ದಸರಾ ಪುಸ್ತಕ ಮೇಳದಲ್ಲಿ ನಾಲ್ಕು ಪುಸ್ತಕಗಳ ಬಿಡುಗಡೆ
Sep 29 2025, 01:02 AM ISTಅಶೋಕ ಪಿ. ಮಣಿ ಅವರ ಅಮೃತ ಸಿಂಚನ, ಪ್ರಮೋದ ಕರಣಂ ಅವರ ಹುಟ್ಟು ಸಾವುಗಳ ನಡುವೆ, ಜ್ಯೋತಿ ಬದಾಮಿ ಅವರ ಕುಂಬಳಕಾಯಿ ಕಳ್ಳ ಅಂದ್ರೆ... ಹಾಗೂ ಕೆ.ಎಲ್. ವಿನೋದ್ ಅವರ ತುಪಾಕಿಯ ಪಿಸು ಮಾತುಗಳು ಕೃತಿಗಳನ್ನು ಲೋಕಾರ್ಪಣೆಗೊಳಿಸಲಾಯಿತು.