• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇರುಳ ಬೆಳಗಿಸಿದ ಮಂಗಳೂರು ದಸರಾ ಶೋಭಾಯಾತ್ರೆ

Oct 25 2023, 01:15 AM IST
ನವದುರ್ಗೆಯರು, ಶಾರದೆ, ಆದಿಶಕ್ತಿ, ಗಣಪತಿ, ನಾರಾಯಣ ಗುರುಗಳ ವಿಗ್ರಹಗಳ ಜತೆಗೆ 70ಕ್ಕೂ ಅಧಿಕ ವೈವಿಧ್ಯಮಯ ಟ್ಯಾಬ್ಲೊಗಳ ಮೆರವಣಿಗೆಗೆ ಜಾತಿ ಧರ್ಮ ಭೇದವಿಲ್ಲದೆ ದೇಶ- ವಿದೇಶಗಳೆಲ್ಲೆಡೆಯ ಲಕ್ಷಾಂತರ ಮಂದಿ ಸಾಕ್ಷಿಯಾದರು. ಕುದ್ರೋಳಿ ದೇವಾಲಯದ ಅಭಿವೃದ್ಧಿ ರೂವಾರಿ, ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ನೇತೃತ್ವದಲ್ಲಿ ಈ ಬಾರಿಯೂ ದಸರಾ ಮಹೋತ್ಸವ ಜನರ ಮನದಂಗಳಕ್ಕಿಳಿದು ಸಂಪನ್ನಗೊಂಡಿತು.

ವೈಭವದ ಉಡುಪಿ ದಸರಾ: ವಿಸರ್ಜನಾ ಶೋಭಾಯಾತ್ರೆ ಸಂಪನ್ನ

Oct 25 2023, 01:15 AM IST
ಭವ್ಯವಾದ ಈ ಶೋಭಾಯಾತ್ರೆಯಲ್ಲಿ ವಿವಿಧ ಕುಣಿತಾ ಭಜನಾ ತಂಡಗಳು, ನಾಸಿಕ್ ಬ್ಯಾಂಡ್, ಚೆಂಡೆ ವಾದನ, ಛತ್ರಪತಿ ಶಿವಾಜಿ ಮಹಾರಾಜ್, ಶಿವಪಾರ್ವತಿ ಇತ್ಯಾದಿ ವೈವಿಧ್ಯಮಯ ಸ್ತಬ್ಧಚಿತ್ರಗಳು, ತಟ್ಟಿರಾಯ, ಕೀಲುಕುದುರೆಗಳು ಮೆರವಣಿಗೆಯ ಮೆರಗು ಹೆಚ್ಚಿಸಿದವು.

ಭದ್ರಾವತಿಯಲ್ಲಿ ದಸರಾ ಮೆರವಣಿಗೆಗೆ ಸಂಗಮೇಶ್ವರ್ ಚಾಲನೆ

Oct 25 2023, 01:15 AM IST
ಕನಕ ಮಂಟಪ ಮೈದಾನ ತಲುಪಿ ಬನ್ನಿ ಮುಡಿಯುವ ಕಾರ್ಯಕ್ರಮ

ದಸರಾ ಗೊಂಬೆ ಪ್ರದರ್ಶನ: ಜ್ಞಾನ ಭಂಡಾರವೇ ತೆರೆದಿಟ್ಟ ಭದ್ರಾವತಿ ದಂಪತಿ

Oct 25 2023, 01:15 AM IST
ನ್ಯೂ ಕಾಲೋನಿ ಶ್ರೀ ಆದಿಚುಂಚನಗಿರಿ ವಿದ್ಯಾಸಂಸ್ಥೆ ಸಮೀಪ ವಿಐಎಸ್‌ಎಲ್ ಕಾರ್ಖಾನೆ ವಸತಿ ಗೃಹದಲ್ಲಿ ವಾಸ

ದಾಖಲೆ ಬರೆದ ಉಚ್ಚಿಲ ದಸರಾ ಸಂಪನ್ನ

Oct 25 2023, 01:15 AM IST
ಕರ್ನಾಟಕದ ಕೋಲ್ಹಾಪುರ ಎಂದೇ ಖ್ಯಾತಿ ಪಡೆದಿರುವ ಇಲ್ಲಿನ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಉತ್ಸವವು ಹೊಸ ದಾಖಲೆಯೊಂದಿಗೆ ಸಂಪನ್ನವಾಯಿತು. 2ನೇ ವರ್ಷದ ಈ ಉಚ್ಚಿಲ ದಸರಾದಲ್ಲಿ ಮಂಗಳವಾರ ನಡೆದ ವಿಜಯದಶಮಿ ಮತ್ತು ಶಾರದಾ ದೇವಿ ವಿಗ್ರಹದ ವಿಸರ್ಜನಾ ಮೆರವಣಿಗೆಯಲ್ಲಿ ಲಕ್ಷಕ್ಕೂ ಮಿಕ್ಕಿ ಭಕ್ತರು ಭಾಗವಹಿಸಿದ್ದು ವಿಶೇಷವಾಗಿತ್ತು.

ಉಚ್ಚಿಲ ದಸರಾ: ಭರ್ಜರಿ ರೈಸಿದ ‘ಪೊಣ್ಣು ಪಿಲಿ’ ನಲಿಕೆ!

Oct 23 2023, 12:16 AM IST
ಅವಿಭಜಿತ ದ.ಕ. ಜಿಲ್ಲೆಯಿಂದ ಸುಮಾರು 30ಕ್ಕೂ ಹೆಚ್ಚು ಮಹಿಳಾ ತಂಡಗಳು, ವೈಯಕ್ತಿಕ ಸ್ಪರ್ಧಿಗಳು ಭಾಗವಹಿಸಿದ್ದು, ಹೆಣ್ಣುಮಕ್ಕಳು ತಾಸೆಯ ಪೆಟ್ಟಿಗೆ ವೇದಿಕೆಯ ಹುಡಿಯಾಗುವಂತೆ ಕುಣಿದು ಕುಪ್ಪಳಿಸಿದರು.

ದಸರಾ ಹಬ್ಬಕ್ಕೆ ಮಾರುಕಟ್ಟೆಯಲ್ಲಿ ಖರೀದಿ ಭರಾಟೆ ಜೋರು

Oct 23 2023, 12:16 AM IST
ಬೆಲೆ ಏರಿಕೆ ಬಿಸಿ ಮಧ್ಯೆ ಜನರು ಹಬ್ಬಕ್ಕೆ ಬೇಕಾದ ಸಾಮಗ್ರಿಗಳನ್ನು ಖರೀದಿಸಿ, ಹಬ್ಬದ ತಯಾರಿ ನಡೆಸಿದ್ದಾರೆ. ನಗರದ ಸೂಪರ್ ಮಾರ್ಕೆಟ್, ಅಕ್ಕಿಪೇಟೆ, ನೆಹರು ಮಾರುಕಟ್ಟೆ, ಸುಭಾಷ್ ರಸ್ತೆ, ಟಿಕಾರೆ ರಸ್ತೆ, ಗಾಂಧಿ ಚೌಕ ಸೇರಿದಂತೆ ವಿವಿಧ ಕಡೆಗಳಲ್ಲಿ ಹಬ್ಬದ ಪೂಜೆಗಾಗಿ ಬೇಕಾದ ಸಾಮಗ್ರಿಗಳನ್ನು ಖರೀದಿಸಲು ಮುಗಿಬಿದ್ದ ದೃಶ್ಯ ಕಂಡು ಬಂತು.

ಗೋಣಿಕೊಪ್ಪ: ದಸರಾ ವೇದಿಕೆಯಲ್ಲಿ ಮಹಿಳೆಯರ ದರ್ಬಾರ್...!

Oct 23 2023, 12:16 AM IST
ಮುಂಜಾನೆಯಿಂದಲೇ ನಗರದ ಪ್ರಾಥಮಿಕ ಶಾಲಾ ಮೈದಾನಕ್ಕೆ ಆಗಮಿಸಿದ ಮಹಿಳೆಯರು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಗಮನ ಸೆಳೆದರು. ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಹೆಚ್ಚಿನ ತಂಡಗಳು ಭಾಗವಹಿಸುವ ಮೂಲಕ ಸ್ಪರ್ಧೆಯಲ್ಲಿ ಮಹಿಳೆಯರು ಶಕ್ತಿಪ್ರದರ್ಶನ ತೋರಿದರು.

ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಇಂದು ಚೀನಾ ಗಡಿಗೆ: ಸೈನಿಕರ ಜತೆ ದಸರಾ

Oct 23 2023, 12:16 AM IST
ಭಾರತ-ಚೀನಾದ ನಡುವೆ ಅರುಣಾಚಲ ಪ್ರದೇಶದ ಗಡಿ ವಿಚಾರದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆಯೇ, ರಕ್ಷಣಾ ಸಚಿವ ರಾಜ್‌ನಾಥ್‌ ಸಿಂಗ್ ದಸರಾ ಹಬ್ಬವನ್ನು ಸೈನಿಕರ ಜೊತೆ ಅರುಣಾಚಲ ಪ್ರದೇಶದ ಗಡಿಗ್ರಾಮ ತವಾಂಗ್‌ನಲ್ಲಿ ಆಚರಿಸಲಿದ್ದಾರೆ.

ಮಹಾನಗರದ ಎಲ್ಲೆಲ್ಲೂ ದಸರಾ ಹಬ್ಬದ ಕಳೆ

Oct 23 2023, 12:15 AM IST
ರಜೆ ದಿನಗಳು ಸಾಲುಸಾಲಾಗಿ ಬಂದಿರುವ ಹಿನ್ನೆಲೆಯಲ್ಲಿ ಭಾನುವಾರವೇ ದಸರಾ ಹಬ್ಬದ ಸಿದ್ಧತೆ ಮಹಾನಗರದಲ್ಲಿ ಕಂಡುಬಂದಿತು. ಕಳೆದ 8 ದಿನಗಳಿಂದ ನವರಾತ್ರಿಯ ಸಿದ್ಧತೆ ನಡೆಸಿದ್ದ ಜನತೆ ಭಾನುವಾರವೇ ಹಬ್ಬದ ಕೊನೆಯ ದಿನದ ಸಿದ್ಧತೆ ನಡೆಸಿದರು.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 35
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved