• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಂದಿನಿಂದ ನಾಲ್ಕು ದಿನಗಳ ಕಾಲ ಸಂಭ್ರಮದ ಶ್ರೀರಂಗಪಟ್ಟಣ ದಸರಾ

Sep 25 2025, 01:00 AM IST
ಸೆ.25ರಿಂದ 28ರವರೆಗೆ 4 ದಿನಗಳ ಕಾಲ ನಡೆಯುವ ಶ್ರೀರಂಗಪಟ್ಟಣ ದಸರಾಗೆ ಚಲನಚಿತ್ರ ನಿರ್ದೇಶಕ ಟಿ.ಎಸ್. ನಾಗಾಭರಣ ಕಿರಂಗೂರು ಬನ್ನಿ ಮಂಟಪದ ಬಳಿ ಮಧ್ಯಾಹ್ನ 3 ಗಂಟೆಗೆ ಶ್ರೀಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡುವ ಮೂಲಕ ವಿಧ್ಯುಕ್ತವಾಗಿ ಚಾಲನೆ ನೀಡಲಿದ್ದಾರೆ.

ದಸರಾ ಉತ್ಸವದಲ್ಲಿ ಬೆಂಕಿರಹಿತ ಅಡುಗೆ ಸ್ಪರ್ಧೆ

Sep 25 2025, 01:00 AM IST
ತುಮಕೂರು ದಸರಾ ಸಮಿತಿಯಿಂದ ಬೆಂಕಿರಹಿತ ಅಡುಗೆ ಸ್ಪರ್ಧೆಯನ್ನು ಬುಧವಾರ ಆಯೋಜಿಸಿತ್ತು.

ಕಾಂಗ್ರೆಸ್‌ ದಸರಾ ಗಿಫ್ಟ್‌: 37 ಜನಕ್ಕೆ ನಿಗಮ ಹುದ್ದೆ?

Sep 24 2025, 02:10 AM IST
ಮೈಸೂರಿನ ಮುಡಾ ಅಧ್ಯಕ್ಷ ಸ್ಥಾನ ಸೇರಿ 35-37 ಮಂದಿ ಕಾಂಗ್ರೆಸ್‌ ನಾಯಕರಿಗೆ ದಸರಾ ಉಡುಗೊರೆಯಾಗಿ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ಪ್ರಕಟವಾಗುವ ಸಾಧ್ಯತೆಯಿದೆ.

ಇಂದು ಕಾಫಿ ದಸರಾ ಸಂಭ್ರಮಕ್ಕೆ ಸಕಲ ಸಿದ್ಧತೆ

Sep 24 2025, 01:02 AM IST
ಮಡಿಕೇರಿ ದಸರಾ ಜನೋತ್ಸವ ಕಾರ್ಯಕ್ರಮಗಳು ಆಯೋಜಿತವಾಗಿರುವ ಗಾಂಧಿ ಮೈದಾನ ಕಲಾ ಸಂಭ್ರಮ ವೇದಿಕೆಯಲ್ಲಿ ಕಾಫಿ ಕಂಪು ಮೇಳೈಸಲಿದೆ.

26 ರಂದು ದಸರಾ ರಾಜ್ಯ ಮಟ್ಟದ ಬಹುಭಾಷಾ ಕವಿಗೋಷ್ಠಿ

Sep 24 2025, 01:01 AM IST
ಗೋಣಿಕೊಪ್ಪಲು ದಸರಾ ರಾಜ್ಯ ಮಟ್ಟದ ಬಹುಭಾಷಾ ಕವಿಗೋಷ್ಠಿ ಸೆ. 26ರಂದು ಗೋಣಿಕೊಪ್ಪಲಿನ ದಸರಾ ವೇದಿಕೆಯಲ್ಲಿ ನಡೆಯಲಿದೆ.

ದಸರಾ ರಜೆಯಲ್ಲೂ ಕ್ರಿಶ್ಚಿಯನ್ ಶಾಲೆಗಳೇಕೆ ಆರಂಭ?

