• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಸರಾ ಮಹೋತ್ಸವ ಪೂರ್ವಭಾವಿ ಸಭೆಗೆ ಶಾಸಕರು, ಡೀಸಿ ಗೈರು: ಸಾರ್ವಜನಿಕರ ಒತ್ತಾಯದಿಂದ ಸಭೆ ಮುಂದೂಡಿಕೆ

Sep 07 2025, 01:00 AM IST
ಪ್ರತಿ ಬಾರಿ ದೊಡ್ಡ ಮನರಂಜನೆ ಹೆಸರಿನಲ್ಲಿ ದೊಡ್ಡ ದೊಡ್ಡ ಚಿತ್ರ ನಟರನ್ನು ಸಂಗೀತ, ನೃತ್ಯ ಕಾರ್ಯಕ್ರಮಕ್ಕೆ ಆಹ್ವಾನಿಸಿ ಅವರಿಗೆ ಹೆಚ್ಚಿನ ಹಣವನ್ನು ಸ್ಥಳದಲ್ಲೇ ವಿತರಿಸುತ್ತೀರಿ. ಆದರೆ ಸ್ಥಳೀಯ ಕಲಾವಿದರನ್ನು ಕಡೆಗಣಿಸಲಾಗುತ್ತಿದೆ.

ನಾಡಹಬ್ಬ ದಸರಾ ಮಹೋತ್ಸವ : ಎರಡನೇ ತಂಡದಲ್ಲಿ ಸುಗ್ರೀವನೇ ಬಲಶಾಲಿ

Aug 27 2025, 01:00 AM IST

ನಾಡಹಬ್ಬ ದಸರಾ ಮಹೋತ್ಸವದ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲು 2ನೇ ತಂಡದಲ್ಲಿ ನಾಡಿಗೆ ಆಗಮಿಸಿರುವ 5 ಆನೆಗಳ ತೂಕ ಪರೀಕ್ಷೆಯಲ್ಲಿ ಸುಗ್ರೀವ ಆನೆಯು ಬಲಶಾಲಿಯಾಗಿ ಹೊರ ಹೊಮ್ಮಿತು. ಕೇವಲ 5 ಕೆ.ಜಿ. ವ್ಯತ್ಯಾಸದಿಂದ ಅಜಾನುಬಾಹು ಶ್ರೀಕಂಠ ಆನೆಯು 2ನೇ ಸ್ಥಾನ ಪಡೆಯಿತು.

ಸೆ. 22 ರಿಂದ ಮಂಗಳೂರು ದಸರಾ ಮಹೋತ್ಸವ

Jul 30 2025, 12:53 AM IST
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಸೆ.೨೨ ರಿಂದ ಅ.೨ರ ವರೆಗೆ ನಡೆಯುವ ಮಂಗಳೂರು ದಸರಾ ಮಹೋತ್ಸವ (ನವರಾತ್ರಿ ಉತ್ಸವ) ಹಿನ್ನೆಲೆಯಲ್ಲಿ ಮಹತ್ವದ ಪೂರ್ವಭಾವಿ ಸಮಾಲೋಚನಾ ಸಭೆ ಶ್ರೀ ಕ್ಷೇತ್ರ ಕುದ್ರೋಳಿಯಲ್ಲಿ ಭಾನುವಾರ ನಡೆಯಿತು.

ದಸರಾ ಮಹೋತ್ಸವ: 19 ಉಪ ಸಮಿತಿ ರಚನೆ

Jul 07 2025, 11:48 PM IST
ಮೈಸೂರು: ನಾಡಹಬ್ಬ ದಸರಾ ಮಹೋತ್ಸವ ಅಂಗವಾಗಿ ಜಿಲ್ಲಾಡಳಿತವು ಅಧಿಕಾರಿಗಳನ್ನು ಒಳಗೊಂಡ 19 ಉಪ ಸಮಿತಿ ರಚಿಸಿದೆ.

ಕುಂದುರುಮೊಟ್ಟೆ ದೇವಾಲಯ ದಸರಾ ಉತ್ಸವ ಸಮಿತಿ ಸುವರ್ಣ ಮಹೋತ್ಸವ ಸ್ಮರಣ ಸಂಚಿಕೆ ‘ದಶಮಿ’ ಬಿಡುಗಡೆ

Jan 30 2025, 12:31 AM IST
ಮಡಿಕೇರಿ ನಗರದ ನಾಲ್ಕು ಶಕ್ತಿ ದೇವತೆಗಳಲ್ಲೊಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯ ದಸರಾ ಉತ್ಸವ ಸಮಿತಿಯ ಸುವರ್ಣ ಮಹೋತ್ಸವದ ಸ್ಮರಣ ಸಂಚಿಕೆ ‘ದಶಮಿ’ ಮಂಗಳವಾರ ನಗರದ ರಾಜ್ ದರ್ಶನ್‌ನಲ್ಲಿ ಬಿಡುಗಡೆಯಾಯಿತು.

ದಸರಾ ಮಹೋತ್ಸವದಲ್ಲಿ ಕಲಾವಿದರಿಗೆ ಅನ್ಯಾಯ ಖಂಡಿಸಿ ಪ್ರತಿಭಟನೆ

Oct 23 2024, 01:49 AM IST
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿರುವ ಸಿಬ್ಬಂದಿ ಯಾವುದೇ ಕಲೆಯ ಹಿನ್ನೆಲೆ ಇಲ್ಲದ ತಮ್ಮ ಕುಟುಂಬದವರ ಹೆಸರಿನಲ್ಲಿ ಕಾರ್ಯಕ್ರಮ ನೀಡಿದ್ದಾರೆ

ಹಾರೋಹಳ್ಳಿಯಲ್ಲಿ ಅದ್ಧೂರಿ ದಸರಾ ಮಹೋತ್ಸವ

Oct 16 2024, 12:32 AM IST
ದಸರಾ ಮೆರವಣಿಗೆಗೆ ಬ್ರಹ್ಮಶ್ರೀ ಆನಂದ್‌ ಗುರೂಜಿ ಚಾಲನೆ ನೀಡಿದರು. ವಿವಿಧ ಜಾನಪದ ಕಲಾ ತಂಡಗಳೊಂದಿಗೆ ಶ್ರೀ ಚಾಮುಂಡೇಶ್ವರಿ ದೇವಿ ಮೆರವಣಿಗೆ ನಡೆಸಲಾಯಿತು. ಬಳಿಕ ನವದುರ್ಗಿಯರ ವಿಸರ್ಜನೆ ನೆರವೇರಿಸಲಾಯಿತು.

ದಸರಾ ಮಹೋತ್ಸವ : ರಾಜ್ಯದ ಜನರು ಸುಖ, ಸಮೃದ್ಧಿಯಿಂದ ಇರಲಿ: ಸಿದ್ದರಾಮಯ್ಯ ಪ್ರಾರ್ಥನೆ

Oct 13 2024, 01:09 AM IST
ದುಷ್ಟರ ಸಂಹಾರ, ಶಿಷ್ಟರ ರಕ್ಷಣೆಯೇ ದಸರಾದ ಸಂಕೇತ. ವಿಜಯದಶಮಿ, ದಸರಾ ಉತ್ಸವದ ಕೊನೆಯ ದಿನವಾಗಿದ್ದು, ಈ ಶುಭ ಸಂದರ್ಭದಲ್ಲಿ ನಾಡಿನ ಹಾಗೂ ದೇಶದ ಜನರಿಗೆ ದಸರಾ ಉತ್ಸವದ ಶುಭಾಶಯ ಕೋರುತ್ತೇನೆ. ರಾಜ್ಯದಲ್ಲಿ ಅಶಾಂತಿ ಮೂಡಿಸಿ, ಬದುಕನ್ನು ಹಾಳುಮಾಡಲು ಸಂಚು ರೂಪಿಸುವವರಿಗೆ ದೇವರು ಸದ್ಭುದ್ಧಿ ನೀಡಲಿ.

ಹೇಮಗುಡ್ಡದಲ್ಲಿ ಮೈಸೂರು ಮಾದರಿಯ ದಸರಾ ಮಹೋತ್ಸವ

Oct 13 2024, 01:05 AM IST
ಸಮೀಪದ ಹೇಮಗುಡ್ಡದ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮೈಸೂರು ಮಾದರಿಯ ದಸರಾ ಉತ್ಸವ ಅದ್ಧೂರಿಯಾಗಿ ಜರುಗಿತು.

ದಸರಾ, ಜಾತ್ರಾ ಮಹೋತ್ಸವದಲ್ಲಿ ದೋಷ ಇಲ್ಲದಂತೆ ಕಾರ್ಯನಿರ್ವಹಿಸಿ

Oct 11 2024, 11:50 PM IST
ಹನೂರು ಮಲೆ ಮಾದೇಶ್ವರ ಬೆಟ್ಟದಲ್ಲಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಡೆದ ಸಭೆಯ ಅಧ್ಯಕ್ಷತೆನ್ನು ಕಾರ್ಯದರ್ಶಿ ಎ.ಇ.ರಘು ವಹಿಸಿದ್ದರು.
  • < previous
  • 1
  • 2
  • 3
  • next >

More Trending News

Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved