ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ದಸರಾ ಸ್ಥಬ್ದಚಿತ್ರ ಪ್ರದರ್ಶನ: ದಕ್ಷಿಣಕಾಶಿ ''''''''''''''''ಶಿವಗಂಗೆ'''''''''''''''' ಆಯ್ಕೆ
Oct 18 2023, 01:00 AM IST
ದಕ್ಷಿಣಕಾಶಿ ಎಂದೇ ಪ್ರಸಿದ್ದವಾಗಿರುವ ನೆಲಮಂಗಲ ತಾಲೂಕಿನ ಶಿವಗಂಗೆ ಬೆಟ್ಟದ ಸ್ಥಬ್ಧ ಚಿತ್ರವು ಮೈಸೂರು ದಸರಾ ಉತ್ಸವದಲ್ಲಿ ಅನಾವರಣಗೊಳ್ಳಲಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಶಿವಗಂಗೆ ಬೆಟ್ಟದ ಸ್ಥಬ್ದಚಿತ್ರವನ್ನು ದಸರಾ ಉತ್ಸವದ ಮೆರವಣಿಗೆಯಲ್ಲಿ ಪ್ರದರ್ಶಿಸಲು ಈಗಾಗಲೇ ಸಿದ್ಧತೆ ನಡೆಸಿದೆ.
೫೦ ವರ್ಷದಿಂದ ದಸರಾ ಬೊಂಬೆ ಪ್ರದರ್ಶನ
Oct 18 2023, 01:00 AM IST
೫೦ ವರ್ಷದಿಂದ ದಸರಾ ಬೊಂಬೆ ಪ್ರದರ್ಶನ, ೮೦ ವರ್ಷ ಹಳೆಯದಾದ ಬೊಂಬೆಗಳಿಗೆ ವರ್ಣಾಲಂಕಾರ, ಆಕರ್ಷಣೀಯ ಜೋಡಣೆಯಿಂದ ನವರಾತ್ರಿಗೆ ಮೆರುಗು
ಮನೆಗಳಲ್ಲಿ ದಸರಾ ಗೊಂಬೆಗಳ ದರ್ಬಾರ್ ಶುರು
Oct 18 2023, 01:00 AM IST
ತನ್ನದೇ ಆದ ವಿಶಿಷ್ಟ ಸಂಪ್ರದಾಯ ಮತ್ತು ಕಲಾ ಪ್ರಜ್ಞೆಯನ್ನು ರೂಢಿಸಿಕೊಂಡು ಬಂದಿರುವ ದೊಡ್ಡಬಳ್ಳಾಪುರ ಸಂಸ್ಕೃತಿಯ ನಿರಂತರ ರಾಯಭಾರದ ಮಹತ್ವದ ಹೊಣೆಗಾರಿಕೆಯನ್ನು ತನ್ನೊಟ್ಟಿಗೆ ಬೆಳೆಸಿಕೊಂಡು ಬರುತ್ತಿದೆ. ಅದಕ್ಕೊಂದು ಸ್ಪಷ್ಟ ಉದಾಹರಣೆ ನವರಾತ್ರಿಯ ಸಂದರ್ಭದಲ್ಲಿ ಇಲ್ಲಿ ನಿರ್ಮಾಣವಗುವ ಗೊಂಬೆ ಮನೆಗಳು. ಸಾಂಪ್ರದಾಯಿಕ ಆಚರಣೆ ಇತ್ತೀಚಿನ ದಿನಗಳಲ್ಲಿ ಆಧುನಿಕ ಸ್ಪರ್ಶದೊಂದಿಗೆ ಮತ್ತಷ್ಟು ಕಳೆಗಟ್ಟುತ್ತಾ ಪ್ರತಿವರ್ಷ ಹೊಸತನದ ಹಾದಿಯಲ್ಲಿ ಗಮನ ಸೆಳೆಯುವುದು ವಿಶೇಷ.
ವಿಜಯನಗರ ಸಾಮ್ರಾಜ್ಯದ ದಸರಾ ಸಂಭ್ರಮ!
Oct 17 2023, 12:46 AM IST
ನಗರದ ಮ್ಯಾಸಕೇರಿ, ತಳವಾರಕೇರಿ, ಚಿತ್ರಕೇರಿ, ಜಂಬಾನಹಳ್ಳಿಕೇರಿ, ಉಕ್ಕಡಕೇರಿ, ಬಾಣದಕೇರಿ ಹಾಗೂ ಬಂಡೆಕೇರಿಗಳಲ್ಲಿ ಶಕ್ತಿದೇವತೆಗಳ ದೇವಾಲಯಗಳಲ್ಲಿ ಪೂಜಾ ಕೈಂಕರ್ಯಗಳು ಗರಿಗೆದರಿವೆ.
ಕಾರ್ಯಕ್ರಮಗಳಿಂದ ಕಳೆಗಟ್ಟಿದ ಶಿವಮೊಗ್ಗ ದಸರಾ ಮಹೋತ್ಸವ
Oct 17 2023, 12:46 AM IST
ಯಾವುದೇ ಸಿನಿಮಾ ಚಿತ್ರಮಂದಿರದಲ್ಲೇ ಗೆಲ್ಲಬೇಕು: ನಿರ್ದೇಶಕ ಪನ್ನಗಾಭರಣ
ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ
Oct 17 2023, 12:46 AM IST
ಮಡಿಕೇರಿ ದಸರಾ ಉತ್ಸವ ಹಿನ್ನೆಲೆಯಲ್ಲಿ ನಗರದ ಗಾಂಧಿ ಮೈದಾನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಆರಂಭವಾಗಿದ್ದು, ಸೋಮವಾರ ರಾತ್ರಿ ಜಿಲ್ಲಾ ಉಸ್ತುವಾರಿ ಸಚಿವ ಭೋಸರಾಜು ಚಾಲನೆ ನೀಡಿದರು.
ದಸರಾ ವೈಭವ ಬಿಂಬಿಸುವ ಬೊಂಬೆಗಳ ಪ್ರದರ್ಶನ
Oct 17 2023, 12:46 AM IST
ಪಟ್ಟಣದ ಹಳೇ ಅಂಚೆ ಕಚೇರಿ ರಸ್ತೆಯ ನಾಗರತ್ನಮ್ಮ ನಾರಾಯಣ ಭಟ್ಟ ಜ್ಞಾನ ಮಂದಿರದಲ್ಲಿ ನವರಾತ್ರಿ ಮಹತ್ವ ಸಾರುವ ಮಾದರಿಯಲ್ಲಿ ದಸರಾ ವೈಭವ ಬಿಂಬಿಸುವ ಬೊಂಬೆಗಳ ಪ್ರದರ್ಶನ ನಡೆಯುತ್ತಿದೆ.ಪಟ್ಟಣದ ಲಕ್ಷ್ಮಿ ದೇವಾಲಯದ ಪ್ರಧಾನ ಅರ್ಚಕ ಕೃಷ್ಣಭಟ್ ಮತ್ತು ಮಂಗಳ ದಂಪತಿಗಳು ನವರಾತ್ರಿ ಅಂಗವಾಗಿ ಏರ್ಪಡಿಸಿರುವ ಸಾವಿರಾರು ಬೊಂಬೆಗಳ ಪ್ರದರ್ಶನ ಸಾರ್ವಜನಿಕರ ಕಣ್ಮನ ಸೆಳೆಯುತ್ತಿವೆ. ಬೊಂಬೆಗಳನ್ನು ಸಾರ್ವಜನಿಕರು ವೀಕ್ಷಣೆ ಮಾಡಿ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.
ವಿಜೃಂಭಣೆಯಿಂದ ಜರುಗಿದ ಶ್ರೀರಂಗಪಟ್ಟಣ ದಸರಾ
Oct 17 2023, 12:45 AM IST
ದಸರಾ ಮೂಲ ನೆಲೆ ಶ್ರೀರಂಗಪಟ್ಟಣದಲ್ಲಿ ಸಾಂಪ್ರದಾಯಿಕ ದಸರಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು. ಸಾವಿರಾರು ಜನರ ನಡುವೆ ಶ್ರೀ ಚಾಮುಂಡೇಶ್ವರಿ ವಿಗ್ರಹವನ್ನು ಹೊತ್ತ ಅಂಬಾರಿ ಹಾಗೂ ಅಂಬಾರಿ ಮೆರವಣಿಗೆ ನೆರೆದಿದ್ದವರ ಗಮನಸೆಳೆಯಿತು.
ಗೋಣಿಕೊಪ್ಪ ದಸರಾ: ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ
Oct 17 2023, 12:45 AM IST
ಗೋಣಿಕೊಪ್ಪ ಶ್ರೀ ಕಾವೇರಿ ದಸರಾ ಸಮಿತಿಯ 45ನೇ ವರ್ಷದ ಜನೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
18ರಿಂದ ಚಾಮರಾಜನಗರ ದಸರಾ ಮಹೋತ್ಸವ
Oct 17 2023, 12:45 AM IST
ಚಾಮರಾಜನಗರ ಜಿಲ್ಲಾ ದಸರಾ ಮಹೋತ್ಸವ ಸಮಿತಿ ವತಿಯಿಂದ ಜಿಲ್ಲೆಯಲ್ಲಿ ಅ.17 ರಿಂದ 20ರವರೆಗೆ ನಾಲ್ಕು ದಿನಗಳ ಕಾಲ ಹಮ್ಮಿಕೊಳ್ಳಲಾಗಿರುವ ಚಾಮರಾಜನಗರ ಜಿಲ್ಲಾ ದಸರಾ ಮಹೋತ್ಸವದ ಅಂಗವಾಗಿ ಅ. 17ರಂದು ದಸರಾ ಕಾರ್ಯಕ್ರಮಗಳು ಉದ್ಘಾಟನೆ ನೆರವೇರಲಿದೆ
< previous
1
...
26
27
28
29
30
31
32
33
34
35
next >
More Trending News
Top Stories
ಇಂದಿನಿಂದ ಬಸ್ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್ ಶೋ, ಸಮಾವೇಶ
ನ್ಯಾ। ದಾಸ್ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