ಆಚರಿಸಲು ಉದ್ದೇಶಿಸಲಾಗಿದ್ದು ಅಗತ್ಯ ಸಿದ್ಧತೆ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು. ತುಮಕೂರಿನಲ್ಲಿ ತುಮಕೂರು ದಸರಾ ಆಚರಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವಕ್ಕೆ ಮುನ್ನುಡಿಯಾದ ದಸರಾ ಗಜಪಯಣಕ್ಕೆ ಚಾಲನೆ

Aug 22 2024, 12:56 AM IST

ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವಕ್ಕೆ ಮುನ್ನುಡಿಯಾದ ದಸರಾ ಗಜಪಯಣಕ್ಕೆ ಮೈಸೂರು ಜಿಲ್ಲೆ ಹುಣಸೂರು ತಾಲೂಕು ವೀರನಹೊಸಹಳ್ಳಿಯಲ್ಲಿ ಬುಧವಾರ ಬೆಳಗ್ಗೆ ಚಾಲನೆ ದೊರೆಯಿತು

ದಸರಾ ದೀಪಾಲಂಕಾರಕ್ಕೆ ಹೊಸ ಮೆರುಗು ನೀಡಲು ಚಿಂತನೆ

Aug 22 2024, 12:48 AM IST
ಕಳೆದ ಬಾರಿಗಿಂತ ಈ ಬಾರಿಯ ದಸರಾ ಮಹೋತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಬೇಕು

ಮೈಸೂರು ಮಾದರಿಯಲ್ಲಿ ಕಲ್ಯಾಣ ದಸರಾ ಮಹೋತ್ಸವ

Aug 19 2024, 12:48 AM IST
ಹಂಪನಗೌಡ ಬಾದರ್ಲಿಯವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಧಾರ

ಈ ಬಾರಿ ಅದ್ಧೂರಿಯಾಗಿ ನಾಡಹಬ್ಬ ದಸರಾ ಆಚರಣೆ: ಸಚಿವ ಡಾ.ಎಚ್.ಸಿ. ಮಹದೇವಪ್ಪ

Aug 17 2024, 12:46 AM IST
ದಸರಾ ಆಚರಣೆಯಲ್ಲಿ ಅಧಿಕಾರಿಗಳು ಪಾರದರ್ಶಕತೆಯನ್ನು ಕಾಯ್ದುಕೊಳ್ಳಬೇಕು. ಯಾವುದೇ ಗೊಂದಲಗಳಿಗೆ ಅವಕಾಶ ಮಾಡಿಕೊಡಬಾರದು. ಆಹಾರ ಮೇಳವನ್ನು ಸ್ಕೌಟ್ ಮತ್ತು ಗೈಡ್ಸ್ ಮೈದಾನ ಹಾಗೂ ಲಲಿತ ಮಹಲ್ ಪ್ಯಾಲೇಸ್ ಆವರಣದಲ್ಲಿ ಆಯೋಜಿಸಬೇಕು.

ದಸರಾ ಬಳಿಕ ಸಚಿವ ಸಂಪುಟ ವಿಸ್ತರಣೆ?

Aug 16 2024, 12:51 AM IST
ಪ್ರತಿ ಸಚಿವರ ಕಾರ್ಯವೈಖರಿ ಹೈಕಮಾಂಡ್‌ ಗಮನಿಸುತ್ತದೆ. ಪ್ರತಿ ಸಚಿವರನ್ನು ಸಿಎಂ ಮನೆಗೆ ಕರೆದು ಸಭೆ ಮಾಡಿದ್ದಾರೆ ಎಂದು ಸಚಿವರು ತಿಳಿಸಿದರು.

ಅ.4ರಿಂದ ಶ್ರೀರಂಗಪಟ್ಟಣ ದಸರಾ: ಎನ್.ಚಲುವರಾಯಸ್ವಾಮಿ

Aug 14 2024, 12:49 AM IST
ದಸರಾದಲ್ಲಿ ಕಾರ್ಯಕ್ರಮಗಳು ಜನಾಕರ್ಷಿತವಾಗಿರಲಿ ಹಾಗೂ ಯಾವುದೇ ಲೋಪವಿಲ್ಲದಂತೆ ವಿಜೃಂಭಣೆಯಿಂದ ಆಚರಿಸಬೇಕು. ವಿವಿಧ ಸಮಿತಿಗಳನ್ನು‌ ರಚಿಸಿ ಯೋಜನೆಗಳನ್ನು ಸಿದ್ಧಪಡಿಸಿ ಉತ್ತಮವಾಗಿ ಕಾರ್ಯಕ್ರಮಗಳು ಮೂಡಿ ಬರಬೇಕು. ಸ್ಥಳೀಯ ಕಲಾವಿದರಿಗೆ ಆದ್ಯತೆ ನೀಡಿ.

ದಸರಾ ಸಂದರ್ಭದಲ್ಲಿ ಸ್ಥಳೀಯ ಕಲಾವಿದರಿಗೆ ಅವಕಾಶ ಸಿಗಲಿ

Aug 13 2024, 12:48 AM IST
ಮೈಸೂರಿನಲ್ಲಿ ಸ್ಥಳೀಯ ಕಲಾವಿದರನ್ನ ಪ್ರೋತ್ಸಾಹಿಸಲು ದಸರಾ ವಸ್ತು ಪ್ರದರ್ಶನದಲ್ಲಿ ಸಾಂಸ್ಕೃತಿಕ ಚಟುವಟಿಕೆಯನ್ನು ವರ್ಷಪೂರ್ತಿ ನಿರಂತರವಾಗಿ ಆಯೋಜಿಸಬೇಕಿದೆ

ಸಚಿವರಿಗೆ ಕೈಕಮಾಂಡ್‌ ಲಾಸ್ಟ್‌ ವಾರ್ನಿಂಗ್‌!2 ತಿಂಗಳಲ್ಲಿ ಕಾರ್ಯವೈಖರಿ ಬದಲಾಗಬೇಕು । ಇಲ್ಲದಿದ್ದರೆ ದಸರಾ ವೇಳೆಗೆ ತಲೆದಂಡ

Aug 05 2024, 07:21 AM IST

ಸಚಿವರು ಎರಡು ತಿಂಗಳಲ್ಲಿ ತಮ್ಮ ಕಾರ್ಯವೈಖರಿ ಸರಿಪಡಿಸಿಕೊಳ್ಳಬೇಕು. ಇಲ್ಲದಿದ್ದರೆ ಬರುವ ದಸರಾ ವೇಳೆಗೆ ತಲೆದಂಡಕ್ಕೆ ಗುರಿಯಾಗಬೇಕಾಗುತ್ತದೆ ಎಂದು ಸತತ ಸೂಚನೆ ಹೊರತಾಗಿಯೂ ಕಾರ್ಯವೈಖರಿ ಉತ್ತಮಪಡಿಸಿಕೊಳ್ಳದ ಸಚಿವರಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್‌ ಅಂತಿಮ ಎಚ್ಚರಿಕೆ ನೀಡಿದ್ದಾರೆ.

  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • ...
  • 34
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved