• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಸರಾ ಆನೆ ಅರ್ಜುನನ ಸ್ಮಾರಕಕ್ಕೆ ಜುಲೈನಲ್ಲಿ ಶಂಕು

Jun 21 2024, 01:09 AM IST
ಅರ್ಜುನ ಆನೆಯ ಸ್ಮಾರಕಕ್ಕೆ ಜುಲೈನಲ್ಲಿ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ತಿಳಿಸಿದ್ದಾರೆ.

ಮೈಸೂರು ದಸರಾ ನೆನಪಿಸಿದ ಪಂಜಿನ ಕವಾಯತು

Jan 20 2024, 02:03 AM IST
ಕರ್ನಾಟಕ ಪೊಲೀಸ್‌ ಇಲಾಖೆಯ ನೇತೃತ್ವದಲ್ಲಿ ವಿಶ್ವ ವಿಖ್ಯಾತ ಮೈಸೂರು ದಸರಾದಲ್ಲಿ ನೆರವೇರುವ ಆಕರ್ಷಕ ಪಂಜಿನ ಕವಾಯತನ್ನು ನೆನಪಿಸುವಂಥ ಮೈನವಿರೇಳಿಸುವ ಪ್ರದರ್ಶನ ಶುಕ್ರವಾರ ಸಂಜೆ ಇಲ್ಲಿನ ನಗರದ ನೆಹರು ಕ್ರೀಡಾಂಗಣದಲ್ಲಿ ನಡೆದು ಸಾವಿರಾರು ಜನರ ಚಪ್ಪಾಳೆ, ಕೇಕೆಯನ್ನು ಗಿಟ್ಟಿಸಿಕೊಂಡಿತು.

ದಸರಾ ವಸ್ತು ಪ್ರದರ್ಶನಕ್ಕೆ ಒಟ್ಟಾರೆ 15 ಲಕ್ಷ ಮಂದಿ ಭೇಟಿ

Jan 13 2024, 01:34 AM IST
- ಶಾಸಕ ಟಿ.ಎಸ್. ಶ್ರೀವತ್ಸ - 90 ದಿನಗಳಿಂದ ನಡೆದ ಪ್ರದರ್ಶನಕ್ಕೆ ತೆರೆ

ಮಡಿಕೇರಿ ದಸರಾ ಎಲ್ಲರ ದಸರಾ ಆಗಬೇಕು: ಎಸ್ಪಿ ರಾಮರಾಜನ್

Nov 05 2023, 01:16 AM IST
ದಸರಾದಲ್ಲಿ ಆಗಬೇಕಾದ ಬದಲಾವಣೆ ಬಗ್ಗೆ ಮಾಹಿತಿ ಹಂಚಿಕೊಂಡ ಎಸ್ಪಿ

ದುಬಾರೆ ಶಿಬಿರಕ್ಕೆ ಮರಳಿದ ದಸರಾ ಆನೆಗಳು

Oct 27 2023, 12:32 AM IST
ದುಬಾರೆ ಆನೆ ಶಿಬಿರದ ಧನಂಜಯ, ಗೋಪಿ, ಕಂಚನ್, ಪ್ರಶಾಂತ್ ಮತ್ತು ಹಾರಂಗಿ ಶಿಬಿರದ ವಿಜಯ ಆನೆಗಳು ಕ್ಷೇಮವಾಗಿ ಶಿಬಿರ ಸೇರಿದವು.ಮೈಸೂರಿನಿಂದ ಮಾಲ್ದಾರೆ ಮೂಲಕ ದುಬಾರೆಗೆ ಆಗಮಿಸಿದ ಆನೆಗಳನ್ನು ಉಪ ವಲಯ ಅರಣ್ಯ ಅಧಿಕಾರಿ ಕನ್ನoಡ ರಂಜನ್ ಮತ್ತು ಸಿಬ್ಬಂದಿ ಆತ್ಮೀಯವಾಗಿ ಬರಮಾಡಿಕೊಂಡರು.

45ನೇ ವರ್ಷದ ಗೋಣಿಕೊಪ್ಪ ದಸರಾ ಜನೋತ್ಸವ ಸಂಪನ್ನ

Oct 27 2023, 12:30 AM IST
ಈ ಬಾರಿ ಪ್ರಥಮ ಬಹುಮಾನವನ್ನು ಸ್ನೇಹಿತರ ಬಳಗ ಕೊಪ್ಪ ಹಾಗೂ ಹರಿಶ್ಚಂದ್ರಪುರದ ನಮ್ಮ ದಸರಾ ಸಮಿತಿ ಸಮನಾಗಿ ಹಂಚಿಕೊಂಡವು. ಅರುವತ್ತೋಕ್ಲುವಿನ ಶಾರದಾಂಭ, ದ್ವಿತೀಯ ಹಾಗೂ ಎರಡನೇ ವಿಭಾಗದ ಯುವ ದಸರಾ ಸಮಿತಿ ತೃತೀಯ ಬಹುಮಾನಕ್ಕೆ ಭಾಜನವಾದವು.

ಸಾಮರಸ್ಯ, ಸಹೋದರತ್ವ ಒಳಗೊಂಡ ಮಡಿಕೇರಿ ದಸರಾ: ಯು.ಟಿ.ಖಾದರ್

Oct 26 2023, 01:02 AM IST
ಗಾಂಧಿ ಮೈದಾನದ ಕಲಾ ಸಂಭ್ರಮ ವೇದಿಕೆಯಲ್ಲಿ ವಿಜಯದಶಮಿ ಸಭಾ ಕಾರ್ಯಕ್ರಮ

ಮಡಿಕೇರಿ ದಸರಾ- ಮಗುಚಿದ ಮಂಟಪ, ತಪ್ಪಿದ ಭಾರಿ ಅನಾಹುತ

Oct 26 2023, 01:01 AM IST
ಶೋಭಯಾತ್ರೆ ಆರಂಭವಾದ ಬಳಿಕ ಕುಂದೂರು ಮೊಟ್ಟೆ ಚೌಟಿ ಮಾರಿಯಮ್ಮ ದೇಗುಲ ಸಮಿತಿಯ ಮಂಟಪವು ದೇಗುಲದಿಂದ ಮೆರವಣಿಗೆಯಲ್ಲಿ ಹೊರಟಿತ್ತು. ಆದರೆ ಡಿಸಿಸಿ ಬ್ಯಾಂಕ್ ಸಮೀಪ ಇಳಿಜಾರಿನ ರಸ್ತೆಯಲ್ಲಿ ಮಂಟಪ ಇರಿಸಲಾಗಿದ್ದ ಟ್ರಾಕ್ಟರ್ ಬುಧವಾರ ನಸುಕಿನ ಜಾವ 3.30ರ ವೇಳೆ ಮಗುಚಿತು.

ಶಾರದೆ ಜಲಸ್ತಂಭನದೊಂದಿಗೆ ಮಂಗಳೂರು ದಸರಾ ಸಂಪನ್ನ

Oct 26 2023, 01:01 AM IST
ಪುಷ್ಕರಿಣಿಯಲ್ಲಿ ಎರಡು ದೋಣಿಗಳ ನಡುವೆ ದೇವಿಯರ ಮೂರ್ತಿಗಳನ್ನು ಒಂದೊಂದಾಗಿ ಇರಿಸಿ ಅಷ್ಟೇ ನಾಜೂಕಾಗಿ ನೀರಿಗಿಳಿಸಿ ಜಲಸ್ತಂಭನಗೊಳಿಸಿದರು. ಶಾರದೆಯ ವಿಸರ್ಜನೆ ವೇಳೆ ಭಕ್ತವೃಂದದ ಜೈಕಾರ ಮುಗಿಲು ಮುಟ್ಟಿತ್ತು.

ವೈಭವದ ಶೋಭಾಯಾತ್ರೆಯೊಂದಿಗೆ ಉಚ್ಚಿಲ ದಸರಾ ಸಂಪನ್ನ

Oct 26 2023, 01:01 AM IST
ವಿವಿಧ ಟ್ಯಾಬ್ಲೋಗಳೊಂದಿಗೆ ಉಚ್ಚಿಲದಿಂದ ಕಾಲ್ನಡಿಗೆ ಮೂಲಕ ಹೊರಟ ಶೋಭಾಯಾತ್ರೆಯು ರಾಷ್ಟ್ರೀಯ ಹೆದ್ದಾರಿಯಲ್ಲಿ ಎರ್ಮಾಳು, ಉಚ್ಚಿಲ, ಮೂಳೂರು, ಕೊಪ್ಪಲಂಗಡಿ ಮೂಲಕ 10 ಕಿ..ಮೀ. ದೂರದ ಭವ್ಯ ಮೆರವಣಿಗೆ ನಂತರ ಕಾಪು ಬೀಚ್ ನಲ್ಲಿ ಸಮುದ್ರ ಮಧ್ಯದಲ್ಲಿ ಶಾರದೆ ಮತ್ತು ನವದೇವಿಯನ್ನು ಜಲಸ್ತಂಭನಗೊಳಿಸಲಾಯಿತು.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 34
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved