ಶ್ರೀರಂಗಪಟ್ಟಣ, ತಾಲೂಕಿನ ಬಾಬುರಾಯನಕೊಪ್ಪಲು, ಗಂಜಾಂ, ಮಂಡ್ಯ, ಮೈಸೂರು, ಚಾಮರಾಜನಗರ, ಶಿವಮೊಗ್ಗ, ಬೆಳಗಾಂ ಸೇರಿದಂತೆ ಇತರೆಡೆಗಳಿಂದ ಸುಮಾರು 52 ಕ್ಕೂ ಹೆಚ್ಚು ಕಾಟಾ ಕುಸ್ತಿ ಪೈಲ್ವಾನರು ಆಗಮಿಸಿದ್ದರು.
ಮೈಸೂರು ದಸರಾ ಮಹೋತ್ಸವದಲ್ಲಿ ರೈತ ದಸರಾ ಕಾರ್ಯಕ್ರಮದಲ್ಲಿ 18 ಜನ ಸಾಧಕ ರೈತರನ್ನು ಸನ್ಮಾನಿಸಲಾಯಿತು.