Sep 24 2025, 01:00 AM IST
ದಸರಾ ಹಬ್ಬಕ್ಕೆ ಸರ್ಕಾರವೇ ಶಾಲಾ- ಕಾಲೇಜುಗಳಿಗೆ ಮಧ್ಯಂತರ ರಜೆ ಘೋಷಣೆ ಮಾಡಿದೆ. ಈ ಅವಧಿಯಲ್ಲಿ ಕ್ರಿಶ್ಚಿಯನ್ ಸಮುದಾಯದ ಶಾಲೆಗಳು ಮಾತ್ರ ಕಾರ್ಯ ನಿರ್ವಹಿಸುತ್ತಿವೆ. ರಜಾ ಅವಧಿಯಲ್ಲೂ ಶಾಲೆ ನಡೆಸಲು ಹಾಗೂ ಪರೀಕ್ಷೆಗಳನ್ನು ನಡೆಸಲು ಕ್ರಿಶ್ಚಿಯನ್ ಸಮುದಾಯದವರಿಗೆ ಅನುಮತಿ ಕೊಟ್ಟವರಾರು?

ಹುಲಿಗೆಮ್ಮದೇವಿ ದಸರಾ ಉತ್ಸವ ಉದ್ಘಾಟಿಸಿದ ಪದ್ಮಶ್ರೀ ಭೀಮವ್ವ

Sep 24 2025, 01:00 AM IST
ಸಾಮಾನ್ಯವಾಗಿ ಜಿಲ್ಲಾ ಉಸ್ತವಾರಿ ಸಚಿವರು ದಸರಾ ಮಹೋತ್ಸವ ಉದ್ಘಾಟಿಸುವುದು ವಾಡಿಕೆ. ಆದರೆ, ಈ ಬಾರಿ ಈ ಭಾಗ್ಯ ಶತಾಯುಷಿ ಪದ್ಮಶ್ರೀ ಪುರಸ್ಕೃತ ಭೀಮವ್ವ ಅವರಿಗೆ ನೀಡಲಾಗಿದೆ. ದೇವಸ್ಥಾನದ 800 ವರ್ಷಗಳ ಇತಿಹಾಸದಲ್ಲಿ ಒಬ್ಬ ಶತಾಯುಷಿ ಮಹಿಳೆ ದಸರಾ ಮಹೋತ್ಸವ ಉದ್ಘಾಟಿಸಿದ್ದು ಇದೇ ಮೊದಲು.

ತುಮಕೂರು ದಸರಾ: ಸಾಂಸ್ಕೃತಿಕ ವೈಭವಕ್ಕೆ ಚಾಲನೆ

Sep 24 2025, 01:00 AM IST
ಹಾಸ್ಯ ಚಕ್ರವರ್ತಿ ಶ್ರೀ ಟಿ.ಆರ್. ನರಸಿಂಹರಾಜು ಸಾಂಸ್ಕೃತಿಕ ದಸರಾ ವೇದಿಕೆಯಲ್ಲಿಂದು ನಗಾರಿ ಬಾರಿಸುವ ಮೂಲಕ ಸಾಂಸ್ಕೃತಿಕ ದಸರಾ ವೈಭವಕ್ಕೆ ಚಾಲನೆ

ತುಮಕೂರು ದಸರಾ ಹೆಲಿ ರೈಡ್ ಗೆ ಚಾಲನೆ

Sep 24 2025, 01:00 AM IST
ತುಮಕೂರು ವಿಶ್ವವಿದ್ಯಾಲಯ ಆವರಣದಲ್ಲಿ ಸೋಮವಾರ ನಡೆದ ದಸರಾ ವಿಶೇಷ ಹೆಲಿರೈಡ್‌ಗೆ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ಚಾಲನೆ ನೀಡಿದರು.

ದಸರಾ ದೀಪಾಲಂಕಾರಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್ ಚಾಲನೆ

Sep 24 2025, 01:00 AM IST
ದಸರಾ ದೀಪಾಲಂಕಾರದ ಆಕರ್ಷಣೆ ಹೆಚ್ಚಿಸುವ ನಿಟ್ಟಿನಲ್ಲಿ ಈ ಬಾರಿ ಕೊಲ್ಕತ್ತಾ ಮಾದರಿ ಲೈಟಿಂಗ್ ಅಳವಡಿಸಲಾಗಿದೆ. ಇದರ ಮೂಲಕವಾಗಿ ನಗರದ ಹಲವು ಕಡೆಗಳಲ್ಲಿ ಬಣ್ಣಬಣ್ಣದ ದೀಪಗಳಿಂದ ಅಲಂಕರಿಸುವ ಮೂಲಕ ದಸರಾ ವಿದ್ಯುತ್ ದೀಪಾಲಂಕಾರದ ಮೆರಗು ಹೆಚ್ಚಿಸಲಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 56
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved