• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಸರಾ ವಿಶೇ಼ಷ: ಪ್ರವಾಸಿಗರ ಗಮನ ಸೆಳೆಯುತ್ತಿರುವ ಪುಷ್ಪ ಪ್ರದರ್ಶನ

Oct 10 2024, 02:23 AM IST
ಪೆಟ್ರೋನಿಯ, ತೊರನಿಯ, ಡೈಲಿಯಾ, ಸಲೈಯಾ, ಮಾರಿಗೋಲ್ಡ್, ಪಿಂಕ್‌ರಾಜಿಯಾ, ಗ್ರೇಯಾ ಸೇರಿದಂತೆ ಇನ್ನೂ ಹಲವು ಬಗೆಯ ಪುಷ್ಟಗಳನ್ನು ಪ್ರದರ್ಶನದಲ್ಲಿ ಬಳಸಲಾಗುತ್ತಿದೆ. ಬಣ್ಣಗಳಿಂದ ಕೂಡಿದ ಗುಲಾಬಿ ಮತ್ತು ಇತರೆ ಲಕ್ಷಾಂತರ ಪುಷ್ಟ ದಳಗಳಿಂದ ಅಲಂಕಾರಿಕ ಪುಷ್ಪಗಳಿಂದ ವಿವಿಧ ಕಲಾಕೃತಿಗಳ ನಿರ್ಮಾಣ ಮಾಡಲಾಗಿದೆ.

ದಸರಾ ಉತ್ಸವ : ಮುಖ್ಯಮಂತ್ರಿಗಳಿಗೆ ಆಹ್ವಾನ

Oct 10 2024, 02:20 AM IST
ಜಿಲ್ಲೆಯಲ್ಲಿ ಮೊದಲ ಬಾರಿಗೆ ಜಿಲ್ಲಾಡಳಿತದಿಂದ ಆಚರಿಸಲಾಗುತ್ತಿರುವ ತುಮಕೂರು ದಸರಾ ಉತ್ಸವಕ್ಕೆ ಆಗಮಿಸುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡಿದರು.

ದಸರಾ ಕಿಶೋರಿ ಶಾಲಿನಿ, ಕಿಶೋರ ಕುರುವರ ಸಂಜೀವ

Oct 10 2024, 02:19 AM IST
ದಸರಾ ಕೇಸರಿ ಪ್ರಶಸ್ತಿಗೆ ನಡೆದ ಪಂದ್ಯಾವಳಿಯಲ್ಲಿ ಮುದೋಳಿನ ಸದಾಶಿವ ನಲವಡೆ ಜಯಗಳಿಸಿದರು

ದಸರಾ ನಾಡಹಬ್ಬಕ್ಕೆ ಮೆರುಗು ನೀಡುವ ಪ್ರಖ್ಯಾತ ಜಾನಪದ ಕ್ರೀಡೆಗಳು

Oct 10 2024, 02:18 AM IST
ತರೀಕೆರೆ, ನಾಡಹಬ್ಬ ದಸರಾದಲ್ಲಿ ವಿಜಯ ದಶಮಿ ಆಯುಧಪೂಜೆ ಹಬ್ಬಗಳು ಬಂತೆಂದರೆ ತರೀಕೆರೆ ಪಟ್ಟಣದ ಜನತೆಗೆ ಸಡಗರವೋ ಸಡಗರ, ಕಾರಣ ಹಬ್ಬದ ದಿನಗಳಲ್ಲಿ ಊರಿನ ಗ್ರಾಮ ದೇವತೆಗಳಿಗೆ ಪ್ರತಿ ನಿತ್ಯ ವಿಶೇಷ ಅಲಂಕಾರ, ಪೂಜೆ ವಿಜಯದಶಮಿಯಂದು ಊರಿನ ಗ್ರಾಮ ದೇವತೆಗೆ ಸಾಲು ಸಾಲು ಅದ್ಧೂರಿ ಮೆರವಣಿಗೆ, ಅಂಬು ಹೊಡೆಯುವ ಕಾರ್ಯಕ್ರಮ ಇದಕ್ಕೆಲ್ಲಾ ಮೆರಗು ಕೊಡುವಂತೆ ಯುವ ಕ್ರೀಡಾಭಿಮಾನಿಗಳ ಅಚ್ಚುಮೆಚ್ಚಾದ ಶ್ರೀ ಗುರು ರೇವಣಸಿದ್ದೇಶ್ವರ ಗರಡಿ ಕುಸ್ತಿ ಸಂಘದಿಂದ ಅನೂಚಾನವಾಗಿ ನಡೆದುಕೊಂಡು ಬರುತ್ತಿರುವ ರಾಜ್ಯ ಮಟ್ಟದ ಬಯಲು ಜಂಗಿ ಕುಸ್ತಿ ಸ್ಪರ್ಧೆಗಳು.

ರಾಜಪೂತ ಸಮಾಜದಿಂದ ದಸರಾ ಉತ್ಸವ

Oct 10 2024, 02:17 AM IST
ರಾಜಪೂತ ಸಮಾಜದ ವತಿಯಿಂದ ದಸರಾ ಹಬ್ಬದ ನಿಮಿತ್ತ ಕಳೆದ ಆರು ದಿನಗಳಿಂದ ಸಮಾಜದ ಮಠ ಆವರಣದಲ್ಲಿ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವಿಜೃಂಭಣೆಯಿಂದ ನಡೆಸಲಾಗುತ್ತಿದೆ. ಪ್ರತಿ ದಿನವೂ ಬೆಳಿಗ್ಗೆ ದೇವಿಗೆ ವಿಶೇಷ ಅಲಂಕಾರ ಮತ್ತು ಪೂಜೆ ನೆರವೇರಿಸಿ, ಪ್ರಸಾದ ವ್ಯವಸ್ಥೆ ಮಾಡಲಾಗುತ್ತಿದೆ.

ಅರಮನೆಯಲ್ಲಿ ಮೊದಲ ದಸರಾ ಜಂಬೂಸವಾರಿ ತಾಲೀಮು ಯಶಸ್ವಿ

Oct 10 2024, 02:16 AM IST
. ಪ್ರಧಾನ ದಳಪತಿಯಾಗಿ ಅಶ್ವರೋಹಿದಳ ಕಮಾಂಡೆಂಟ್ ಶೈಲೇಂದ್ರ, ಉಪ ಪ್ರಧಾನ ದಳಪತಿಯಾಗಿ ಸಾಸನೂರ್ ಅವರು ತಾಲೀಮನ್ನು ಮುನ್ನಡೆಸಿದರು.

ದಸರಾ ಹಬ್ಬಕ್ಕೆ ಬೆಲೆ ಏರಿಕೆ ಬಿಸಿ!

Oct 10 2024, 02:16 AM IST
ದಸರಾ ಹಬ್ಬದಲ್ಲಿ ಆಯುಧ ಪೂಜೆ ಸೇರಿದಂತೆ ಇನ್ನಿತರೆ ಪೂಜಾ ಕಾರ್ಯಕ್ಕೆ ಹಣ್ಣುಗಳು ಬೇಕೆಬೇಕು. ಈ ಹಿನ್ನೆಲೆಯಲ್ಲಿ ಮಾರುಕಟ್ಟೆಗೆ ಹೆಚ್ಚಿನ ಪ್ರಮಾಣದಲ್ಲಿ ಬಗೆ ಬಗೆಯ ಹಣ್ಣುಗಳು ಬಂದಿದ್ದರೂ ಸಹ ಬೆಲೆಯಲ್ಲಿ ಮಾತ್ರ ಇಳಿಕೆಯಾಗಿರಲಿಲ್ಲ.

ಮಡಿಕೇರಿ ದಸರಾ ಸಮಿತಿಯಿಂದ ಬಹುಭಾಷಾ ಕವಿಗೋಷ್ಠಿ

Oct 10 2024, 02:15 AM IST
ರಾಷ್ಟ್ರದಲ್ಲಿ ಎಂಟು ಜ್ಞಾನಪೀಠ ಪ್ರಶಸ್ತಿ ಪಡೆದುಕೊಂಡಿರುವ ಕನ್ನಡ ಭಾಷೆ ಅತ್ಯಂತ ಶ್ರೀಮಂತಿಕೆ ಹೊಂದಿದೆ ಎಂದು ಜಿಲ್ಲಾಧಿಕಾರಿ ವೆಂಕಟ್‌ರಾಜಾ ಹೇಳಿದರು. ಕಲಾ ಸಂಭ್ರಮ ವೇದಿಕೆಯಲ್ಲಿ ನಡೆದ ಬಹುಭಾಷಾ ಕವಿಗೋಷ್ಠಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಶಿವಮೊಗ್ಗ ದಸರಾ ರಾಜಕಾಣಿಗಳ ಶಕ್ತಿ ಪ್ರದರ್ಶನವಾಗದಿರಲಿ

Oct 09 2024, 01:48 AM IST
ಶಿವಮೊಗ್ಗ ದಸರಾದ ಕೊನೆಯ ದಿನ ನಡೆಯುವ ಬನ್ನಿ ಮುಡಿಯುವ ಸಂದರ್ಭದಲ್ಲಿ ರಾಜಕಾರಣಿಗಳ ಹಿಂಬಾಲಕರ ಹಾವಳಿಗೆ ನಿಯಂತ್ರಣ ಹೇರಬೇಕು ಎಂದು ಆಗ್ರಹಿಸಿ ಸಾಮಾನ್ಯ ನಾಗರೀಕರ ಒಕ್ಕೂಟದ ಪ್ರಮುಖರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಕ್ರಿಶ್ಚಿಯನ್ ಶಿಕ್ಷಣ ಸಂಸ್ಥೆಗಳಿಂದ ದಸರಾ ರಜೆ ಉಲ್ಲಂಘನೆ

Oct 09 2024, 01:48 AM IST
ಕರ್ನಾಟಕದಲ್ಲಿರುವ ಕ್ರಿಶ್ಚಿಯನ್‌ ಸಂಸ್ಥೆಗಳು ರಾಷ್ಟ್ರೀಯತೆ ಮತ್ತು ನಮ್ಮ ಸಂಪ್ರದಾಯವನ್ನು ಕಡೆಗಣಿಸುತ್ತಲೇ ಬರುತ್ತಿವೆ. ಅವರ ಶೈಕ್ಷಣಿಕ, ಸೇವಾ ಸಂಸ್ಥೆಗಳಲ್ಲಿ ಅಂಬೇಡ್ಕರ್, ಗಾಂಧೀಜಿ ಭಾವಚಿತ್ರ ಇಡುವುದಿಲ್ಲ ಎಂದು ಪ್ರಮೋದ ಮುತಾಲಿಕ್‌ ಆರೋಪಿಸಿದರು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 35
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved